nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    • ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!
    • ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ
    • ಡ್ರಾಯಿಂಗ್ ಗ್ರೇಡ್ ಪರೀಕ್ಷೆ 2025–26 ಫಲಿತಾಂಶ ಪ್ರಕಟ: ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಸಾಧನೆ
    • ನಮ್ಮೂರ ಶಾಲೆ ಉಳಿಸಿ!: ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ!
    • ತುಮಕೂರು: ಜ.22: ಮಕ್ಕಳಿಗಾಗಿ ವಿವಿಧ ಸ್ಪರ್ಧೆ
    • 6.5 ಟಿಎಂಸಿ ನೀರು ಎಲ್ಲಿಗೆ ಹೋಗುತ್ತಿದೆ ಡಿಕೆಶಿಯವರೇ?: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಕ್ಲಾಸ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಲವು ಶಿಕ್ಷಣಾಧಿಕಾರಿಗಳ ವರ್ಗಾವಣೆ:  ವರ್ಗಾವಣೆಯಾದ ಅಧಿಕಾರಿಗಳು ಇವರೇ ನೋಡಿ!
    ರಾಜ್ಯ ಸುದ್ದಿ July 20, 2024

    ಹಲವು ಶಿಕ್ಷಣಾಧಿಕಾರಿಗಳ ವರ್ಗಾವಣೆ:  ವರ್ಗಾವಣೆಯಾದ ಅಧಿಕಾರಿಗಳು ಇವರೇ ನೋಡಿ!

    By adminJuly 20, 2024No Comments3 Mins Read
    transfer

    ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಿ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

    1.) ಶಾಮಸುಂದರ ಎಸ್ ಅಡಿಗ. ಹಿರಿಯ ಉಪನ್ಯಾಸಕರು, ಡಯಟ್, ಹಾವೇರಿ,ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಣೇಬೆನ್ನೂರು, ಹಾವೇರಿ ಜಿಲ್ಲೆ (ಶ್ರೀ ಎಂ.ಹೆಚ್. ಪಾಟೀಲ್ ಇವರ ಜಾಗಕ್ಕೆ).


    Provided by
    Provided by

    2.) ರಾಜೇಗೌಡ, ಹಿರಿಯ ಸಹಾಯಕ ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ (ಶ್ರೀ ಕೆ.ಪಿ ನಾರಾಯಣ ಇವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ).

    3.) ರಮೇಶ್ ಕೆ.ಸಿ.ಕಾರ್ಯಕ್ರಮ ಅಧಿಕಾರಿ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ಇವರನ್ನು  ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ (ಶ್ರೀ ತಿಮ್ಮಯ್ಯ ಇವರ ಜಾಗಕ್ಕೆ).

    4.) ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇವರನ್ನು ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕೋಲಾರ (ಖಾಲಿ ಹುದ್ದೆಗೆ).

    5.) ಎನ್.ವೆಂಕಟೇಶ್, ಕಾರ್ಯಕ್ರಮಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆನೇಕಲ್, ಬೆಂಗಳೂರು ದಕ್ಷಿಣ ಜಿಲ್ಲೆ.

    6.)ಶ್ರೀಮತಿ ಜಯಲಕ್ಷ್ಮಿ ಕ್ಷೇತ್ರ ಶಿಕ್ಷಣಾಧಿಕಾರಿಗಳು. ಅನೇಕಲ್, ಬೆಂಗಳೂರು ದಕ್ಷಿಣ ಜಿಲ್ಲೆ. ಇವರನ್ನು ಹಿರಿಯ ಉಪನ್ಯಾಸಕರು,ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ರಾಮನಗರ (ಖಾಲಿ ಹುದ್ದೆಗೆ).

    7.) ಮಂಜುನಾಥ ಎಸ್ ಆರ್ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರ ಕಛೇರಿ, ಚಿಕ್ಕಮಗಳೂರು.ಇವರನ್ನು ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರ ಕಛೇರಿ, ಶಿವಮೊಗ್ಗ (ಶ್ರೀಮತಿ ಬಿಂಬ ಇವರ ಮುಂಬಡ್ತಿಯಿಂದ ತೆರವಾದ ಹುದ್ದೆಗೆ).

    8.) ದುರ್ಗಪ್ಪ ಡಿ, ಶಿಕ್ಷಣಾಧಿಕಾರಿಗಳು, ಪಿ.ಎಂ. ಪೋಷಣ್ ಶಕ್ತಿ ನಿರ್ಮಾಣ್. ಅಕ್ಷರ ದಾಸೋಹ ಕಾರ್ಯಕ್ರಮ, ಜಿಲ್ಲಾ ಪಂಚಾಯತ್, ದಾವಣಗೆರೆ. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹರಿಹರ ತಾಲ್ಲೂಕು, ದಾವಣಗೆರೆ ಜಿಲ್ಲೆ (ಶ್ರೀ ಎಂ.ಹನುಮಂತಪ್ಪ ಇವರ ಜಾಗಕ್ಕೆ)

    9.)ಎಂ. ಹನುಮಂತಪ್ಪ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹರಿಹರ ತಾಲ್ಲೂಕು, ದಾವಣಗೆರೆ ಜಿಲ್ಲೆ. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ತುಮಕೂರು ವಲಯ, ತುಮಕೂರು ಜಿಲ್ಲೆ (ಶ್ರೀಮತಿ ಸೂರ್ಯಕಲಾ ಇವರ ಜಾಗಕ್ಕೆ)

    10.) ಸೂರ್ಯಕಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತುಮಕೂರು ವಲಯ, ತುಮಕೂರು ಜಿಲ್ಲೆ.ಇವರನ್ನು ಕಾರ್ಯಕ್ರಮಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು (ಖಾಲಿ ಹುದ್ದೆಗೆ)

    11.) ಗುರುಲಿಂಗಯ್ಯ ಎನ್. ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ, ಜಿಲ್ಲಾ ಪಂಜಾಯತ್, ಚಾಮರಾಜನಗರ, ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು. ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ (ಖಾಲಿ ಹುದ್ದೆಗೆ).

    12.) ಎನ್.ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿಕ್ಕಬಳ್ಳಾಪುರ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ,  ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಾಗೇಪಲ್ಲಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ.(ಶ್ರೀ ಮತಿ ತನುಜಾ ಇವರ ಜಾಗಕ್ಕೆ).

    13.) ತನುಜಾ.ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಾಗೇಪಲ್ಲಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ.ಇವರನ್ನು ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆ.

    14.) ಅಶ್ವಥ್ ನಾರಾಯಣ್ ಕೆ.ಎನ್. (ಸ್ಥಳ ನಿರೀಕ್ಷಣೆಯಲ್ಲಿರುವವರು) ಇವರನ್ನು ಹಿರಿಯ ಸಹಾಯಕ ನಿರ್ದೇಶಕರು, ಪಠ್ಯಪುಸ್ತಕ ಸಂಘ, ಮಲ್ಲೇಶ್ವರಂ, ಬೆಂಗಳೂರು (ಖಾಲಿ ಹುದ್ದೆಗೆ)

    15.) ಹೆಚ್.ಬಿ ಮೋಹನ್ ಕುಮಾರ್. ಶಿಕ್ಷಣಾಧಿಕಾರಿ, ಉಪನಿರ್ದೇಶಕರ ಕಛೇರಿ, ಹಾಸನ ಜಿಲ್ಲೆ.ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ, ಅರಸೀಕೆರೆ ತಾಲ್ಲೂಕು, ಹಾಸನ ಜಿಲ್ಲೆ.

    16.) ಮೋಹನ್ ಕುಮಾರ್ ಬಿ.ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅರಸೀಕೆರೆ ತಾಲೂಕು.ಹಾಸನ ಜಿಲ್ಲೆ ಇವರನ್ನು. ಕಾರ್ಯಕ್ರಮಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ಬೆಂಗಳೂರು (ಖಾಲಿ ಹುದ್ದೆಗೆ).

    17.)  ಡಾ. ತುಳಸಿರಾಮ ರಾಮಣ್ಣ ದೊಡ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಔರಾದ್, ಬೀದರ್ ಜಿಲ್ಲೆ. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೀದರ್ ತಾಲ್ಲೂಕು, ಬೀದರ್ ಜಿಲ್ಲೆ (ಶ್ರೀಮತಿ ಅಖಿಲಾಂಡೇಶ್ವರಿ ಇವರ ಜಾಗಕ್ಕೆ).

    18.) ಶಂಕರೇಗೌಡ, ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ ಕಾರ್ಯಕ್ರಮ, ರಾಮನಗರ. ಇವರನ್ನು  ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮೈಸೂರು (ಶ್ರೀ ಡಿ.ಆರ್ ಅಮಿತ್ ದಿನಾಂಕ ; 31/08/2024 ರಂದು ಮುಂಬಡ್ತಿಯಿಂದ ತೆರವಾಗುವ ಹುದ್ದೆಗೆ)

    ಸ್ಥಳ ನಿಯುಕ್ತಿಗೊಳಿಸದ ಅಧಿಕಾರಿಗಳು ಸರ್ಕಾರದಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಮತ್ತು ವರ್ಗಾವಣೆಗೊಂಡ ಅಧಿಕಾರಿಗಳು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಂಡು ವರ್ಗಾಯಿಸಿದ ಸ್ಥಳಕ್ಕೆ ಹಾಜರಾದ ಬಗ್ಗೆ ಸರ್ಕಾರವನ್ನೊಳಗೊಂಡಂತೆ ಸಂಬಂಧಿಸಿದವರೆಲ್ಲರಿಗೂ ಪ್ರಭಾರ ವರ್ಗಾವಣೆ ಪ್ರಪತ್ರವನ್ನು ಸಲ್ಲಿಸುವಂತೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ

    January 19, 2026

    ಸರಗೂರು:  ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಸ್ಮರಣೀಯ ದಿನಗಳನ್ನು ಮೆಲುಕು ಹಾಕಲು ಹಿಂದೂ ಹೈಸ್ಕೂಲ್‌ನ 1988–89ರ ಬ್ಯಾಚ್‌ ವಿದ್ಯಾರ್ಥಿಗಳು 36 ವರ್ಷಗಳ…

    ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ

    January 19, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಪುತ್ತೂರು ಕೋಟಿ ಚೆನ್ನಯ ಜೋಡುಕೆರೆ ಕಂಬಳ: ಬಹುಮುಖಿ ಸಾಧಕ ಕುಮಾರ್ ಪೆರ್ನಾಜೆ ಅವರಿಗೆ ಸನ್ಮಾನ

    January 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.