nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ
    • ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ
    • ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು
    • ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ
    • ರಾಜಕೀಯ ಪಕ್ಷಗಳಿಗೆ ತುತ್ತೂರಿ ಊದುವ ಸಾಹಿತಿಗಳಿಂದ ‘ಕನ್ನಡ ಸಾಹಿತ್ಯ’ಕ್ಕೆ ಅಪಾಯ: ಹೆಚ್.ಎಂ.ವೆಂಕಟೇಶ್  ಕಳವಳ
    • ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ
    • ತುಮಕೂರಿನ ಕಲಾತ್ಮಕ ತಂಡದಿಂದ ಹೊಸ ಪ್ರಯೋಗ – “ಪ್ರೊಡಕ್ಷನ್ ನಂ 01” !
    • ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಲ್ಲಿ ಶ್ರೀಮಂತ: ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆ ಕಾಣೆ: ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ದೂರು
    Uncategorized January 5, 2022

    ಮಹಿಳೆ ಕಾಣೆ: ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ದೂರು

    By adminJanuary 5, 2022No Comments1 Min Read

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಲ್ಲಿರುವ ಬಸವನಕಟ್ಡೆ ವಾಸಿ ಲಕ್ಷ್ಮಣಪ್ಪ ನವರ ಸೊಸೆಯಾದ 29 ವರ್ಷ ವಯಸ್ಸಿನ ವಿದ್ಯಾಶ್ರೀ ಕೋಂ ನಾಗರಾಜ  ಅವರು ಕಾಣೆಯಾಗಿರುವ ಪ್ರಕರಣ ಹಿರಿಯೂರು ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ .

    ವಿದ್ಯಾಶ್ರಿ ಅವರಿಗೂ ಲಕ್ಷ್ಮಣಪ್ಪ ನವರ ಮಗನಾದ ನಾಗರಾಜ , ನಿಗೂ ಹಿರಿಯರ ಸಮ್ಮಖದಲ್ಲಿ ವಿವಾಹವಾಗಿ  ಇವರ ಸಂಸಾರವು  ಸುಖಸಂಸಾರವಾಗಿದ್ದು , ಇವರಿಗೆ ಎಂಟು ವರ್ಷದ ಮಗನು ಸಹ  ಇದ್ದು  ಇಂತಹ ಸುಖ ಸಂಸಾರದಲ್ಲಿ ಕಳೆದಂತಹ ಎರಡು ವರ್ಷಗಳಿಂದ ಸಂಸಾರದಲ್ಲಿ ಗಂಡ – ಹೆಂಡ್ತಿರ ಮಧ್ಯೆ ಸಣ್ಣಪುಟ್ಟ ಗಲಾಟೆಗಳು,  ಇಂದು  ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿತ್ತು .


    Provided by
    Provided by

     ಹಲವಾರು ಭಾರಿ ಗಂಡ – ಹೆಂಡತಿ ಮಧ್ಯೆ ವಿರಾಸ ಉಂಟಾಗಿ ಹಿರಿಯರ ಸಮಕ್ಷಮದಲ್ಲಿ ಪಂಚಾಯತಿ ಮಾಡಿಸಿ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ತಿಳಿಸಿದ್ದರು . ಸಹ ಸಮೇತ ಗಂಡ – ಹೆಂಡತಿ ಜಗಳಗಳು ದಿನಕ್ಕಿಂತ ದಿನ ಹೆಮ್ಮರವಾಗಿ ಬೆಳೆದು ನಿಂತಾಗಿದೆ .

    ಹೀಗಿರುವ ಸಂದರ್ಭದಲ್ಲಿ ದಿನಾಂಕ 29-12-2021 ರಂದು ಮನೆಯಲ್ಲಿ ಯಾರೂ ಇಲ್ಲದಂತಹ ಸಂದರ್ಭದಲ್ಲಿ ವಿದ್ಯಾಶ್ರೀ ಅವರು ಮನೆಬಿಟ್ಟು ಹೋಗಿರುವ ಘಟನೆ ನಡೆದಿರುತ್ತದೆ.

    ತುಂಬಾ ಸಮಯದ ನಂತರ  ವಿದ್ಯಾಶ್ರಿ ಅವರನ್ನು ಕಾಣಲು ಮಗಳ ಮನೆಗೆ ಬಂದಂತಹ ವಿದ್ಯಾಶ್ರೀ ಅವರ ತಾಯಿಗೆ ವಿದ್ಯಾಶ್ರೀ ಅವರು ಕಾಣೆಯಾಗಿರುವ ವಿಷಯ ತಿಳಿದು ಬಂದಿರುತ್ತದೆ . ನಂತರ ಮಗಳ ಸ್ನೇಹಿತರ ಮನೆಯಲ್ಲಿ , ಹಾಗೂ ಸಂಬಂಧಿಕರ ಮನೆಯಲ್ಲಿ ವಿಚಾರಿಸಿದಾಗ ವಿದ್ಯಾಶ್ರೀ ಅವರು ಅಲ್ಲಿಗೆ ಬರಲಿಲ್ಲವೆಂದು ಹೇಳಿದಾಗ ನಂತರ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ತನ್ನ ಮಗಳು ಕಾಣೆಯಾಗಿದ್ದಾರೆ ಎಂಬುದಾಗಿ ದೂರು ನೀಡಲಾಗಿದ್ದು ಹೆಚ್ ವೈ ಆರ್ / ಟೌನ್ ಪಿ ಎಸ್ / ಸಿ ಆರ್ / 289/2021 ರ ಸೆಕ್ಷನ್ ಪ್ರಕಾರ ಕೇಸ್ ದಾಖಲಾಯಾಗಿರುತ್ತದೆ .

    ವರದಿ:  ಮುರುಳಿಧರನ್ ಆರ್.  ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    ಹುಲಿ ದಾಳಿಗೆ ರೈತರು ಬಲಿ ಪ್ರಕರಣ: ಘಟನೆ  ಮರುಕಳಿಸದಂತೆ ಮುಂಜಾಗೃತಾ ಕ್ರಮ: ಸಚಿವ ಡಾ.ಎಸ್.ಸಿ.ಮಹದೇವಪ್ಪ

    November 2, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ನಕಲಿ ಮದ್ಯ ಸೇವಿಸಿ  15 ಮಂದಿ ಅಸ್ವಸ್ಥ

    November 3, 2025

    ತುಮಕೂರು: ಜಿಲ್ಲೆಯ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ 15 ಮಂದಿ ಅಸ್ವಸ್ಥಗೊಂಡ ಘಟನೆ  ನಡೆದಿದೆ. ವರದಿಗಳ ಪ್ರಕಾರ,…

    ಲಾರಿಗೆ ಟಿಟಿ ವಾಹನ ಡಿಕ್ಕಿ: ಇಬ್ಬರು ಸಾವು , 7 ಮಂದಿಗೆ ಗಾಯ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.