nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಕಾರ ಪತನ ಆಗುವುದಾದರೆ, ಅವರು ಜೈಲಿನಲ್ಲಿಯೇ ಇರಲಿದ್ದಾರೆ: ವಕೀಲ ದೇವರಾಜೇಗೌಡ ಬಗ್ಗೆ ಸಚಿವ ಪರಮೇಶ್ವರ್ ವ್ಯಂಗ್ಯ
    ಜಿಲ್ಲಾ ಸುದ್ದಿ May 18, 2024

    ಸರಕಾರ ಪತನ ಆಗುವುದಾದರೆ, ಅವರು ಜೈಲಿನಲ್ಲಿಯೇ ಇರಲಿದ್ದಾರೆ: ವಕೀಲ ದೇವರಾಜೇಗೌಡ ಬಗ್ಗೆ ಸಚಿವ ಪರಮೇಶ್ವರ್ ವ್ಯಂಗ್ಯ

    By adminMay 18, 2024No Comments2 Mins Read
    thumakuru 2

    ತುಮಕೂರು: ನಾನು ಜೈಲಿನಿಂದ ಹೊರಗೆ ಬಂದ ನಂತರ ಸರಕಾರ ಪತನ ಆಗಲಿದೆ ಎಂದು ವಕೀಲ ದೇವರಾಜೇಗೌಡ ನೀಡಿರುವ ಹೇಳಿಕೆಗೆ ಪತ್ರಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಹಾಗಾದರೆ ದೇವರಾಜೇಗೌಡ ಜೈಲಿನಲ್ಲಿಯೇ ಇರಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್‌ ಐಟಿಯವರು ವಕೀಲ ದೇವರಾಜೇಗೌಡ ಹೇಳಿಕೆ ಬಗ್ಗೆ “ಅದರ ಸಾಧಕ ಬಾಧಕ ಅರಿತು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.


    Provided by
    Provided by

    ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಕೊಲೆಗಳು ಎಷ್ಟು ಆಗಿವೆ ಎಂದು ಹೇಳುವುದಕ್ಕಿಂತ, ಮೊದಲು ಬಿಜೆಪಿ ಆಡಳಿತದ ಅವಧಿಯಲ್ಲಿ ಎಷ್ಟು ಕೊಲೆಗಳು ಆಗಿವೆ ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರಿಂದ ಹೇಳಿಸಿಕೊಂಡು ಕೇಳಿಸಿಕೊಂಡು ಕಾನೂನು ಸುವ್ಯವಸ್ಥೆ ಮಾಡುವ ಅಗತ್ಯವಿಲ್ಲ. ಇದಕ್ಕಾಗಿ ಏನು ಕ್ರಮ ಬೇಕಾದ್ರೂ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಬಿಜೆಪಿಯವರು ಶಾಂತಿ ಕದಡಲು ಯತ್ನಿಸಿದರೂ ಕೂಡ ಅದನ್ನು ನಿಯಂತ್ರಿಸುವ ಶಕ್ತಿ ಸರಕಾರಕ್ಕೆ ಇದೆ ಎಂದರು.

    ಒಂದೊಂದು ಘಟನೆಗೂ ಒಂದೊಂದು ಕಾರಣವಿದೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುತ್ತೇವೆ. ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯತ್ನಿಸಿದರೂ ನಾವು ಬಿಡುವುದಿಲ್ಲ.

    ತುಮಕೂರು ಜಿಲ್ಲೆಗೆ ಕುಡಿಯುವ ನೀರು ಯೋಜನೆಗೆ ಹೇಮಾವತಿ ನಾಲೆಯಿಂದ ೨೪ ಟಿಎಂಸಿ ನೀರನ್ನು ನಿಗದಿಪಡಿಸಲಾಗಿದೆ. ಆದರೆ ತುಮಕೂರಿಗೆ ೧೮ ಟಿಎಂಸಿ ಯಷ್ಟು ನೀರು ಸಿಗಲೇ ಇಲ್ಲ. ಗುಬ್ಬಿ ಮತ್ತು ತಿಪಟೂರು, ತುರುವೇಕೆರೆ ತಾಲೂಕಿಗೆ ಹಂಚಿಕೆ ಆಗಿರುವುದು ಹೇಮಾವತಿ ನೀರು ಆಗಿದೆ. ಈ ನಡುವೆ ಕುಣಿಗಲ್‌ ಕೆರೆಗೆ ನೀರು ಹೋಗಲೂ ಮಾಡಲಾಗಿದೆ. ಈ ನಡುವೆ ಗುಬ್ಬಿ ತಾಲೂಕಿನ ರಂಪುರ ಬಳಿಯಿಂದ ಮಾಗಡಿಗೆ ತೆಗೆದುಕೊಂಡು ಹೋಗುವ ಕುರಿತು ಸರಕಾರದ ಮುಂದೆ ಪ್ರಸ್ತಾವನೆಯೊಂದು ಬಂದಿತ್ತು. ಸರಕಾರ ಇದನ್ನು ಪರಿಗಣಿಸಿ ೧೦೦೦ ಕೋಟಿ ರೂ. ನಿಗಧಿಪಡಿಸಿ ಎಕ್ಸ್‌ ಪ್ರೆಸ್‌ ಕೆನಾಲ್‌ ಮಾಡಬಹುದು ಎಂದು ಅನುಮೋದನೆ ನೀಡಿದೆ. ಇದು ಸರಕಾರದ ತೀರ್ಮಾನವಾಗಿದೆ. ಅದರ ಕುರಿತು ಕೆಲಸ ಆರಂಭವಾಗಿದೆ. ಇದು ಜಿಲ್ಲೆಯ ಇಬ್ಬರು ಸಚಿವರ ನಿರ್ಧಾರವಲ್ಲ ಎಂದರು.

    ಈ ನಡುವೆ ಸ್ಥಳೀಯರು ಯೋಜನೆ ಅನುಷ್ಟಾನದಿಂದ ತೊಂದರೆಯಾಗಲಿದೆ ಎಂದು ನನಗೆ ಮನವಿ ಪತ್ರ ನೀಡಿದ್ದಾರೆ. ಕೆ.ಎನ್.‌ ರಾಜಣ್ಣ ಮತ್ತು ನಾನು ಕೂಡ ಕ್ಯಾಬಿನೆಟ್‌ ನಲ್ಲಿ ಈ ಕುರಿತು ಪ್ರಸ್ತಾಪಿಸಿ ಜಿಲ್ಲೆಗೆ ಎಕ್ಸ್‌ ಪ್ರೆಸ್‌ ಕೆನಾಲ್‌ ಯೋಜನೆಯಿಂದ ತೊಂದ್ರೆಯಾಗಲಿದೆ ಎಂದು ಹೇಳಿದ್ದೇವೆ. ಇದನ್ನು ವಿರೋಧಪಕ್ಷಗಳು ರಾಜಕೀಯಕರಣಗೊಳಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಮತ್ತು ನೀರಾವರಿ ಸಚಿವರೊಂದಿಗೆ ಸಮಸ್ಯೆ ಚರ್ಚಿಸಲಿದ್ದೇವೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.