nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್

    September 20, 2025

    ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ

    September 20, 2025
    Facebook Twitter Instagram
    ಟ್ರೆಂಡಿಂಗ್
    • ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ
    • ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್
    • ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ
    • ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ
    • ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
    • ಕುಣಿಗಲ್: ತಹಶೀಲ್ದಾರ್ ಧೋರಣೆ ಖಂಡಿಸಿ ದಲಿತ ಸಂಘಟನೆಗಳಿಂದ ಧರಣಿ
    • ತಿಪಟೂರು: ಜಾತಿ ಗಣತಿ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!
    ರಾಷ್ಟ್ರೀಯ ಸುದ್ದಿ August 17, 2024

    70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!

    By adminAugust 17, 2024No Comments2 Mins Read
    film

    70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಕನ್ನಡ ಚಿತ್ರರಂಗಕ್ಕೆ ಹಲವು ಪ್ರಶಸ್ತಿಗಳು ಅರಸಿ ಬಂದಿದೆ. ಕಾಂತಾರ ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದ್ರೆ, ಅತ್ಯುತ್ತಮ ಕನ್ನಡ ಚಿತ್ರದ ರಾಷ್ಟ್ರೀಯ ಪ್ರಶಸ್ತಿ ಕೆಜಿಎಫ್​-2ಗೆ ಲಭಿಸಿದೆ.

    ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಚಲನ ಚಿತ್ರಗಳಿಗೆ ಇಂದು ಪ್ರಶಸ್ತಿಗಳನ್ನು ಘೋಷಿಸಿದ್ದು, ಈ ಬಾರಿಯೂ ಸಹ ದಕ್ಷಿಣ ಭಾರತ ಚಿತ್ರರಂಗವೇ ಮೇಲುಗೈ ಸಾಧಿಸಿದೆ.


    Provided by
    Provided by
    Provided by

    ಹಲವು ಪ್ರಮುಖ ಪ್ರಶಸ್ತಿಗಳನ್ನು ದಕ್ಷಿಣ ಭಾರತ ಚಿತ್ರರಂಗ ಬಾಚಿಕೊಂಡಿದೆ. ಅತ್ಯುತ್ತಮ ನಟ ಮತ್ತು ನಟಿ, ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಿರ್ದೇಶಕ ಅಂಥಹಾ ಪ್ರಮುಖ ಪ್ರಶಸ್ತಿಗಳು ದಕ್ಷಿಣ ಭಾರತ ಚಿತ್ರರಂಗದ ಪಾಲಾಗಿವೆ.

    ಫೀಚರ್ ಫಿಲಂ ಕ್ಯಾಟಗರಿಯಲ್ಲಿ ಬರೋಬ್ಬರಿ 32 ಭಾಷೆಗಳ 309 ಸಿನಿಮಾಗಳು ಸ್ಪರ್ಧೆಗೆ ಅರ್ಜಿ ಸಲ್ಲಿಸಿದ್ದವು. ಫೀಚರ್ ಸಿನಿಮಾ ಕ್ಯಾಟಗರಿಯಲ್ಲಿ 27 ಪ್ರಶಸ್ತಿಗಳನ್ನು ನೀಡಲಾಗಿದ್ದು, ಪ್ರತಿ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಸಿನಿಮಾ, ತಂತ್ರಜ್ಞರು, ನಟ-ನಟಿಯರ ಹೆಸರು ಇಲ್ಲಿದೆ.

    ತೀರ್ಪುಗಾರರ ವಿಶೇಷ ಪ್ರಶಸ್ತಿ: ಮನೋಜ್ ಬಾಜ್ಪೇಯಿ (ಗುಲ್​ಮೊಹರ್-ಹಿಂದಿ ಸಿನಿಮಾ)

    ಸಂಗೀತ ನಿರ್ದೇಶಕ ಸಂಜಯ್ ಸಲೀಲ್, (ಕದಿಕನ್- ಮಲಯಾಳಂ)

    ಅತ್ಯುತ್ತಮ ಟೀವಾ ಸಿನಿಮಾ: ಸಿಕಾಸಿಲ್ (ಬಾಬಿ ಶರ್ಮಾ ಬರೂಹ್)

    ಅತ್ಯುತ್ತಮ ತೆಲುಗು ಸಿನಿಮಾ: ಕಾರ್ತಿಕೇಯ 2 (ಚಂದೂ ಮೊಂಡೇಟಿ)

    ಅತ್ಯುತ್ತಮ ತಮಿಳು ಸಿನಿಮಾ: ಪೊನ್ನಿಯಿನ್ ಸೆಲ್ವನ್ 1 (ಮಣಿರತ್ನಂ)

    ಅತ್ಯುತ್ತಮ ಪಂಜಾಬಿ ಸಿನಿಮಾ: ಭಾಗಿ ದೀ ಧೀ (ಮುಖೇಶ್ ಗೌತಮ್)

    ಅತ್ಯುತ್ತಮ ಒಡಿಯಾ ಸಿನಿಮಾ: ದಮನ್ (ವಿಶಾಲ್-ದೇಬಿ)

    ಅತ್ಯುತ್ತಮ ಮಲಯಾಳಂ ಸಿನಿಮಾ: ಸೌದಿ ವೆಲಕ್ಕ ಸಿಸಿ 225/2009 (ತರುಣ್ ಮೂರ್ತಿ)

    ಅತ್ಯುತ್ತಮ ಮರಾಠಿ ಸಿನಿಮಾ: ವಾಲ್ವಿ (ಪರೇಶ್ ಮೊಕಾಶಿ)

    ಅತ್ಯುತ್ತಮ ಕನ್ನಡ ಸಿನಿಮಾ: ಕೆಜಿಎಫ್ 2 (ಪ್ರಶಾಂತ್ ನೀಲ್)

    ಅತ್ಯುತ್ತಮ ಹಿಂದಿ ಸಿನಿಮಾ: ಗುಲ್​ಮೊಹರ್ (ರಾಹುಲ್ ಚಿತ್ತಾಲ)

    ಅತ್ಯುತ್ತಮ ಬೆಂಗಾಲಿ ಸಿನಿಮಾ: ಕಬೇರಿ ಅಂತರ್ಧನ (ಕೌಶಿಕ್ ಗಂಗೂಲಿ)

    ಅತ್ಯುತ್ತಮ ಅಸ್ಸಾಮಿ ಸಿನಿಮಾ: ಎಮುತಿ ಮುತಿ (ಕುಲನಂದಿ)

    ಅತ್ಯುತ್ತಮ ಆಕ್ಷನ್ : ಅನ್ಬರಿವ್ (ಕೆಜಿಎಫ್ 2)

    ಅತ್ಯುತ್ತಮ ನೃತ್ಯ: ಜಾನಿ ಮಾಸ್ಟರ್-ಸತೀಶ್ (ತಿರುಚಿತ್ರಂಬಳಂ-ತಮಿಳು)

    ಅತ್ಯುತ್ತಮ ಸಾಹಿತ್ಯ: ನೌಶದ್ ಸಾದರ್ ಖಾನ್ (ಫೌಜಾ-ಹರಿಯಾಣ)

    ಅತ್ಯುತ್ತಮ ಸಂಗೀತ (ಹಾಡು): ಪ್ರೀತಂ (ಬ್ರಹ್ಮಾಸ್ತ್ರ-ಹಿಂದಿ)

    ಅತ್ಯುತ್ತಮ ಹಿನ್ನೆಲೆ ಸಂಗೀತ: ಎಆರ್ ರೆಹಮಾನ್ (ಪೊನ್ನಿಯಿನ್ ಸೆಲ್ವನ್ 1)

    ಅತ್ಯುತ್ತಮ ಮೇಕಪ್: ಸೋಮನಾಥ್ ಕುಂಡು (ಅಪರಾಜಿತೊ-ಬೆಂಗಾಲಿ)

    ಅತ್ಯುತ್ತಮ ವಸ್ತ್ರ ವಿನ್ಯಾಸ: ನಿಕ್ಕಿ ಜೋಶಿ (ಕಚ್ ಎಕ್ಸ್​ಪ್ರೆಸ್-ಗುಜರಾತಿ)

    ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಆನಂದ್ ಅಧ್ಯಾಯ (ಅಪರಾಜಿತೊ-ಬೆಂಗಾಲಿ)

    ಅತ್ಯುತ್ತಮ ಸಂಕಲನ: ಮಹೇಶ್ ಭುವನೇಂದ್ (ಆಟಂ-ಮಲಯಾಳಂ)

    ಅತ್ಯುತ್ತಮ ಶಬ್ದ ವಿನ್ಯಾಸ: ಆನಂದ್ ಕೃಷ್ಣಮೂರ್ತಿ (ಪೊನ್ನಿಯಿನ್ ಸೆಲ್ವನ್ 1-ತಮಿಳು)

    ಅತ್ಯುತ್ತಮ ಚಿತ್ರಕತೆ: ಆನಂದ್ ಎಕರ್ಶಿ (ಆಟಂ-ಮಲಯಾಳಂ)

    ಅತ್ಯುತ್ತಮ ಸಂಭಾಷಣೆ: ಅರ್ಪಿತಾ-ರಾಹುಲ್ (ಗುಲ್​ಮೊಹರ್-ಹಿಂದಿ)

    ಅತ್ಯುತ್ತಮ ಸಿನಿಮಾಟೊಗ್ರಫಿ: ರವಿ ವರ್ಮ (ಪೊನ್ನಿಯಿನ್ ಸೆಲ್ವನ್ 1-ತಮಿಳು)

    ಅತ್ಯುತ್ತಮ ಗಾಯಕಿ: ಬಾಂಬೆ ಜಯಶ್ರೀ (ಚಾಯುಂ ವೆಲ್ಲಿ, ‘ಸೌದಿ ವೆಲ್ಲಕ’ ಮಲಯಾಳಂ ಸಿನಿಮಾ)

    ಅತ್ಯುತ್ತಮ ಗಾಯಕ: ಅರಿಜಿತ್ ಸಿಂಗ್ (ಕೇಸರಿಯಾ-ಬ್ರಹ್ಮಾಸ್ತ್ರ ಸಿನಿಮಾ-ಹಿಂದಿ)

    ಅತ್ಯುತ್ತಮ ಬಾಲನಟ: ಶ್ರೀಪತ್ (ಮಲ್ಲಿಕಾಪುರಂ-ಮಲಯಾಳಂ)

    ಅತ್ಯುತ್ತಮ ಪೋಷಕ ನಟಿ: ನೀನಾ ಗುಪ್ತಾ (ಊಂಚಾಯಿ-ಹಿಂದಿ)

    ಅತ್ಯುತ್ತಮ ಪೋಷಕ ನಟ: ಪವನ್ ರಾಜ್ ಮಲ್ಹೋತ್ರಾ (ಫೌಜಾ-ಹರಿಯಾಣ್ವಿ)

    ಅತ್ಯುತ್ತಮ ನಟಿ: ನಿತ್ಯಾ ಮೆನನ್ (ತಿರುಚಿತ್ರಬಲಂ-ತಮಿಳು)

    ಮಾನಸಿ ಪಾರೆಖ್ (ಕಚ್ ಎಕ್ಸ್​ಪ್ರೆಸ್ -ಗುಜರಾತಿ)

    ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ-ಕನ್ನಡ)

    ಅತ್ಯುತ್ತಮ ನಿರ್ದೇಶಕ: ಸೂರಜ್ ಬರ್ಜಾತಿಯಾ (ಊಂಚಾಯಿ)

    ಅತ್ಯುತ್ತಮ ಅನಿಮೇಷನ್: ಬಬ್ರಹ್ಮಾಸ್ತ್ರ-ಹಿಂದಿ

    ಅತ್ಯುತ್ತಮ ಸಾಮಾಜಿಕ ಸಂದೇಶ ಸಿನಿಮಾ: ಕಚ್ ಎಕ್ಸ್​ಪ್ರೆಸ್-ಗುಜರಾತ್

    ಅತ್ಯುತ್ತಮ ಸಿನಿಮಾ (ಮನೊರಂಜನೆ): ಕಾಂತಾರ-ಕನ್ನಡ

    ಅತ್ಯುತ್ತಮ ಹೊಸ ನಿರ್ದೇಶಕ: ಪ್ರಮೋದ್ (ಫೌಜ-ಹರಿಯಾಣ್ವಿ)

    ಅತ್ಯುತ್ತಮ ಸಿನಿಮಾ: ಆಟಂ-ಮಲಯಾಳಂ

    ಹಿಂದೂಸ್ತಾನ್ ಸಮಾಚಾರ್ / ಡಾ.ಪಿ.ವಿ.ಪ್ರಸಾದ ರಾವ್ / ಮನೋಹರ ಯಡವಟ್ಟಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

     

    admin
    • Website

    Related Posts

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Our Picks

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ನವದೆಹಲಿ: ದೆಹಲಿಯಲ್ಲಿ ವಿವಿಧ ಶಾಲೆಗಳಿಗೆ ಬಾಂಬ್​​ ಬೆದರಿಕೆ ಸಂದೇಶಗಳು ಬಂದಿದೆ. ನಗರದ ಡಿಪಿಎಸ್ ದ್ವಾರಕಾ, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್…

    ಪೊಲೀಸರು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಎಚ್ಚರಿಕೆ ಕೊಡಲ್ಲ, ಕ್ರಮಕೈಗೊಳ್ತೇವೆ: ಸಚಿವ ಡಾ.ಜಿ.ಪರಮೇಶ್ವರ್

    September 20, 2025

    ಸಂತಪೂರ: ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡಲು ಮನವಿ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.