nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025
    Facebook Twitter Instagram
    ಟ್ರೆಂಡಿಂಗ್
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    • ಬೀದರ್ | 12 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
    • ಕುಣಿಗಲ್ | ಬೈಕ್‌ ಗೆ ಕಾರು ಡಿಕ್ಕಿ: ದಂಪತಿಯ ದಾರುಣ ಸಾವು
    • ಸರಗೂರು: ಕೊನೆಗೂ ಜಯಲಕ್ಷ್ಮೀಪುರ ಗ್ರಾಮಕ್ಕೆ ಬಂತು ಸರ್ಕಾರಿ ಬಸ್: ಗ್ರಾಮಸ್ಥರಿಂದ ಹರ್ಷ
    • ಪ.ಜಾತಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಆಧಾರ್ ಇ–ದೃಢೀಕರಣ ಕಡ್ಡಾಯ: ವಿ.ಕೆ.ಬಡಿಗೇರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ
    ರಾಜ್ಯ ಸುದ್ದಿ December 28, 2021

    ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ: ಸಿದ್ದರಾಮಯ್ಯ

    By adminDecember 28, 2021No Comments1 Min Read
    siddaramaiha

    ಮಂಡ್ಯ :  ‘ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ,  ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ, RSS ಹೇಳಿದಂತೆ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದನ್ನ ನಾನು ಅಧಿಕಾರದಲ್ಲಿದ್ದಾಗ ತಂದಿದ್ದು ಅಂತಾರೆ. ಆ ಬಿಲ್ ನ ನನ್ನ ಮುಂದೆ ಇಟ್ಟಿದ್ದರು. ಅದನ್ನ ಬರೆದಿದ್ದ ಎಲ್ಲರೂ RSS ನವರಾಗಿದ್ದರು. ನಾನು ಆಗ ಆಂಜನೇಯನಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ.


    Provided by
    Provided by

    ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಬರೆದಿದ್ದರು. ಆ ಬಿಲ್ ತಂದಿದ್ದು ಯಡಿಯೂರಪ್ಪ ಸರ್ಕಾರ ಇದ್ದಾಗ, ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದೆ. ಯಡಿಯೂರಪ್ಪ ಅದನ್ನ ಒಪ್ಪಿಕೊಂಡರು ಎಂದು ಹೇಳಿದರು.

    ಇನ್ನು ಈಶ್ವರಪ್ಪ ಒಬ್ಬ ಪೆದ್ದ.  ಇದು RSSನವರು ಮಾಡಿರೋದು ಅಂತಾ ಹೇಳಿದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಸಂವಿಧಾನದಲ್ಲೇ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಅವನ್ಯಾರು ಎಂದು ಪ್ರಶ್ನಿಸಿದರು.

    ನಾವು ಜನಪರ ಕಾನೂನು ತಂದ್ರೆ, ಇವರು ಜನ ವಿರೋಧಿ ಕಾನೂನು ತಂದಿದ್ದಾರೆ.  ಬಿಜೆಪಿಯವರದ್ದು ಜನ ವಿರೋಧಿ RSS ಸಿದ್ಧಾಂತ.ಕಾಂಗ್ರೆಸ್ ಪಕ್ಷದ್ದು ಜನಪರವಾದ ಸಿದ್ಧಾಂತ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ಮೇಕೆದಾಟು ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಮೇಕೆದಾಟು ತಮಿಳುನಾಡಿಗೆ ವಿರೋಧವಲ್ಲ, ರಾಜಕೀಯಕ್ಕಾಗಿ ತಮಿಳುನಾಡಿನವರ ಕ್ಯಾತೆ. ಇದು ಕುಡಿಯುವ ನೀರಿನ ಯೋಜನೆ. ನಮ್ಮ ಹಕ್ಕನ್ನ ನಾವು ಪಡೆದುಕೊಳ್ಳಲಿಕ್ಕೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ.

    ಬಿಜೆಪಿಯವರು ಡಬಲ್ ಇಂಜಿನ್ ಸರ್ಕಾರ ಅಂತಾರೆ.  ಕರ್ನಾಟಕವನ್ನ ಸ್ವರ್ಗ ಮಾಡ್ತೀನಿ ಅಂತಾರೆ. ಅವರು ಜಾರಿಗೆ ತರದಿರೋದಕ್ಕೆ ಮೇಕೆದಾಟು ಯೋಜನೆಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ

    November 6, 2025

    ತುಮಕೂರು: ತಾಲ್ಲೂಕಿನ ವಿವಿಧ ಕಡೆ ನವೆಂಬರ್ 7ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ. ರಾಜ್ಯಪಾಲರಿಂದ ಜ್ಞಾನಸಿರಿ…

    ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ

    November 6, 2025

    ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ

    November 6, 2025

    ಖ್ಯಾತ ಖಳನಟ ಹರೀಶ್ ರಾಯ್  ನಿಧನ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.