nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025
    Facebook Twitter Instagram
    ಟ್ರೆಂಡಿಂಗ್
    • ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.
    • ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್
    ತಿಪಟೂರು December 26, 2021

    ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ: ಡಾ.ಶ್ರೀಧರ್

    By adminDecember 26, 2021No Comments2 Mins Read
    adi jambhava

    namma tumakuru

    ತಿಪಟೂರು: ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದು ಡಾ.ಶ್ರೀಧರ್ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.


    Provided by
    Provided by
    Provided by

    ನಗರದ ಶಿಕ್ಷಕರ ಭವನದಲ್ಲಿ ಶ್ರೀ ಆದಿಜಾಂಬವ ಪರಿಶಿಷ್ಟ ಜಾತಿ ವಿವಿಧೋದ್ದೇಶ ಸಹಕಾರಿ ಸಂಘ ಹಮ್ಮಿಕೊಂಡಿದ್ದ 7 ನೇ ವರ್ಷದ ಸರ್ವ ಸದಸ್ಯರುಗಳ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಸಿ ದೀಪಬೆಳಗುವ ಮೂಲಕ ಕಾರ್ಯಕ್ರಮವನ್ನ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೂಲ ಆಶಯದಂತೆ ಸಹಕಾರಿ ಕ್ಷೇತ್ರದಲ್ಲಿ “ಎಲ್ಲರಿಗಾಗಿ ಒಬ್ಬರು, ಒಬ್ಬರಿಗಾಗಿ ಎಲ್ಲರೂ” ಎಂಬ ಸಹಕಾರಿ ಮಂತ್ರದಂತೆ ನಾವು ನಡೆಯಬೇಕು. ನಿತ್ಯ ದುಡಿದು ಬದುಕುವ ವರ್ಗಕ್ಕೆ ನಮ್ಮದೆ  ಆದಂತಹ ಸಹಕಾರಿ ಬ್ಯಾಂಕ್ ಇದ್ದಾಗ ನಮಗೆ ಸಹಕಾರಿಯಾಗುತ್ತದೆ ಎಂದರು.

    ಈ ದೇಶಕ್ಕೆ ಒಂದು ಸಂವಿಧಾನವಿಲ್ಲದೆ ಇದ್ದಾಗ ಆಶಾಕಿರಣವಾಗಿ ಬಂದವರು ಡಾ.ಬಿ.ಆರ್. ಅಂಬೇಡ್ಕರ್, ಅವರು ತಳ ಸಮುದಾಯಗಳ ಅಭಿವೃದ್ದಿಗಾಗಿ ಅಂದೇ  ಸಂವಿಧಾನದಲ್ಲಿ ಮೀಸಲಾತಿಯನ್ನು ಅಳವಡಿಸಿದ್ದರು, ಅದನ್ನು ಪ್ರತಿಯೊಬ್ಬರು ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಲಹೆ ನೀಡಿದರು.

    ಜನರು ಆರ್ಥಿಕವಾಗಿ ಸಬಲರಾಗದಿದ್ದರೆ ಮಾತ್ರ ಸಮಾಜ ಅವರನ್ನ ಬೇರೆಯದೆ ರೀತಿಯಾಗಿ ನೋಡುತ್ತದೆ. ಆರ್ಥಿಕವಾಗಿ ಸಬಲರಾಗಿದ್ದರೆ ಮಾತ್ರವೇ ಸಮಾಜ ನಮ್ಮನ್ನು ಗುರುತಿಸುತ್ತದೆ ಎಂದರು. ಉದ್ಯಮಿಯಾಗಲು ಯಾವುದೇ ಶಿಕ್ಷಣ ಬೇಕಾಗಿಲ್ಲ, ವ್ಯವಹಾರ ಜ್ಞಾನ, ದೃಢ ಸಂಕಲ್ಪವೊಂದಿದ್ದರೆ ಸಾಕು ಯಾರು ಬೇಕಾದ್ರೂ ಉದ್ಯಮಿಯಾಗಬಹುದು ಎಂದರು.

    ಕಾರ್ಯಕ್ರಮದ ಅಧ್ಯಕ್ಷೆ ವಹಿಸಿದ ಮಹದೇವಯ್ಯ ಮಾತನಾಡಿ, ಸಹಕಾರ ಸಂಘದ ಬೆಳವಣಿಗೆಗೆ ಸದಸ್ಯರ ಹಾಗೂ ಶೇರುದಾರರ ಸಹಕಾರ ಅತಿ ಮುಖ್ಯವಾಗಿದೆ. ನಮ್ಮ ಸಂಘ ಸಮುದಾಯದ ಅಭಿವೃದ್ದಿ  ಉದ್ದೇಶದಿಂದ ಸ್ಥಾಪನೆಯಾಗಿದ್ದು, ಸಮಾಜದ ಬಂಧುಗಳು ಸಂಘದಲ್ಲಿ ಹೆಚ್ಚನ ಪ್ರಮಾಣದಲ್ಲಿ ಶೇರು ಹಾಗೂ ಠೇವಣಿ ಇಡಬೇಕು.  ಮೂಲಕ ತಾವು ಲಾಭಾಂಶ ಪಡೆಯುವ ಜೊತೆಗೆ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು

    ಬಳಿಕ ಎಸ್ ಎಸ್ ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರವನ್ನ‌ ನೀಡಿ ಗೌರವಿಸಿದರು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾದನೆ ಮಾಡಿರುವ ಸಮಾಜದ ಹಲವರಿಗೆ ಸನ್ಮಾನಿಸಲಾಯಿತು.

    ಕಾರ್ಯಕ್ರಮದ ಆರಂಭದಲ್ಲಿ ಕೋವಿಡ್ ಹಾಗೂ ಇತರೆ ಕಾರಣಗಳಿಂದ ಅಕಾಲಿಕವಾಗಿ ನಿಧನರಾದ ಆದಿಜಾಂಬವ ಸಮಾಜದ ಮುಖಂಡರುಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಕಾರ್ಯಕ್ರಮದಲ್ಲಿ ನರಸಿಂಹಮೂರ್ತಿ ಕೆಇಬಿ, ಮಹಾದೇವಯ್ಯ, ಕೆ.ರಾಮಯ್ಯ, ಪಟ್ಟಾಭಿರಾಮು, ಮೈಲಾರಪ್ಪ, ರಾಜಶೇಖರ್, ಸಂತೋಷ್, ಪತ್ರಕರ್ತ ಕೃಷ್ಣ ಹಾಗೂ ಹರ್ಷ, ರೋಹಿತ್ ಸೇರಿದಂತೆ ಹಲವರು ಭಾಗವಹಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು | ವಿಪ್ ಉಲ್ಲಂಘಿಸಿ ಅಡ್ಡ ಮತದಾನ: ನಾಲ್ವರು ನಗರ ಸಭಾ ಸದಸ್ಯರು ಅನರ್ಹ

    September 26, 2025

    ತುಮಕೂರು ದಸರಾ ಅದ್ದೂರಿ ಆಚರಣೆಗೆ ಸಿದ್ಧತೆ: ಮುರಳೀಧರ ಹಾಲಪ್ಪ

    September 20, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಭಾರತಾಂಬೆ ಸಂಘದ  5ನೇ ವಾರ್ಷಿಕೋತ್ಸವ: ಇತರ ಸಂಘಗಳಿಗೆ ಮಾದರಿಯಾಗಲಿ: ಉದಯ್ ಕೆ.

    September 28, 2025

    ತಿಪಟೂರು: ತಾಲ್ಲೂಕಿನ ಸಾರ್ಥವಳ್ಳಿ ವಲಯದ ಹಾಲೇನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾರತಾಂಬೆ ಸಂಘದ 5ನೇ ವರ್ಷದ…

    ವೈ.ಎನ್.ಹೊಸಕೋಟೆಯಲ್ಲಿ ವಾಲ್ಮೀಕಿ ವಿಗ್ರಹ ಅನಾವರಣ: ಸಮುದಾಯ ಏಕತೆ, ಶಿಕ್ಷಣ ಮತ್ತು ಅಭಿವೃದ್ಧಿಗೆ ಕರೆ

    September 28, 2025

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.