nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉರ್ದು ಭಾಷೆಯು ಅತ್ಯಂತ ಸೌಜನ್ಯಯುತವಾದ ಭಾಷೆ: ಪ್ರೊ. ಎಸ್.ಮಸೂದ್ ಸಿರಾಜ್
    ತುಮಕೂರು August 8, 2024

    ಉರ್ದು ಭಾಷೆಯು ಅತ್ಯಂತ ಸೌಜನ್ಯಯುತವಾದ ಭಾಷೆ: ಪ್ರೊ. ಎಸ್.ಮಸೂದ್ ಸಿರಾಜ್

    By adminAugust 8, 2024No Comments2 Mins Read
    urdu

    ತುಮಕೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಇಲ್ಲಿ ಜಷ್ನೇ ಎ. ಬಹಾರೆ ಎ ಉರ್ದು—2024 ಕಾರ್ಯಕ್ರಮವನ್ನು ಉರ್ದು ವಿಭಾಗದಿಂದ ಹಮ್ಮಿಕೊಳ್ಳಲಾಗಿತ್ತು.

    ಮುಖ್ಯ ಅತಿಥಿ ಮೈಸೂರು ವಿ.ವಿ.ಯ ಉರ್ದು ವಿಭಾಗದ ನಿವೃತ್ತ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನರಾಗಿದ್ದ ಪ್ರೊ. ಎಸ್.ಮಸೂದ್ ಸಿರಾಜ್ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಭಾಷೆ ಒಂದು ಸಂವಹನ ಸಾಧನವಾಗಿದ್ದು, ಉರ್ದು ಭಾಷೆಯು ಅತ್ಯಂತ ಸೌಜನ್ಯಯುತವಾದ ಭಾಷೆಯಾಗಿದೆ. ವ್ಯಕ್ತಿ ಗೌರವಕ್ಕೆ ಅತ್ಯಂತ ಮಹತ್ವ ನೀಡುವಂತಹದ್ದಾಗಿದೆ. ಭಾಷಾ ಜ್ಞಾನವು ಭಾವನೆಗಳನ್ನು ಪ್ರಸರಿಸುವ ಪ್ರಮುಖ ಸಾಧನವಾಗಿದೆ. ಉರ್ದು ಭಾಷೆಯು ಹರಿತವಾದ ವಿಷಯವನ್ನು ಪ್ರೀತಿಯಿಂದ, ಗೌರವದಿಂದ ವ್ಯಕ್ತಪಡಿಸುವ ಪ್ರಮುಖವಾದ ಶ್ರೀಮಂತ ಭಾಷೆ ಎಂದು ಅಭಿಪ್ರಾಯಪಟ್ಟರು.


    Provided by
    Provided by

    ಲಾಲ್ ಬಹದ್ದೂರು ಶಾಸ್ತ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರು ಹಾಗೂ ಉರ್ದು ವಿಭಾಗದ ಮುಖ್ಯಸ್ಥರಾದ ಮನ್ಸೂರು ನೋಮಾನ್ ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಾ, ಭಾಷೆಯು ಮಾನವ ವ್ಯಕ್ತಿತ್ವವನ್ನು ಸೂಚಿಸುವ ಪ್ರಮುಖ ಸಾಧನವಾಗಿದ್ದು, ಉರ್ದು ಭಾಷೆಯು ಹಲವು ಭಾಷೆಗಳ ಸಂಗವಾಗಿದೆ. ಉರ್ದು ಭಾಷೆಯು ಇಂದು ಬಳಸುವಲ್ಲಿ ನಾವು ವಿಭಿನ್ನ ಭಾಷೆಗಳನ್ನು ಪದಗಳ ಬಳಕೆಯನ್ನು ಗಮನಿಸಬಹುದು. ಹಲವು ಭಾಷಾ ಸಮೂಹದಿಂದ ಪದಗಳು ಸೇರಿ ಇಂದು ಉರ್ದು ಭಾಷೆಯು ಅತ್ಯಂತ ಪ್ರಬುದ್ಧ ಭಾಷೆಯಾಗಿ ಬೆಳೆದಿದೆ ಎಂದು ಅಭಿಪ್ರಾಯಪಟ್ಟರು.

    ಸಾಲರ್ ಪತ್ರಿಕೆಯ ಸಂಪಾದಕರಾದ ಮುನೀರ್ ಅಹಮದ್ ಅವರು ಮಾತನಾಡುತ್ತಾ, ಉರ್ದು ಭಾಷೆಯು ಪಾಶ್ಚಾತ್ಯ ಭಾಚೆಯಾಗಿರದೇ ಇದು ದಕ್ಷಿಣ ಭಾರತದ ವ್ಯವಸ್ಥಿತ ಭಾಷೆಯಾಗಿದೆ ಎಂದು ಅಭಿಪ್ರಾಯಪಟ್ಟರು.

    ಪ್ರೊ.ಗಂಗಾಧರ್ ಕನ್ನಡ ವಿಭಾಗದ ಮುಖ್ಯಸ್ಥರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾ, ಎಲ್ಲ ಭಾಷೆಗಳು ಸಹಜ ಜೀವನದ ಸಾಧನಗಳಾಗಿವೆ. ಇದರಲ್ಲಿ ಉರ್ದು ಭಾಷೆಯೂ ಒಂದಾಗಿದೆ ಎಂದರು.
    ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ತರುನುಂ ನಿಖತ್ ಅಧ್ಯಕ್ಷೀಯ ಭಾಷಣ ಮಾಡುತ್ತಾ, ಭಾಷೆಯು ಮೂಲ ಜೀವನದ ಕ್ರಮವಾಗಿದೆ. ಒಂದು ಭಾಷೆಯು ಉಳಿಯ ಬೇಕಾದರೆ ಅದರ ಬಳಕೆಯು ವ್ಯವಸ್ಥಿಯವಾಗಿರಬೇಕೆಂದು ತಿಳಿಸಿದರು. ವಿದ್ಯಾರ್ಥಿಗಳು ಸಾಕಷ್ಟು ಭಾಷೆಗಳಲ್ಲಿ ಪ್ರಾವಿಣ್ಯತೆ ಪಡೆದುಕೊಳ್ಳ ಬೇಕೆಂದು ಕಿವಿಮಾತು ಹೇಳಿದರು.

    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅಶ್ಪಾಕ್ ಅಹ್ಮದ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿ.ಸಿ.ಬಾರ್ಕರ್ ಪ್ರಾಚಾರ್ಯರು ಚಿತ್ರಕಲಾ ವಿಭಾಗ, ಮನೋಜ್ ಸಿ.ಆರ್, ಆಂಗ್ಲಾ ಭಾಷಾ ಮುಖ್ಯಸ್ಥರು, ಡಾ.ಯೋಗಿಶ್, ಗಣಿತ ಶಾಸ್ತ್ರ ಮುಖ್ಯಸ್ಥರು, ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

    ಡಾ.ಆಯಿಷಾ ಸಿದ್ದಿಕಾರವರು ಸ್ವಾಗತ ಕೋರಿದರು. ವಿದ್ಯಾರ್ಥಿನಿ ಸಾದಿಯಾರವರು ನಿರೂಪಿಸಿದರು. ಪ್ರೊ.ಹುಸ್ನು ಸುಲ್ತಾನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಿಸಿದರು. ಡಾ.ಅಕ್ರಂ ಅಲಿ ಅವರು ವಂದಿಸಿದರು.

    ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.