nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾರ್ದಿಕ್‌ ಪಾಂಡ್ಯ ವಿಶ್ವಕಪ್‌ ನಲ್ಲಿ ವಿಶೇಷ ಪ್ರದರ್ಶನ ನೀಡಲಿದ್ದಾರೆ: ಯುವರಾಜ್‌ ಸಿಂಗ್‌
    ರಾಷ್ಟ್ರೀಯ ಸುದ್ದಿ May 24, 2024

    ಹಾರ್ದಿಕ್‌ ಪಾಂಡ್ಯ ವಿಶ್ವಕಪ್‌ ನಲ್ಲಿ ವಿಶೇಷ ಪ್ರದರ್ಶನ ನೀಡಲಿದ್ದಾರೆ: ಯುವರಾಜ್‌ ಸಿಂಗ್‌

    By adminMay 24, 2024No Comments2 Mins Read
    yuvaraj singh pandya

    ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಐದು ಬಾರಿಯ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿ ವೈಫಲ್ಯ ಕಂಡ ಸ್ಟಾರ್‌ ಆಲ್‌ ರೌಂಡರ್‌ ಹಾರ್ದಿಕ್‌ ಪಾಂಡ್ಯ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

    ಆದರೆ, ಬರೋಡಾ ಆಲ್‌ ರೌಂಡರ್‌ ಮುಂದಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್ ಇಂಡಿಯಾಗೆ ವಿಶ್ವಕಪ್‌ ಗೆದ್ದುಕೊಡಬಲ್ಲ ವಿಶೇಷ ಆಟವನ್ನು ಆಡುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಮಾಜಿ ಆಲ್‌ ರೌಂಡರ್‌ ಯುವರಾಜ್‌ ಸಿಂಗ್‌ ವಿಶ್ವಾಸ ಹೊರಹಾಕಿದ್ದಾರೆ.

    ಐಪಿಎಲ್‌ 2024 ಟೂರ್ನಿಯಲ್ಲಿ ಕೇವಲ ಕ್ಯಾಪ್ಟನ್ಸಿಯಲ್ಲಿ ಮಾತ್ರವಲ್ಲ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ನಲ್ಲಿಯೂ ಹಾರ್ದಿಕ್‌ ಪಾಂಡ್ಯ ನೀರಸ ಪ್ರದರ್ಶನ ನೀಡಿದ್ದಾರೆ. ಕಳಪೆ ಪ್ರದರ್ಶನದ ಹೊರತಾಗಿಯೂ ಟೀಮ್ ಇಂಡಿಯಾ ಸೆಲೆಕ್ಟರ್ಸ್‌ ಭಾರತದ ಟಿ20 ವಿಶ್ವಕಪ್‌ ತಂಡ ರಚಿಸುವಾಗ 15 ಆಟಗಾರರ ಬಳಗದಲ್ಲಿ ಹಾರ್ದಿಕ್‌ ಗೆ ಸ್ಥಾನ ನೀಡಿದ್ದಾರಲ್ಲದೆ ವೈಸ್‌ ಕ್ಯಾಪ್ಟನ್ ಪಟ್ಟವನ್ನೂ ನೀಡಿದ್ದಾರೆ.

    ಮುಂಬೈ ಇಂಡಿಯನ್ಸ್‌ ಈ ಬಾರಿ ಅಂಕಪಟ್ಟಿಯ ಕೊನೇ ಸ್ಥಾನದಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿತು. ಹಾರ್ದಿಕ್‌ ಪಾಂಡ್ಯ ಆಡಿದ 14 ಪಂದ್ಯಗಳಲ್ಲಿ ಗಳಿಸಿದ್ದು ಕೇವಲ 216 ರನ್‌ಗಳನ್ನು ಮಾತ್ರ. ಬೌಲಿಂಗ್‌ ನಲ್ಲಿ 14 ವಿಕೆಟ್‌ ಗಳನ್ನು ಪಡೆಯಲಷ್ಟೇ ಶಕ್ತರಾದರು. 2023ರ ಸಾಲಿನ ಐಸಿಸಿ ಒಡಿಐ ವಿಶ್ವಕಪ್ ಟೂರ್ನಿಯಲ್ಲಿ ಗಾಯದ ಸಮಸ್ಯೆ ಎದುರಿಸಿ 6 ತಿಂಗಳ ವಿಶ್ರಾಂತಿ ಪಡೆದಿದ್ದ ಪಾಂಡ್ಯ, ಬಳಿಕ ಐಪಿಎಲ್‌ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ ಗೆ ಕಮ್‌ ಬ್ಯಾಕ್‌ ಮಾಡಿದರು.

    ಆದರೆ ಶ್ರೇಷ್ಠ ಲಯ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. “ಸದ್ಯಕ್ಕೆ ಅವರನ್ನು ಟೀಮ್ ಇಂಡಿಯಾ ಸೇವೆಗೆ ಆಯ್ಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಟಗಾರರು ನೀಡಿರುವ ಪ್ರದರ್ಶನದ ಬಗ್ಗೆಯೂ ಸೆಲೆಕ್ಟರ್ಸ್‌ ಗೌರವಿಸಿದ್ದಾರೆ. ಕೇವಲ ಐಪಿಎಲ್ ಲಯವೊಂದರ ಆಧಾರದ ಮೇಲೆ ಆಟಗಾರನ ಆಯ್ಕೆ ಮಾಡಲಾಗುವುದಿಲ್ಲ. ಐಪಿಎಲ್‌ನಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ ಎಂದು ಹಾರ್ದಿಕ್ ಪಾಂಡ್ಯ ಅವರನ್ನು ಕಡೆಗಣಿಸಲಾಗದು. ಟೀಮ್ ಇಂಡಿಯಾ ಪರ ಅವರು ಈವರೆಗೆ ನೀಡಿರುವ ಪ್ರದರ್ಶನಗಳನ್ನು ಗಮನಿಸಿದರೆ ಅವರ ಸೇವೆ ತಂಡಕ್ಕೆ ಅತ್ಯಗತ್ಯ. ಅವರ ಬೌಲಿಂಗ್ ಸಾಮರ್ಥ್ಯ ಮತ್ತು ಫಿಟ್ನೆಸ್‌ ಇಲ್ಲಿ ಮುಖ್ಯವಾಗುತ್ತದೆ. ಖಂಡಿತಾ ಮುಂವರುವ ವಿಶ್ವಕಪ್‌ನಲ್ಲಿ ಅವರು ವಿಶೇಷ ಪ್ರದರ್ಶನ ನೀಡಲಿದ್ದಾರೆ,” ಎಂದು ಯುವರಾಜ್‌ ಸಿಂಗ್‌ ವಿಶ್ವಾಸ ಹೊರಹಾಕಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ (ED) ದಾಳಿ!

    September 9, 2026

    ಬೆಂಗಳೂರು: ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಜಾರಿ ಮಾಡ್ಯೂಲ್ (ED) ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಬಕಾರಿ…

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.