nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೋದಿ ಸಂಪುಟ ಸಚಿವರು ಮತ್ತು ಖಾತೆ ಪಟ್ಟಿ ವಿವರ ಇಲ್ಲಿದೆ
    ರಾಜ್ಯ ಸುದ್ದಿ June 11, 2024

    ಮೋದಿ ಸಂಪುಟ ಸಚಿವರು ಮತ್ತು ಖಾತೆ ಪಟ್ಟಿ ವಿವರ ಇಲ್ಲಿದೆ

    By adminJune 11, 2024No Comments3 Mins Read
    cabinet ministers

    ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರಿಗೆ ಮಂತ್ರಿ ಸ್ಥಾನ ದೊರಕಿದ್ದು, ಇದರಲ್ಲಿ ಮೂವರಿಗೆ ಕ್ಯಾಬಿನೆಟ್‌ ದರ್ಜೆ ಸಚಿವ ಸ್ಥಾನ ದೊರಕಿದರೆ ಉಳಿದ ಇಬ್ಬರಿಗೆ ರಾಜ್ಯ ಖಾತೆ ದೊರಕಿದೆ.

    ನಿರ್ಮಲಾ ಸೀತಾರಾಮನ್‌, ಧಾರವಾಡದ ಪ್ರಲ್ಹಾದ್‌ ಜೋಶಿ, ಮಂಡ್ಯದ ಎಚ್‌ ಡಿ ಕುಮಾರಸ್ವಾಮಿ ಇವರಿಗೆ ಕ್ಯಾಬಿನೇಟ್‌ ದರ್ಜೆ ಸಚಿವ ಸ್ಥಾನ ದೊರಕಿದರೆ, ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ಹಾಗೂ ತುಮಕೂರು ಕ್ಷೇತ್ರದ ವಿ ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ದೊರಕಿದೆ. ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆ ಮಿಸ್‌ ಆಗಿದ್ದು, ಅವರಿಗೆ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಖಾತೆ ದೊರಕಿದೆ. ಇನ್ನು ಕೃಷಿ ಖಾತೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ದೊರಕಿದೆ. ನಿರ್ಮಲಾ ಸೀತಾರಾಮನ್‌ ಅವರಿಗೆ ಈ ಬಾರಿ ಕೂಡಾ ಹಣಕಾಸು ಇಲಾಖೆ ನೀಡಲಾಗಿದೆ. ಪ್ರಹ್ಲಾದ್‌ ಜೋಶಿ ಅವರಿಗೆ ಈ ಬಾರಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಶೋಭಾ ಕರಂದ್ಲಾಜೆ ಅವರಿಗೆ ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ನೀಡಲಾಗಿದೆ. ಸೋಮಣ್ಣ ಅವರಿಗೆ ಜಲಶಕ್ತಿ ರಾಜ್ಯ ಖಾತೆ ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಖಾತೆ ನೀಡಲಾಗಿದೆ. ಒಟ್ಟಿಗೆ ಎರಡು ಖಾತೆ ಸೋಮಣ್ಣ ಅವರ ಪಾಲಾಗಿದೆ.


    Provided by
    Provided by

    ರಾಜ್ಯ ಖಾತೆ ಸಚಿವರ ವಿವರ ಇಲ್ಲಿದೆ:
    ವಿ. ಸೋಮಣ್ಣ: ಜಲಶಕ್ತಿ ಮತ್ತು ರೈಲ್ವೆ
    ಶೋಭಾ ಕರಂದ್ಲಾಜೆ: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ
    ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)- ವಸತಿ ಮತ್ತು ನಗರಾಭಿವೃದ್ಧಿ
    ಸುರೇಶ್‌ ಗೋಪಿ (ಬಿಜೆಪಿ-ಕೇರಳ)- ಸಂಸ್ಕೃತಿ ಮತ್ತು ಪ್ರವಾಸೋದ್ಯಮ
    ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ

    ಉಳಿದ ಹಾಗೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು ಈ ರೀತಿ ಇದೆ:
    ಅಮಿತ್ ಶಾ (ಬಿಜೆಪಿ- ಗುಜರಾತ್)- ಗೃಹ ಖಾತೆ
    ರಾಜನಾಥ್ ಸಿಂಗ್ (ಬಿಜೆಪಿ- ಉತ್ತರ ಪ್ರದೇಶ)- ರಕ್ಷಣಾ ಖಾತೆ
    ನಿತಿನ್ ಗಡ್ಕರಿ (ಬಿಜೆಪಿ- ಮಹಾರಾಷ್ಟ್ರ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
    ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ
    ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )-‌ ಕೃಷಿ‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್
    ನಿರ್ಮಲಾ ಸೀತಾರಾಮನ್ (ರಾಜ್ಯಸಭೆ ಬಿಜೆಪಿ ಸದಸ್ಯೆ)- ಹಣಕಾಸು
    ಎಸ್.ಜೈ ಶಂಕರ್ (ರಾಜ್ಯಸಭೆ ಬಿಜೆಪಿ ಸದಸ್ಯ)- ವಿದೇಶಾಂಗ ವ್ಯವಹಾರಗಳ ಖಾತೆ
    ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)- ಇಂಧನ‌ ಮತ್ತು ವಸತಿ
    ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)- ಉಕ್ಕು ಮತ್ತು ಬೃಹತ್‌ ಕೈಗಾರಿಕೆ
    ಪಿಯೂಷ್‌ ಗೋಯಲ್‌ (ಬಿಜೆಪಿ- ಮಹಾರಾಷ್ಟ್ರ )- ವಾಣಿಜ್ಯ
    ಧರ್ಮೇಂದ್ರ ಪ್ರಧಾನ್ (ಬಿಜೆಪಿ- ಒಡಿಶಾ): ಶಿಕ್ಷಣ‌, ಮಾನವ ಸಂಪನ್ಮೂಲ
    ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)- ಸಣ್ಣ ಮತ್ತು ಮಧ್ಯಮ ಕೈಗಾರಿಕೆ
    ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
    ಸರ್ಬಾನಂದ ಸೋನೊವಾಲ್‌‌ (ಬಿಜೆಪಿ- ಅಸ್ಸಾಂ): ಬಂದರು, ಜಲಸಾರಿಗೆ
    ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)- ನಾಗರಿಕ ವಿಮಾನಯಾನ
    ಪ್ರಲ್ಹಾದ್‌ ಜೋಶಿ (ಬಿಜೆಪಿ- ಕರ್ನಾಟಕ): ಆಹಾರ ಮತ್ತು ಗ್ರಾಹಕ ವ್ಯವಹಾರಗಳು, ನವೀಕರಿಸಬಹುದಾದ ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ
    ಡಾ.ವೀರೇಂದ್ರ ಕುಮಾರ್ (ಬಿಜೆಪಿ-ಮಧ್ಯಪ್ರದೇಶ)- ಸಾಮಾಜಿಕ ನ್ಯಾಯ
    ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ)- ಬುಡಕಟ್ಟು
    ಗಿರಿರಾಜ್‌ ಸಿಂಗ್‌ (ಬಿಜೆಪಿ-ಬಿಹಾರ) -‌ ಜವಳಿ
    ಅಶ್ವಿನಿ ವೈಷ್ಣವ್‌ (ಬಿಜೆಪಿ-ರಾಜಸ್ಥಾನ-ರಾಜ್ಯಸಭೆ ಸದಸ್ಯ) – ರೈಲ್ವೆ ಮತ್ತು ಮಾಹಿತಿ ಪ್ರಸಾರ
    ಜ್ಯೋತಿರಾದಿತ್ಯ ಸಿಂಧಿಯಾ (ಬಿಜೆಪಿ-ಮಧ್ಯಪ್ರದೇಶ)- ಟೆಲಿಕಾಮ್
    ಭೂಪೇಂದ್ರ ಯಾದವ್‌ (ಬಿಜೆಪಿ-ರಾಜಸ್ಥಾನ)- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
    ಗಜೇಂದ್ರ ಸಿಂಗ್ ಶೇಖಾವತ್ (ಬಿಜೆಪಿ- ರಾಜಸ್ಥಾನ): ಪ್ರವಾಸೋದ್ಯಮ ಮತ್ತು ಸಂಸ್ಕೃತಿ
    ಅನ್ನಪೂರ್ಣ ದೇವಿ (ಬಿಜೆಪಿ-ಜಾರ್ಖಂಡ್)-ಮಹಿಳಾ ಮತ್ತು ಮಕ್ಕಳ ಕಲ್ಯಾಣ
    ಕಿರಣ್‌ ರಿಜಿಜು (ಬಿಜೆಪಿ- ಅರುಣಾಚಲ ಪ್ರದೇಶ)-‌ ಸಂಸದೀಯ ವ್ಯವಹಾರ
    ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ ಬಿಜೆಪಿ ಸದಸ್ಯ-ಪಂಜಾಬ್)- ಪೆಟ್ರೋಲಿಯಂ
    ಡಾ.ಮನ್ಸುಖ್‌ ಮಂಡಾವೀಯ (ಬಿಜೆಪಿ-ಗುಜರಾತ್)‌: ಕಾರ್ಮಿಕ ಮತ್ತು ಉದ್ಯೋಗ
    ಜಿ.ಕಿಶನ್‌ ರೆಡ್ಡಿ (ಬಿಜೆಪಿ-ತೆಲಂಗಾಣ)- ಕಲ್ಲಿದ್ದಿಲು ಮತ್ತು ಗಣಿಗಾರಿಕೆ
    ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)-‌ ಆಹಾರ ಸಂಸ್ಕರಣೆ
    ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)-ಜಲಶಕ್ತಿ (ಜಲಸಂಪನ್ಮೂಲ)

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.