nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ
    • ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತ್ರಸ್ತೆಯ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಮತ್ತೆ ಬಂಧನದ ಭೀತಿ
    ರಾಜ್ಯ ಸುದ್ದಿ July 11, 2024

    ಸಂತ್ರಸ್ತೆಯ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಮತ್ತೆ ಬಂಧನದ ಭೀತಿ

    By adminJuly 11, 2024No Comments1 Min Read
    bhavani ravanna

    ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ಭವಾನಿ ರೇವಣ್ಣಗೆ ಜುಲೈ 10ರಂದು ನೋಟಿಸ್​ ಜಾರಿ ಮಾಡಿದೆ, ಹೀಗಾಗಿ ಮತ್ತೊಮ್ಮೆ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದೆ.

    ಪ್ರಜ್ವಲ್​ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋದಲ್ಲಿನ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂದು ಮೈಸೂರಿನ ಕೆ.ಆರ್.​​ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೆಚ್.​ಡಿ.ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣನ ಸಂಬಂಧಿ ಬಾಬು ಈ ಸಂತ್ರಸ್ತೆಯನ್ನು ಅಪಹರಿಸಿದ್ದಾರೆ ಎನ್ನಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬುನನ್ನು ಬಂಧಿಸಿದ್ದಾರೆ.


    Provided by
    Provided by

    ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್​ ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್​ ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್​ ಕೊಟ್ಟಿತ್ತು. ನೋಟಿಸ್​ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್​​ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು.

    ಈ ಜಾಮೀನು ಪ್ರಶ್ನಿಸಿ ಎಸ್ ​ಐಟಿ ಸುಪ್ರಿಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್​ ಭವಾನಿ ರೇವಣ್ಣಗೆ ನೋಟಿಸ್​ ಜಾರಿ ಮಾಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ

    April 26, 2026

    ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ

    April 26, 2026

    ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

    April 26, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಸಂಜಯ್ ಜಾಗೀರ್ದಾರ್ ನೇತೃತ್ವದಲ್ಲಿ ಸಮುದಾಯದ ಮುಖಂಡರ ಸಭೆ

    April 27, 2026

    ಔರಾದ್: ತಾಲೂಕಿನ ಸಂತಪೂರ್ ಗ್ರಾಮದ ಹೋಲಿ ಕ್ರಾಸ್ ಚರ್ಚಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ರಾಜ್ಯ ಉಪಾಧ್ಯಕ್ಷರಾದ ಸಂಜಯ್ ಜಾಗೀರ್ದಾರ್ ಅವರ…

    ಸಿದ್ದರಬೆಟ್ಟದ ಮಡಿಲಲ್ಲಿ ಪರಿಸರ ಕಾಯಕ: ಪ್ಲಾಸ್ಟಿಕ್ ಮುಕ್ತ ಅಭಿಯಾನ ಯಶಸ್ವಿ

    April 27, 2026

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.