ಔರಾದ: ಜಿಟಿ ಜಿಟಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದ್ದ ಘಟನೆ ನಡೆದಿದ್ದು, ಮನೆ ಕುಸಿದು ಸಂಕಷ್ಟದಲ್ಲಿರುವ ಮಹಿಳೆ ಇದೀಗ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಬೀದರ ಜಿಲ್ಲೆಯ ಔರಾದ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಹಾರಾಜವಾಡಿ ಗ್ರಾಮದ ಸಲಿಂ ಸಾಬ ಹಾಗೂ ಅಜಮುಸಾಬ ಎಂಬವರ ಮನೆ ಕುಸಿದು ಬಿದ್ದಿದ್ದು, ಜಿಟಿ ಜಿಟಿ ಮಳೆಯಿಂದಾಗಿ ಗೋಡೆಯ ಕಲ್ಲುಗಳು ಕುಸಿದು ಬಿದ್ದಿದ್ದು, ಜಿಲ್ಲಾಡಳಿತ ನಮಗೆ ಪರಿಹಾರ ಒದಗಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA