ತುಮಕೂರು: ತಾಲೂಕಿನ ಮುದ್ದೇನಹಳ್ಳಿಯಲ್ಲಿ ಅನೇಕ ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದೆ.
ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತಿರೋ ಚಿರತೆಯಿಂದ ಜನರು ರಾತ್ರಿ ವೇಳೆ ಸಂಚರಿಸಲು ಹಿಂದೇಟು ಹಾಕುತ್ತಿದ್ದಾರೆ.
ರಸ್ತೆಯಲ್ಲಿ ವಾಹನಗಳ ಸಂಚಾರವಿದ್ರು ಹೆದರದ ಚಿರತೆ ರಾಜಾರೋಷವಾಗಿ ಓಡಾಡುತ್ತಿದೆ. ತುಮಕೂರು ಕೆಸ್ತೂರು ಸಂಪರ್ಕ ರಸ್ತೆಯಲ್ಲಿ ಘಟನೆ ನಡೆದಿದ್ದು , ಚಿರತೆ ಸೆರೆ ಇಡಿದು ಅರಣ್ಯಕ್ಕೆ ಬಿಡುವಂತೆ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA