nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025
    Facebook Twitter Instagram
    ಟ್ರೆಂಡಿಂಗ್
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    • ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ
    • ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ
    • ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ
    • ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ
    • ಸಹಾಯಧನ ಸೌಲಭ್ಯಕ್ಕಾಗಿ ಮೀನುಗಾರರಿಂದ ಅರ್ಜಿ ಆಹ್ವಾನ
    • ಕೊಳೆಗೇರಿಗಳು ನವನಗರ ಆಗಬೇಕು: ಪ್ರಾಧ್ಯಾಪಕ ಪ್ರೊ.ಪ್ರಕಾಶ್ ಎಂ. ಶೇಟ್
    • ನವೆಂಬರ್ 30ರಂದು ಕನ್ನಡ ರಾಜ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಅಪಘಾತ ವಿಮಾ ಸೌಲಭ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಕಾಂಗ್ರೆಸ್​ ಪಕ್ಷವನ್ನು ಕಟ್ಟಿ ಹಾಕುವಲ್ಲಿ ಕೇಸರಿ ಪಡೆ ಸಫಲ
    ರಾಜ್ಯ ಸುದ್ದಿ June 5, 2024

    ರಾಜ್ಯ ಕಾಂಗ್ರೆಸ್​ ಪಕ್ಷವನ್ನು ಕಟ್ಟಿ ಹಾಕುವಲ್ಲಿ ಕೇಸರಿ ಪಡೆ ಸಫಲ

    By adminJune 5, 2024No Comments2 Mins Read
    vijayendhra

    2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶ ಹೊರಬಿದ್ದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಸ್ಥಾನ ಗಟ್ಟಿಯಾಗಿದೆಯೇ? ಹೀಗೊಂದು ಚರ್ಚೆ ಪಕ್ಷದ ಪಾಳಯದಲ್ಲಿ ಹುಟ್ಟಿಕೊಂಡಿದ್ದು, ಹೌದು‌ ಎನ್ನುತ್ತಿದೆ ಮೂಲಗಳು. ಹಾಗಾದ್ರೆ, ಚುನಾವಣೆಯ ಫಲಿತಾಂಶ ವಿಜಯೇಂದ್ರರ ಸ್ಥಾನವನ್ನು ಗಟ್ಟಿಗೊಳಿಸಿದ್ದೇಗೆ? ವಿಜಯೇಂದ್ರ ನಿಜಕ್ಕೂ ಮಾಡಿದ್ದೇನು?.

    ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ. ರಾಜ್ಯದಲ್ಲಿ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತಿದ್ರೂ ಸಹ 28 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಗೆದ್ದು ಬೀಗುವ ಮೂಲಕ, ಕಾಂಗ್ರೆಸ್​ ಪಕ್ಷವನ್ನು ಕಟ್ಟಿಹಾಕುವಲ್ಲಿ ಕೇಸರಿ ಪಡೆ ಸಫಲವಾಗಿದೆ. ಇನ್ನು ಇಂತಹ ಪ್ರದರ್ಶನ ಮಾಡಲು ಪಕ್ಷಕ್ಕೆ ಸಾರಥಿ ಬಹಳ ಮುಖ್ಯ. ಆ ಸಾರಥಿಯ ಸ್ಥಾನದಲ್ಲಿ ಕುಳಿತಿರುವ ಬಿ.ವೈ. ವಿಜಯೇಂದ್ರ ಅದರಲ್ಲಿ ಸಕ್ಸಸ್​ ಆಗಿದ್ದಾರೆ.


    Provided by
    Provided by

    ಕಳೆದ ಆರೇಳು ತಿಂಗಳಿಂದ ಬಿಜೆಪಿ ಸಾರಥ್ಯ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರ, ಹೈಕಮಾಂಡ್​ನ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷ ಸಂಘಟನೆ ಮಾಡಿ ಪಕ್ಷಕ್ಕೆ ಲೋಕ ಕದನದಲ್ಲಿ ಬಿಜೆಪಿ ಪರ ವಾತಾವರಣ ಸೃಷ್ಠಿಸಿದ್ದಾರೆ. ಕಾಂಗ್ರೆಸ್ ಕಳೆದ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಗ್ಯಾರೆಂಟಿಗಳ ಮೇಲೆ ಗ್ಯಾರೆಂಟಿಗಳನ್ನು ಘೋಷಿಸಿ, ಬರೋಬ್ಬರಿ 136 ಶಾಸಕರ ಸಂಖ್ಯಾ ಬಲಾಬಲದೊಂದಿಗೆ ಅಧಿಕಾರ ಹಿಡಿದಿದೆ. ಅಂದಾಜು 1 ಕೋಟಿ ಕುಟುಂಬಗಳಿಗೆ ವಿವಿಧ ಗ್ಯಾರೆಂಟಿಗಳ ಮೂಲಕವೇ ಫಲಾನುಭವಿಗಳಿದ್ದಾರೆ ಎಂದು ಬೀಗುತ್ತಿದ್ದ ಸಂದರ್ಭದಲ್ಲಿಯೇ ಎದುರಾದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 28 ಕ್ಷೇತ್ರಗಳ ಪೈಕಿ 17+2 ಸ್ಥಾನಗಳನ್ನು ಬಹಳ ಸಲೀಸಾಗಿ ಪಡೆದಿದ್ದು, ಮಾಸ್ಟರ್‌ ಮೈಂಡ್ ವಿಜಯೇಂದ್ರರ ಜಾಣ್ಮೆಯಿಂದ ಎಂಬ ಚರ್ಚೆಗಳು ಆರಂಭವಾಗಿದೆ.

    ಗ್ಯಾರಂಟಿ ಅಸ್ತ್ರವನ್ನೇ ರಾಜ್ಯ ಸರ್ಕಾರಕ್ಕೆ ತಿರುಗಿಸಿದ ವಿಜಯೇಂದ್ರ

    ಗ್ಯಾರಂಟಿಗಳ ಹೆಸರಿನಲ್ಲಿ ಅಭಿವೃದ್ಧಿಗೆ ಪೆಟ್ಟು ಕೊಡುತ್ತಿದ್ದಾರೆ ಆರೋಪ

    ಸರ್ಕಾರದ ಒಂದೊಂದೇ ತಪ್ಪುಗಳನ್ನು ಸಾರ್ವಜನಿಕ ಸಭೆಯಲ್ಲಿ ಚರ್ಚೆ

    ಕಳೆದ ಎರಡ್ಮೂರು ತಿಂಗಳಲ್ಲಿ ವಿಜಯೇಂದ್ರ ಸತತ ರಾಜ್ಯ ಪ್ರವಾಸ

    38 ಸಾರ್ವಜನಿಕ ಸಭೆಗಳು, 32 ರೋಡ್ ಶೋ ಮಾಡಿದ್ದ ವಿಜಯೇಂದ್ರ

    ಡಿಕೆ.ಸುರೇಶ್​ ವಿರುದ್ಧ ಡಾ. ಸಿಎನ್​ ಮಂಜುನಾಥ್​ ಕಣಕ್ಕಿಳಿಸಿ ತಂತ್ರ

    ಸಾಕಷ್ಟು ಪರಿಶ್ರಮ ಹಾಕಿ ಪಕ್ಷವನ್ನು ಗೆಲುವಿನ ದಡ ಸೇರಿಸುವಲ್ಲಿ ಸಕ್ಸಸ್​.

    ಕಾಂಗ್ರೆಸ್​​ ನ ಗ್ಯಾರಂಟಿ ಯೋಜನೆಗಳ ಆರ್ಭಟದ ನಡುವೆಯು ಈ ಫಲಿತಾಂಶ ನಮಗೆ ತೃಪ್ತಿ ತಂದಿದೆ. ಜನರು ಆಶೀರ್ವಾದ ಮಾಡಿರುವುದಕ್ಕೆ ತೃಪ್ತಿ ಇದೆ. ಮಾಜಿ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಪಾಲಿಗೆ ಈ ಲೋಕಸಭೆ ಚುನಾವಣೆ ಮಹತ್ವದ್ದಾಗಿತ್ತು. ಆದ್ರೀಗ ವಿಜಯೇಂದ್ರ ಪಕ್ಷ ಸಂಘಟನೆ ಮಾಡಿದ ರೀತಿಗೆ ರಾಜ್ಯದಲ್ಲಿ ಕೇಸರಿ ಪಡೆ ಮತ್ತೆ ಪುಟಿದಿದೆ. ಈ ಮೂಲಕ ವಿಜಯೇಂದ್ರ ಪಕ್ಷದ ಸಾರಥಿಯಾಗಿ ಮುಂದುವರೆಯುವ ಆಶಾಭಾವನೆ ಮೂಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ

    November 25, 2025

    ಸರಗೂರು:  ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್  ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ…

    ಸಾರ್ವಜನಿಕರಿಗೆ ತಲೆನೋವಾಗಿದ್ದ ಹುಲಿ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನ

    November 25, 2025

    ಕೊರಟಗೆರೆ | ಡಿ.1, 2ಕ್ಕೆ ಶ್ರೀ ಹನುಮ ಜಯಂತಿ ಆಚರಣೆ

    November 25, 2025

    ಸ್ಕೌಟ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಶಾ ಪ್ರಸನ್ನ ಕುಮಾರ್ ಆಯ್ಕೆ

    November 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.