nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಜಯಗಳಿಸಿದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ
    ರಾಷ್ಟ್ರೀಯ ಸುದ್ದಿ June 6, 2024

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತಗಳ ಅಂತರದಿಂದ ಜಯಗಳಿಸಿದ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ

    By adminJune 6, 2024No Comments2 Mins Read
    lowest margin of wins

    ಲೋಕಸಭಾ ಚುನಾವಣೆ ಫಲಿತಾಂಶ(Lok Sabha Election 2024) ಹೊರಬಿದ್ದಿದೆ. ಈ ಬಾರಿ ಅತ್ಯಂತ ಕಡಿಮೆ ಮತಗಳಲ್ಲಿ ಅಂದರೆ ಇನ್ನೇನು ಸೋತೆ ಬಿಟ್ರು ಅನ್ನೋವಾಗ ಗೆಲುವಿನ ಪತಾಕೆ ಹಾರಿಸಿದವರು ಯಾರ್ಯಾರು ?ನೆಕ್‌ ಟು ನೆಕ್‌ ಫೈಟ್‌ ನೀಡಿ ಕೇವಲ ಕೆಲವೇ ಕೆಲವು ಮತಗಳ ಅಂತರದಲ್ಲಿ ಗೆದ್ದವರು ಯಾರು ಗೊತ್ತೇ?

    ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆದ್ದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವವರು ಶಿವಸೇನಾ (ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್. ಇವರು ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಕೇವಲ 48 ಮತಗಳಿಂದ ಶಿವಸೇನಾ UBT ಅಭ್ಯರ್ಥಿ ಅಮೋಲ್ ಗಜಾನನ್ ಕೀರ್ತಿಕರ್ ಅವರನ್ನು ಸೋಲಿಸಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

    ಎರಡನೇ ಸ್ಥಾನದಲ್ಲಿರುವವರು ಕೇರಳದ ಅಟ್ಟಿಂಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಡೂರ್ ಪ್ರಕಾಶ್. ಈ ಚುನಾವಣೆಯಲ್ಲಿ, 684 ಮತಗಳಿಂದ ಜಯಗಳಿಸಿದ್ದಾರೆ. ಜೈಪುರ ಗ್ರಾಮಾಂತರದಿಂದ ಬಿಜೆಪಿಯ ರಾವ್ ರಾಜೇಂದ್ರ ಸಿಂಗ್ (1,615 ಮತಗಳು) ಮತ್ತು ಛತ್ತೀಸ್‌ಗಢದ ಕಂಕೇರ್‌ ನಿಂದ ಅವರ ಪಕ್ಷದ ಸಹೋದ್ಯೋಗಿ ಬ್ರೋಜರಾಜ್ ನಾಗ್ (1,884 ಮತಗಳು) 2,000 ಮತಗಳಿಗಿಂತ ಕಡಿಮೆ ಅಂತರದಿಂದ ಗೆದ್ದಿದ್ದಾರೆ.

    ಉತ್ತರ ಪ್ರದೇಶದ ಬನ್ಸ್‌ಗಾಂವ್‌ನಿಂದ ಬಿಜೆಪಿಯ ಕಮಲೇಶ್ ಪಾಸ್ವಾನ್ 3,150 ಮತಗಳ ಅಂತರದಿಂದ, ಬಿಷ್ಣುಪುರದಿಂದ ಕೇಸರಿ ಪಕ್ಷದ ಸೌಮಿತ್ರಾ ಖಾನ್ 5,567 ಮತಗಳಿಂದ, ತೆಲಂಗಾಣದ ಮಹಬೂಬ್‌ನಗರದಿಂದ ಅದರ ಅಭ್ಯರ್ಥಿ ಅರುಣಾ ಡಿಕೆ 4,500 ಮತಗಳಿಂದ ಗೆದ್ದಿದ್ದಾರೆ. ಸಮಾಜವಾದಿ ಪಕ್ಷದ ಅಜೇಂದ್ರ ಸಿಂಗ್ ಲೋಧಿ ಅವರು ಉತ್ತರ ಪ್ರದೇಶದ ಹಮೀರ್‌ಪುರದಿಂದ 2,629 ಮತಗಳಿಂದ ಗೆದ್ದಿದ್ದರೆ, ಸೇಲಂಪುರದಿಂದ ಅದರ ಅಭ್ಯರ್ಥಿ ರಾಮಶಂಕರ್ ರಾಜ್‌ ಭರ್ 3,573 ಮತಗಳಿಂದ ಜಯಗಳಿಸಿದ್ದಾರೆ.

    ಪಶ್ಚಿಮ ಬಂಗಾಳದ ಅರಾಂಬಾಗ್ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್‌ನ ಮಿತಾಲಿ ಬಾಗ್ 6,399 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ಕಾಂಗ್ರೆಸ್‌ನ ಮಾಣಿಕ್ಕಂ ಟ್ಯಾಗೋರ್ ತಮಿಳುನಾಡಿನ ವಿರುದುನಗರದಿಂದ 4,633 ಮತಗಳಿಂದ ಮುನ್ನಡೆಯಲ್ಲಿದ್ದರೆ, ಮಹಾರಾಷ್ಟದ ಧುಲೆಯಲ್ಲಿ ಗ್ರ್ಯಾಂಡ್ ಓಲ್ಡ್ ಪಕ್ಷದ ಬಚ್ಚವ್ ಶೋಭಾ ದಿನೇಶ್ 3,831 ಮತಗಳಿಂದ ಗೆದ್ದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ…

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.