nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ
    ರಾಜ್ಯ ಸುದ್ದಿ June 15, 2024

    ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ

    By adminJune 15, 2024No Comments1 Min Read
    hd kumaraswamy

    Provided by
    Provided by

    ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್​ ಮಾಡ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿನ ಹೇಗೆ ಮುಗಿಸಿಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ಜೆಡಿಎಸ್​ ಮುಗಿಸಿದ್ದೇವೆ ಅಂತಾ ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ.

    ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಎಂದು ಹೇಳಿದ್ದಾರೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್​ ವಿಚಾರವಾಗಿ ಮಾತನಾಡಿದ್ದು, ಸರ್ಕಾರದ 4 ತಿಂಗಳ ನಡುವಳಿಕೆ ಮೇಲೆ ಅನುಮಾನ ಪಡಬೇಕು. ಸರ್ಕಾರದಲ್ಲಿ ಕಾನೂನು ಅನುಭವ ಇರುವವರು ಸಾಕಷ್ಟು ಜನರಿದ್ದಾರೆ.

    ಸಿಎಂ ಸಿದ್ದರಾಮಯ್ಯ ನಾಲ್ಕು ತಿಂಗಳ ನಂತರ ಈ ಕೇಸ್ ಕೆದಕಿದ್ದಾರೆ ಎಂದು ಹೇಳಿದ್ದಾರೆ. ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆಗೆ ಶಾಮಿಯಾನ ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇತಿಹಾಸದಲ್ಲಿ ಈ ರೀತಿ ಘಟನೆ ಯಾವತ್ತೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ವಾಗ್ದಾಳಿ ಮಾಡಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.