nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    • ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಂಜುಮ್ಮೆಲ್ ಬಾಯ್ಸ್’ ಚಿತ್ರಕ್ಕೆ ಕಾಫಿರೈಟ್ ಕಂಟಕ!
    ಸ್ಪೆಷಲ್ ನ್ಯೂಸ್ May 24, 2024

    ‘ಮಂಜುಮ್ಮೆಲ್ ಬಾಯ್ಸ್’ ಚಿತ್ರಕ್ಕೆ ಕಾಫಿರೈಟ್ ಕಂಟಕ!

    By adminMay 24, 2024No Comments1 Min Read
    manjummel boys

    ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರ ಭಾರೀ ಜನಮೆಚ್ಚುಗೆ ಪಡೆಯುತ್ತಿದ್ದಂತೆ ಅದಕ್ಕೆ ಕಾಫಿರೈಟ್ ಕಂಟಕ ಎದುರಾಗಿದೆ. ಈ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ ಕಾನೂನು ಸಮರ ಸಾರಿದ್ದಾರೆ.

    ತಮ್ಮ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆ ಆಗಿದೆ ಎಂದು ಚಿತ್ರದ ನಿರ್ಮಾಪಕರಿಗೆ ನೋಟಿಸ್ ನೀಡಿದ್ದಾರೆ. ಕಮಲ್‌ ಹಾಸನ್‌ ನಟನೆಯ ‘ಗುಣ’ ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೊಡು…’ ಹಾಡು ಗಮನ ಸೆಳೆದಿತ್ತು. ಈ ಹಾಡು ‘ಮಂಜುಮ್ಮೇಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ.


    Provided by
    Provided by

    ಆದರೆ, ಇದನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ಇಳಯರಾಜ ಆರೋಪಿಸಿದ್ದಾರೆ. ‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಕಡೆಯಿಂದ ನೋಟಿಸ್ ಹೋಗಿದೆ. ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದ್ದು, ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ನೋಟಿಸ್‌ ನಲ್ಲಿ ತಿಳಿಸಲಾಗಿದೆ.

    ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಸಂಗೀತ ಸಂಯೋಜಕರ ಅನುಮತಿ ಪಡೆಯಿರಿ ಅಥವಾ 15 ದಿನಗಳಲ್ಲಿ ಪರಿಹಾರವನ್ನು ಪಾವತಿಸುವಂತೆ ಜೊತೆಗೆ ಚಿತ್ರದಿಂದ ಹಾಡನ್ನು ತೆಗೆದು ಹಾಕುವಂತೆ ನೋಟಿಸ್‌ ನಲ್ಲಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ತುಮಕೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಟ್ಟಿ ಮತ್ತು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 20…

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.