nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ
    • ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ
    • ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ
    • ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ
    • ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಸೂಚನೆ
    • ಭೂಕಬಳಿಕೆದಾರರಿಂದ ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ
    • ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು
    • ಭಾರತೀಯ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಪ್ಪರಪಾಳ್ಯ ಗ್ರಾಮದ ಉಳಿವಿಗಾಗಿ ಮುಗ್ಧ ಜನರ ಹೋರಾಟ:   ಊರು ಬಿಡುವಂತೆ ಗ್ರಾಮಸ್ಥರಿಗೆ ಧಮ್ಕಿ |  ಕಣ್ಮುಚ್ಚಿ ಕುಳಿತ ಮಧುಗಿರಿ ತಾಲ್ಲೂಕು ಆಡಳಿತ
    ಮಧುಗಿರಿ August 6, 2024

    ಉಪ್ಪರಪಾಳ್ಯ ಗ್ರಾಮದ ಉಳಿವಿಗಾಗಿ ಮುಗ್ಧ ಜನರ ಹೋರಾಟ:   ಊರು ಬಿಡುವಂತೆ ಗ್ರಾಮಸ್ಥರಿಗೆ ಧಮ್ಕಿ |  ಕಣ್ಮುಚ್ಚಿ ಕುಳಿತ ಮಧುಗಿರಿ ತಾಲ್ಲೂಕು ಆಡಳಿತ

    By adminAugust 6, 2024No Comments2 Mins Read
    madhugiri

    ತುಮಕೂರು : ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವಾರ ಹೋಬಳಿಯ ಉಪ್ಪಾರಪಾಳ್ಯ ಮಜರೆ ಗ್ರಾಮದ ಜನರ ಜೀವನ ಕೆಲವು ಕಾಣದ ಕೈಗಳ  ಪ್ರಭಾವದಿಂದ ಮತ್ತು ಗ್ರಾಮದ ಶ್ರೀನಿವಾಸ್ ಎಂಬಾತನಿಂದ ನಿರಂತರವಾಗಿ ಊರು ಬಿಡುವಂತೆ ದೌರ್ಜನ್ಯ ಎಸಗುತ್ತಿರುವುದು ಬೆಳಕಿಗೆ ಬಂದಿದೆ.

    ಸುಮಾರು 80 ವರ್ಷಗಳಿಂದ ನೂರಾರು ಜನ ಉಪ್ಪಾರಹಳ್ಳಿ ಎಂಬ ಪುಟ್ಟ ಗ್ರಾಮದಲ್ಲಿ ವಾಸವಾಗಿದ್ದು ಗ್ರಾಮದ ಜನರಿಗೆ ನಿವೇಶನ ಹಕ್ಕುಪತ್ರ ಅಂದಿನ ಕಾಲದಲ್ಲಿ ಸರ್ಕಾರ ನೀಡಿದೆ ಖಾತೆ ಕಂದಾಯವನ್ನು ಅಂದಿನಿಂದಲೂ ಇಂದಿನವರೆಗೂ ಜನ ಕಟ್ಟಿಕೊಂಡು ಸರ್ಕಾರಿ ಸೌಲಭ್ಯವನ್ನು ಪಡೆದಿದ್ದಾರೆ ಅಲ್ಲದೇ ಗ್ರಾಮದಲ್ಲಿ ಸಪ್ಪಲಮ್ಮ ದೇವಿಯ ದೇವಾಲಯವಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಮಿನಿ ಅಂಗನವಾಡಿ ಕೇಂದ್ರವು ಇದೆ ಸುಮಾರು 70ಕ್ಕೂ ಹೆಚ್ಚು ಮನೆಗಳಿದ್ದು 400ಕ್ಕೂ ಅಧಿಕ ಜನರಿದ್ದಾರೆ.


    Provided by

    ಗ್ರಾಮ ಪಂಚಾಯಿತಿಯಿಂದ ಕುಡಿಯುವ ನೀರಿನ ಸೌಲಭ್ಯ, ಸಿಸಿ ರಸ್ತೆ,ಚರಂಡಿ, ವಿದ್ಯುತ್ ದೀಪ ಇನ್ನಿತರೆ ಮೂಲ ಸೌಲಭ್ಯಗಳನ್ನು ಪಡೆದಿರುವ ಗ್ರಾಮವಾಗಿದೆ. ಗ್ರಾಮದ ಜನರ ಹೆಸರಿಗೆ ಸ್ಥಳೀಯ ಗ್ರಾಮ ಪಂಚಾಯಿತಿಯಲ್ಲಿ ಮನೆಗಳ ಮತ್ತು ನಿವೇಶನಗಳ ಖಾತೆಯನ್ನು ಪಡೆದಿದ್ದಾರೆ ಮತ್ತು ಈ ಸ್ವತ್ತು ಸಹ ಪಡೆದಿದ್ದಾರೆ.

    ಸರ್ಕಾರವು ಬಡವರಿಗೆ ದೀನ ದಲಿತರಿಗೆ ನಿರ್ಗತಿಕರಿಗೆ ಬಡವರಿಗೆಂದು ವಿಶೇಷ ಯೋಜನೆಯನ್ನು ರೂಪಿಸಿ ಗ್ರಾಮದಲ್ಲಿ ವಾಸವಾಗಿದ್ದ ಜನರಿಗೆ ಹಕ್ಕುಪತ್ರ ಮತ್ತು ನಿವೇಶನವನ್ನು ನೀಡಿತ್ತು.. ಅದರಂತೆ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಸವಲತ್ತುಗಳನ್ನು ಪಡೆದು ಗ್ರಾಮಸ್ಥರು ಜೀವನ ಸಾಗಿಸುತ್ತಿದ್ದಾರೆ.

    ಕಳೆದ 2022-23ರಲ್ಲಿ ಉಪ್ಪಾರ್ ಪಾಳ್ಯ ಗ್ರಾಮದ ಗ್ರಾಮಸ್ಥರು ವಾಸವಾಗಿರುವ ಗ್ರಾಮದ ಸರ್ವೇ ನಂಬರ್ 34/2 ರನ್ನು ಶ್ರೀನಿವಾಸ್ ಆರ್ ಬಿನ್ ರಾಮಯ್ಯ ಎಂಬ ಖಾಸಗಿ ವ್ಯಕ್ತಿ ಅಕ್ರಮವಾಗಿ ತನ್ನ ಹೆಸರಿಗೆ ಕ್ರಯ ಮಾಡಿಕೊಂಡು ಗ್ರಾಮಸ್ಥರಿಗೆ ಊರು ಬಿಡುವಂತೆ ಧಮ್ಕಿ ಹಾಕಿ ದೌರ್ಜನ್ಯ ಮಾಡುತ್ತಿದ್ದಾನೆಂದು ಆರೋಪ ಕೇಳಿ ಬಂದಿದೆ.

    ಊರಿನ ಗ್ರಾಮಸ್ಥರು ಮಧುಗಿರಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯ ಕೊಡಬೇಕೆಂದು ಮನವಿರುವ ಘಟನೆ ನಡೆದಿದೆ.

    ಇನ್ನಾದರೂ ಮಧುಗಿರಿ ತಹಶಿಲ್ದಾರ್ ತಕ್ಷಣವೇ ಎಚ್ಚೆತ್ತುಕೊಂಡು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ.

    ಸಮಸ್ಯೆಯನ್ನು ಕೂಡಲೇ ಬಗೆಹರಿಸದಿದ್ದಲ್ಲಿ ಗ್ರಾಮಸ್ಥರು ಮತ್ತು ಕರ್ನಾಟಕ ರಣಧೀರರ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲಾಗುವುದೆಂದು ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಆರ್.ಶಂಕರ್ ಗೌಡ್ರು ಆಗ್ರಹಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    May 4, 2025

    ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ: ಡಾ.ಆಶ್ವಾಖ್ ಅಹಮದ್

    April 17, 2025
    Our Picks

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025

    ನಾವಿಲ್ಲಿ ಕಷ್ಟದಲ್ಲಿದ್ದೇವೆ, ನೀವು ಹೇಗೆ ಸಂಭ್ರಮಿಸುತ್ತೀರಿ ಎಂದು ಗುಂಡು ಹಾರಿಸಿಯೇ ಬಿಟ್ಟ!

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ 4 ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.…

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025

    ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ

    May 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.