nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು: ನಿಸಾರ್ ಸೂಚನೆ

    May 9, 2025

    ನರೇಗಾ ಯೋಜನೆ: 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ: ಸಿಇಓ

    May 9, 2025

    ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ

    May 9, 2025
    Facebook Twitter Instagram
    ಟ್ರೆಂಡಿಂಗ್
    • ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು: ನಿಸಾರ್ ಸೂಚನೆ
    • ನರೇಗಾ ಯೋಜನೆ: 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ: ಸಿಇಓ
    • ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಪಿಯುಸಿ: ಉಚಿತ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    • ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು
    • ಭಾರತ– ಪಾಕಿಸ್ತಾನ ನಡುವೆ ಉದ್ವಿಗ್ನ: ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ
    • ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ
    • ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದಲ್ಲಿ 33,750 ಮಂದಿಗೆ ಕೋವಿಡ್, ಒಮಿಕ್ರಾನ್ ಸಂಖ್ಯೆ 1,700ಕ್ಕೆ ಏರಿಕೆ
    ರಾಷ್ಟ್ರೀಯ ಸುದ್ದಿ January 3, 2022

    ಭಾರತದಲ್ಲಿ 33,750 ಮಂದಿಗೆ ಕೋವಿಡ್, ಒಮಿಕ್ರಾನ್ ಸಂಖ್ಯೆ 1,700ಕ್ಕೆ ಏರಿಕೆ

    By adminJanuary 3, 2022No Comments1 Min Read
    covid

    ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 33,750 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. 123 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

    ದೇಶದಲ್ಲಿ ಒಟ್ಟು 1,45,582 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 10,846 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ 3,42,95,407 ಸೋಂಕಿತರು ಗುಣಮುಖರಾಗಿದ್ದಾರೆ.


    Provided by

    ಕಳೆದ ಒಂದು ದಿನದಲ್ಲಿ 123 ಜನ ಸೋಂಕಿತರು ಸಾವನ್ನಪ್ಪಿರುವುದು ಸೇರಿದಂತೆ ಈ ಮೂಲಕ ಒಟ್ಟು ದೇಶದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 4,81,893ಕ್ಕೆ ಏರಿಕೆಯಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿತ್ತು. ಆದರೆ ಕಳೆದ ಒಂದು ವಾರದಿಂದ ಸೋಂಕಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3,194, ಮಹಾರಾಷ್ಟ್ರದಲ್ಲಿ 11,877, ಕರ್ನಾಟನದಲ್ಲಿ 1,187 ಪ್ರಕರಣಗಳು ಪತ್ತೆಯಾಗಿವೆ. ಶೇ.28ರಷ್ಟು ಕೋವಿಡ್ ಕೇಸ್ಗಳು ಮಹಾರಾಷ್ಟ್ರದಲ್ಲಿ ಕಂಡುಬಂದಿರುವುದು ಆತಂಕಕ್ಕೆ ಎಡೆಮಾಡಿದೆ. ಕೋವಿಡ್ ಜೊತೆಗೆ ಓಮಿಕ್ರಾನ್ ವೈರಸ್ ಸೋಂಕಿನ ಪ್ರಕರಣಗಳು ಕೂಡ ಹೆಚ್ಚಾಗುತ್ತಲೇ ಇವೆ.ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ದೇಶದಲ್ಲಿ ಒಟ್ಟು 1700 ಓಮಿಕ್ರಾನ್ ಪ್ರಕರಣಗಳಿದ್ದು, 639 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರ ಒಂದರಲ್ಲಿ 351 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.

    ವರದಿ:  ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025
    Our Picks

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು: ನಿಸಾರ್ ಸೂಚನೆ

    May 9, 2025

    ತುಮಕೂರು: ಜಿಲ್ಲೆಯಲ್ಲಿ 265 ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿದ್ದು, ಎಲ್ಲ ಅಂಗನವಾಡಿ ಕೇಂದ್ರಗಳಿಗೂ ಕಡ್ಡಾಯವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಲ್ಪಸಂಖ್ಯಾತರ…

    ನರೇಗಾ ಯೋಜನೆ: 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ: ಸಿಇಓ

    May 9, 2025

    ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ

    May 9, 2025

    ಪ್ರಥಮ ಪಿಯುಸಿ: ಉಚಿತ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    May 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.