nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರಾವಣ ಮಾಸದಲ್ಲಿ ನಾನ್‌ ವೆಜ್‌ ತಿನ್ನಬಾರದು ಅನ್ನೋದ್ಯಾಕೆ?
    ಲೇಖನ August 4, 2024

    ಶ್ರಾವಣ ಮಾಸದಲ್ಲಿ ನಾನ್‌ ವೆಜ್‌ ತಿನ್ನಬಾರದು ಅನ್ನೋದ್ಯಾಕೆ?

    By adminAugust 4, 2024No Comments1 Min Read
    non veg

    ಶ್ರಾವಣ ಮಾಸ ಅಂದ್ರೆ ಮಳೆಯಾಗುವ ಸಮಯ. ತಂಪಾದ ಗಾಳಿ ಮತ್ತು ಮಳೆಯು ಆಹ್ಲಾದಕರವಾಗಿರುತ್ತದೆ. ಆದರೆ ಈ ಸಮಯದಲ್ಲಿ ವಾತಾವರಣ ಹೆಚ್ಚು  ಆರ್ದ್ರತೆಯಿಂದ ಕೂಡಿರುತ್ತದೆ. ಹೀಗಾಗಿ ಬ್ಯಾಕ್ಟೀರಿಯಾ ಮತ್ತು ವೈರಸ್‌ ಗಳು ಈ ವಾತಾವರಣದಲ್ಲಿ ಬೇಗ ಬೆಳೆಯುತ್ತವೆ. ಹೀಗಾಗಿ ಇದು ಸೋಂಕು, ಫುಡ್‌ ಪಾಯ್ಸನ್‌, ಅತಿಸಾರ ಮತ್ತು ಅಜೀರ್ಣದಂತಹ ಸಾಮಾನ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೆಚ್ಚಿನ ಆರ್ದ್ರತೆಯು ಜೀರ್ಣಕ್ರಿಯೆಯ (Digestion) ಮೇಲೆ ಪರಿಣಾಮ ಬೀರುತ್ತದೆ, ಅದಕ್ಕಾಗಿಯೇ ಅನೇಕ ಜನರು ಈ ಋತುವಿನಲ್ಲಿ ಮಾಂಸಾಹಾರಿ ಆಹಾರಗಳು ಮತ್ತು ಮೊಟ್ಟೆಗಳನ್ನು ತಿನ್ನುವುದನ್ನು ತಪ್ಪಿಸುತ್ತಾರೆ.

    ಹಿಂದೂ ಸಂಪ್ರದಾಯದ (Hindu religion) ಪ್ರಕಾರ, ಪ್ರಾಣಿಗಳ ಸಂತಾನವೃದ್ಧಿ ಕಾಲದಲ್ಲಿ ಅವುಗಳನ್ನು ಕೊಲ್ಲುವುದು ಪಾಪವೆಂದು ಪರಿಗಣಿಸಲಾಗುತ್ತದೆ. ಮಾನ್ಸೂನ್ ಅನೇಕ ಪ್ರಾಣಿಗಳಿಗೆ ಸಂತಾನೋತ್ಪತ್ತಿ ಸಮಯವಾಗಿರುವುದರಿಂದ, ಈ ಅವಧಿಯಲ್ಲಿ ಮಾಂಸಾಹಾರಿ ಮತ್ತು ಮೊಟ್ಟೆಗಳನ್ನು ತಪ್ಪಿಸಲು ಸೂಚಿಸಲಾಗುತ್ತದೆ.

    ಮಳೆಗಾಲದಲ್ಲಿ ಸಾಮಾನ್ಯವಾಗಿ ಮನುಷ್ಯನ ದೇಹದಲ್ಲಿ ಜೀರ್ಣಶಕ್ತಿ ಕಡಿಮೆಯಾಗುತ್ತದೆ. ಸಸ್ಯಾಹಾರಕ್ಕೆ ಹೋಲಿಸಿದರೆ ಮಾಂಸಾಹಾರವು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಅಜೀರ್ಣವಾಗಿ ಮಾಂಸಾಹಾರವು ಕರುಳಿನ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಬಹುದು ಅನ್ನೋ ದೃಷ್ಟಿಯಿಂದ ಮಾಂಸಾಹಾರ ತಿನ್ನಬಾರದು ಎನ್ನುತ್ತಾರೆ. ಮಳೆಗಾಲದಲ್ಲಿ ಆಹಾರ ಪದಾರ್ಥಗಳು ಬೇಗನೆ ಹಾಳಾಗುತ್ತವೆ. ಸೂರ್ಯನ ಬೆಳಕಿನ ಕೊರತೆ ಇರುತ್ತದೆ. ತೇವಾಂಶ ಹೆಚ್ಚಿರುತ್ತದೆ. ಹೀಗಾಗಿ ಮಾಂಸಾಹಾರ ಬೇಗ ಕೆಡಬಹುದು ಅನ್ನೋದು ಸಹ ಒಂದು ಕಾರಣ.

    ಮಳೆಗಾಲದಲ್ಲಿ ಕೋಳಿ, ಕುರಿ ಮೊದಲಾದವುಗಳು ಹಲವಾರು ರೀತಿಯ ಕೀಟಗಳನ್ನು ಸಹ ಸೇವಿಸುತ್ತವೆ. ಇದರಿಂದಾಗಿ ಅವು ಅನಾರೋಗ್ಯಕ್ಕೆ ಒಳಗಾಗುತ್ತವೆ ಮತ್ತು ಮಾಂಸಾಹಾರವನ್ನು ಸೇವಿಸುವುದರಿಂದ ಸೋಂಕು ಮನುಷ್ಯರನ್ನು ತಲುಪುತ್ತದೆ. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!

    July 13, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13…

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.