nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2021ರ ಹಿನ್ನೋಟ: ವಿಜಯಪುರ ಜಿಲ್ಲೆಗೆ ಸಿಹಿಗಿಂತ ಕಹಿ ಜಾಸ್ತಿ
    ಸ್ಪೆಷಲ್ ನ್ಯೂಸ್ January 1, 2022

    2021ರ ಹಿನ್ನೋಟ: ವಿಜಯಪುರ ಜಿಲ್ಲೆಗೆ ಸಿಹಿಗಿಂತ ಕಹಿ ಜಾಸ್ತಿ

    By adminJanuary 1, 2022No Comments2 Mins Read
    2021

    ಹೊಸ ವರ್ಷದ ಹೊಸ್ತಿಲಿನಲ್ಲಿರುವ ನಮಗೆ ಹಳೆಯ ವರ್ಷದ ಹಾಗು ಹೋಗುಗಳ ನೆನಪು ಯಾವಾಗಲೂ ಇರಬೇಕಾಗುತ್ತದೆ. ವಿಜಯಪುರ ಜಿಲ್ಲೆಗೆ 2021 ಖುಷಿಗಿಂತ ಕಹಿಯೇ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು.

    ಮಹಾಮಾರಿ ಕೊರೊನಾ, ಅಕಾಲಿಕ ಮಳೆ, ಪ್ರಕೃತಿ ಸೇರಿದಂತೆ ಹತ್ತು ಹಲವಾರು ಸಂಕಷ್ಟಗಳು ಜಿಲ್ಲೆಗೆ ಎದುರಾದವು.‌ ಮೊದಲು ಅರ್ಧ ವರ್ಷ ಕೊರೊನಾ ಸಂಕಷ್ಟಕ್ಕೆ ಸಿಲುಕಿ ಸಾಕಷ್ಟು ಜೀವಗಳ ದೇಹ ತ್ಯಾಗ ಮಾಡಿದವು.‌ ಆಕ್ಸಿಜನ್ ಇಲ್ಲದೇ ಎಷ್ಟೋ ಜೀವ ಪ್ರಾಣ ತ್ಯಾಗ ಮಾಡಿದವು.‌ ಕೆಲ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಸಿಗದೇ ಸಾಕಷ್ಟು ಜನ ಜೀವ ಕಳೆದುಕೊಳ್ಳಬೇಕಾಯಿತು.


    Provided by
    Provided by

    ಭೂಕಂಪನ ಭಯ: ವರ್ಷದ ಕಡೆಯ ಮೂರು ತಿಂಗಳು ಜಿಲ್ಲೆಯ ಮನಗೂಳಿ, ಕೊಲ್ಹಾರ್ , ಮುಳವಾಡ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಯಿತು.‌ ಸೆಪ್ಟೆಂಬರ್ ದಿಂದ ಅಕ್ಟೋಬರ್ ತಿಂಗಳವರೆಗೆ 14ಬಾರಿ ಭೂಮಿ ಕಂಪಿಸಿತ್ತು.‌ನಂತರ ತಜ್ಞರ ತಂಡ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

    ಅಕಾಲಿಕ ಮಳೆ: ಸೆಪ್ಟೆಂಬರ್ ಮೊದಲು ವಾರದಲ್ಲಿ ಸುರಿದ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣ ಬೆಳೆ ಹಾನಿಗೊಳಗಾಯಿತು. 12.56 ಸೆಂಟರ್ ಮೀಟರ್ ಮಳೆಯಾದ ಕಾರಣ ಕೆರೆ ಕಟ್ಟೆಗಳು ಭರ್ತಿಯಾದವು. ನಂತರ ಡಿಸೆಂಬರ್ ಮೊದಲು ವಾರ ಸುರಿದ ಅಕಾಲಿಕ ಮಳೆಯಿಂದ ದ್ರಾಕ್ಷಿ ಬೆಳೆಗೆ ಗೋನಿ ರೋಗ ಹಾಗೂ ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಳೆದ ತೊಗರಿ ಬೆಳೆಗೆ ಕೊಳೆತ ಕಂಡು ಬಂದ ಕಾರಣ ಅನ್ನದಾತನ ಆಕಾಶದ ಗೋಪುರವೇ ಕಳಚಿ ಹೋಯಿತು.‌

    ಸಿಡಿ ಪ್ರಕರಣ ಸದ್ದು: ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಲೈಂಗಿಕ‌ ರಾಸಲೀಲೆ ಪ್ರಕರಣ ಜಿಲ್ಲೆಗೂ ಅಂಟಿಕೊಂಡಿತ್ತು. ಸಿಡಿಯಲ್ಲಿದ್ದ ಸಂತ್ರಸ್ತೆ ಜಿಲ್ಲೆಯ ನಿಡಗುಂದಿಯವಳು ಎಂದು ಗೊತ್ತಾದ ಕ್ಷಣ ಆಕೆಯ ಮನೆಗೂ ಬೀಗಿ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಯಿತು.‌

    ಘಟಿಕೋತ್ಸವ: ರಾಜ್ಯದ ಮೊದಲು‌ ಮಹಿಳಾ ವಿಶ್ವವಿದ್ಯಾಲಯ ಆಗಿರುವ ಅಕ್ಕಮಹಾದೇವಿ ಮವಿವಿ ಘಟಿಕೋತ್ಸವ ನವೆಂಬರ್ 9ರಂದು ನಡೆಯಿತು. ವರ್ಚುವಲ್ ಮೂಲಕ ರಾಜ್ಯಪಾಲರು ಘಟಿಕೋತ್ಸವ ಉದ್ಘಾಟಿಸಿ ಮಾತನಾಡಿದರು.‌

    ಗಣ್ಯರ ಅಗಲಿಕೆ: ಮಾಜಿ ಸಚಿವ ಎಂ.ಸಿ.‌ಮನಗೂಳಿ ವಯೋ ಸಹಜ ಕಾಯಿಲೆಯಿಂದ ನಿಧನರಾದರು.‌ ಮಾಜಿ ಶಾಸಕ ಆರ್. ಆರ್.‌ಕಲ್ಲೂರ, ಮಾಜಿ ಶಾಸಕ ಎನ್.ಎಸ್. ಖೇಡ್ ಸಹ ನಿಧನರಾದರು.

    ಹಾಸ್ಯನಟನ ಮೇಲೆ ಹಲ್ಲೆ: ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಅವರ ಸಂಸಾರಿಕ ಜೀವನದಲ್ಲಿ ಎದ್ದ ಬಿರುಗಾಳಿಯಿಂದ ಅವರ ಸಂಬಂಧಿಕರಿಂದಲೇ ಹಲ್ಲೆಗೆ ಒಳಗಾಗಿ ಆಸ್ಪತ್ರೆ ಸೇರಬೇಕಾಯಿತು.

    ಯೋಗಾಪುರ ಕಾಲೋನಿಯ ಅಕ್ಕನ ಮಗನ ಮಡದಿಗೆ ವಿಷ ಕುಡಿಸಿ ಕೊಲೆಗೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು.

    ಉಪಚುನಾವಣೆ: ಸಿಂದಗಿ ವಿಧಾನಸಭೆ ಮತಕ್ಷೇತ್ರದ ಶಾಸಕರಾಗಿದ್ದ ಎಂ.ಸಿ.ಮನಗೂಳಿ ನಿಧನಾಂತರ ನಡೆದ ಉಪಚುನಾವಣೆ ರಾಜಕೀಯ ಮಜಲನನ್ನು ಬದಲಿಸಿತ್ತು. ಅವರ ಪುತ್ರ ಅಶೋಕ ಮನಗೂಳಿ ಕಾಂಗ್ರೆಸ್ ಸೇರಿ ಅಲ್ಲಿಂದ ಸ್ಪರ್ಧೆಗೆ ಇಳಿದರೆ. ಎರಡು ಬಾರಿ‌ ಕ್ಷೇತ್ರದ ಶಾಸಕರಾಗಿದ್ದ ರಮೇಶ ಭೂಸನೂರ ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿ ಯಾಗಿ ಕಣದಲ್ಲಿ ಉಳಿದು ಜಯ ಸಾಧಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಸರಗೂರು:  ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ  ನ.16 ರಿಂದ 18 ವರೆಗೆ ನಡೆಯಲಿದ್ದು, ಜಾತ್ರಾ  ಲಾಡು ಪ್ರಸಾದ…

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.