nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಬ್ರೈಟ್ ಭಾರತ್’ ಸಂಸ್ಥೆಯಿಂದ ಮತ್ತೊಂದು ಹೊಸ ಯೋಜನೆ: ಪ್ರತೀ ತಿಂಗಳು ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನ
    ಜಿಲ್ಲಾ ಸುದ್ದಿ June 29, 2024

    ‘ಬ್ರೈಟ್ ಭಾರತ್’ ಸಂಸ್ಥೆಯಿಂದ ಮತ್ತೊಂದು ಹೊಸ ಯೋಜನೆ: ಪ್ರತೀ ತಿಂಗಳು ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನ

    By adminJune 29, 2024No Comments2 Mins Read
    bright bharath

    ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

    ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ.


    Provided by
    Provided by

    ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!?

    ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 91 86185 14684ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು.

    ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ

    ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು ಪಾವತಿಸಿ, ಆರು ಸುಸಜ್ಜಿತ ಮನೆ, ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, 500 ಚಿನ್ನದ ಉಂಗುರ ಸೇರಿದಂತೆ, ಬುಲೆಟ್, ಆಕ್ವೀವಾ, ಐಫೋನ್, ಚಿನ್ನ, ಡೈಮಂಡ್, ನಗದು, ಹೀಗೆ ಪ್ರತೀ ತಿಂಗಳು ಕೂಡ ಲಕ್ಷಾಂತರ ಬೆಲೆಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದೆ. ಕೊನೆಯವರೆಗೆ ಯಾವುದೇ  ಬಹುಮಾನ ಗೆಲ್ಲದ ಸದಸ್ಯರಿಗೆ ಅವರು ಕಟ್ಟಿದ ಹಣಕ್ಕೆ ಹೊಂದುವಂತ ಬೆಲೆಯ ಪ್ರೋತ್ಸಾಹಕ ಬಹುಮಾನಗಳು ಸೇರಿದ ಪ್ರತಿಯೊಬ್ಬ ಸದಸ್ಯರಿಗೂ ಲಭಿಸಲಿದೆ‌. ಜೊತೆಗೆ ಎಲ್ಲಾ ಸರ್ಕಾರಿ ತೆರಿಗೆಗಳನ್ನು ಪಾವತಿಸಿ, ಪಾರದರ್ಶಕವಾಗಿ ಡ್ರಾ ನಡೆಯುವ ಬಡವರ ಕನಸಿನ ಯೋಜನೆ ಇದಾಗಿದ್ದು. ಪ್ರತಿಯೊಬ್ಬರಿಗೂ ಇದರ ಸದಸ್ಯತ್ವವನ್ನು ಪಡೆಯಬಹುದಾಗಿದೆ.

    ಈಗಾಗಲೇ ನೂರಾರು ಮಂದಿ ತಮ್ಮ ಹೆಸರು ನೋಂದಾಯಿಸಿ ರಿಜಿಸ್ಟರ್ ಆಗಿದ್ದು, ಈ ಕನಸಿನ ಯೋಜನೆಯಲ್ಲಿ ನಿಮಗೂ ಸದಸ್ಯರಾಗಬಹುದು.

    ಸ್ವಂತ ಮನೆ ಅನ್ನುವುದು ಹಲವರಿಗೆ ಕನಸು ಮಾತ್ರವಾಗಿ ಉಳಿದಿರುವ ಈ ದಿನದಲ್ಲಿ, ಅವರ ಕನಸಿನ ಮನೆಯನ್ನು ಈ ಯೋಜನೆಯ ಮೂಲಕ ನೀಡಬೇಕು, ಅದರ ಜೊತೆಗೆ ಯಾರಿಗೂ ನಷ್ಟವಿಲ್ಲದ ರೀತಿಯಲ್ಲಿ, ಸೇರಿದ ಪ್ರತಿಯೊಬ್ಬ ಸದಸ್ಯರಿಗೂ, ಅವರು ಕಟ್ಟಿದ ಹಣಕ್ಕೆ ಸರಿಸಮಾನವಾದ ಪ್ರೋತ್ಸಾಹಕ ಬಹುಮಾನಗಳನ್ನು ನೀಡಿ, ಹೆಚ್ಚಿನ ಲಾಭದ ಉದ್ದೇಶಕ್ಕಿಂತಲೂ, ಅವರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಆ ಕಾರಣದಿಂದಲೇ ಮೊದಲ ಸೀಸನ್ ಯಶಸ್ವಿ ಪಯಣದ ಜೊತೆಗೆ ಇದೀಗ ಮತ್ತೊಂದು ವಿಭಿನ್ನ ಯೋಜನೆಯನ್ನು ಜನರ ಮುಂದಿಟ್ಟಿದ್ದೇವೆ ಅನ್ನುವುದು ಬ್ರೈಟ್ ಭಾರತ್‌ನ ಪಾಲುದಾರರ ಮಾತು.

    ಬ್ರೈಟ್ ಭಾರತ್‌ನ ಸೀಸನ್-2ರ ಮೊದಲ ಡ್ರಾ ಸೆಪ್ಟೆಂಬರ್ 13ಕ್ಕೆ ನಡೆಯಲಿದ್ದು, ಮೊದಲ ತಿಂಗಳಲ್ಲೇ ಒಬ್ಬ ಅದೃಷ್ಟಶಾಲಿಗೆ ಎರಡು ಬೆಡ್’ರೂಮಿನ ಸುಸಜ್ಜಿತ ಮನೆಯನ್ನು ಹಾಗು 5 ಜನರಿಗೆ ಆಕ್ಟಿವಾ ಮತ್ತು 25 ಜನರಿಗೆ ಚಿನ್ನದ ಉಂಗುರ ಗೆಲ್ಲುಲು ಅವಕಾಶವಿದೆ. ಜೊತೆಗೆ ಪ್ರತಿ ತಿಂಗಳು ಕೂಡ ಕಾರು, ಮನೆ, ಜಾಗ, ಬುಲೆಟ್, ಐಫೋನ್, ಚಿನ್ನ, ಡೈಮಂಡ್ ನಗದು ಬಹುಮಾನವಿದ್ದು, ಒಟ್ಟು 6 ಸುಸಜ್ಜಿತ ಮನೆ, 4 ಕಾರು, 4 ಜಾಗ ಹೀಗೆ ಕೋಟ್ಯಾಂತರ ರುಪಾಯಿಯ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಬ್ರೈಟ್ ಭಾರತ್ ನೀಡಿದ್ದು, ಅದೃಷ್ಟವಂತರು ಎರಡು ಬೆಡ್‌ರೂಮಿನ ಹೊಸ ಮನೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ.

    ಬ್ರೈಟ್ ಭಾರತ್ ನ ಪ್ರಧಾನ ಕಚೇರಿಯೂ ಪುತ್ತೂರಿನಲ್ಲಿದ್ದು, ಸಹ ಸಂಸ್ಥೆ ಮಂಗಳೂರಿನ ಫರಂಗಿಪೇಟೆಯಲ್ಲಿದೆ.

    ಸದಸ್ಯರಾಗಲು ಅಥವಾ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರನ್ನು ಸಂಪರ್ಕಿಸಬಹುದು.

    Contact: +91 86185 14684

    ಹೆಚ್ಚಿನ ಮಾಹಿತಿಗಾಗಿ ಬ್ರೈಟ್ ಭಾರತ್ ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/JDg85SDVQBH6nSq9s5FEZ7


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ

    January 2, 2026

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.