nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಂದಿನ ವರ್ಷವೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 2, 2025

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!

    October 1, 2025

    ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ

    October 1, 2025
    Facebook Twitter Instagram
    ಟ್ರೆಂಡಿಂಗ್
    • ಮುಂದಿನ ವರ್ಷವೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!
    • ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ
    • ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ
    • ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ
    • ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ
    • ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ
    • ಹೊಳವನಹಳ್ಳಿಯಲ್ಲಿ ದಸರಾ ಹಬ್ಬಕ್ಕೆ ಗೊಂಬೆಗಳ ಸಂಭ್ರಮದ ಮೆರುಗು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೋಮಣ್ಣ ಕಚೇರಿ ವಾಪಸ್ ಪಡೆದಿರುವುದರ ಹಿಂದೆ ರಾಜಕೀಯ ಕೈವಾಡ: ಸುರೇಶ್ ಬಾಬು ಆರೋಪ
    ತುಮಕೂರು August 17, 2024

    ಸೋಮಣ್ಣ ಕಚೇರಿ ವಾಪಸ್ ಪಡೆದಿರುವುದರ ಹಿಂದೆ ರಾಜಕೀಯ ಕೈವಾಡ: ಸುರೇಶ್ ಬಾಬು ಆರೋಪ

    By adminAugust 17, 2024No Comments1 Min Read
    suresh babu

    ತುಮಕೂರು: ನಗರದ ಸರಕಾರಿ ಪ್ರವಾಸಿ ಮಂದಿರದಲ್ಲಿ ಸಂಸದ ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಕಚೇರಿ ಉಪಯೋಗಕ್ಕೆ ನೀಡಿ ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆದಿರುವುದರಲ್ಲಿ ರಾಜಕೀಯ ಕೈವಾಡವಿದೆ ಎಂದು ವಿಧಾನಸಭೆ ಜೆಡಿಎಸ್ ವಿರೋಧಪಕ್ಷದ ನಾಯಕ ಸುರೇಶ್ ಬಾಬು ಅನುಮಾನ ವ್ಯಕ್ತಪಡಿಸಿದ್ದಾರೆ.

    ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಈ ಆದೇಶ ವಾಪಸ್ ಪಡೆದಿರುವುದರಲ್ಲಿ ರಾಜಕೀಯ ಅಡಗಿದೆಯೇ, ಅಥವಾ ಕಚೇರಿಯನ್ನು ಕೊಟ್ಟು ಅದನ್ನು ವಾಪಸ್ ಪಡೆಯುವುದು ಒಂದು ದಂಧೆಯಾಗಿದೆಯೇ ಎಂದು ಅನುಮಾನ ವ್ಯಕ್ತವಾಗಿದೆ. ಸರಕಾರ ಒಂದು ನಿಯಮ ಇಟ್ಟುಕೊಂಡಿರಬೇಕು, ಇದ್ರಲ್ಲಿ ಕೈವಾಡವಿದೆಯೆ ಎಂದು ಅನುಮಾನ ಮೂಡಿದೆ. ಇದ್ರಲ್ಲಿ ರಾಜಕೀಯ ಬೆರೆಸದೆ ಗೌರವಯುತವಾಗಿ ಸರಕಾರ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.


    Provided by
    Provided by
    Provided by

    ಸಂಸದರು ಮತ್ತು ಸಚಿವರಾಗಿರುವ ವಿ.ಸೋಮಣ್ಣ ಸರಕಾರದ ಒಂದು ಅಂಗವಾಗಿದ್ದಾರೆ. ಈ ಸ್ಥಳವು ಸಂಸದರ ಕಚೇರಿಗೆ ಸಹಕಾರಿಯಾಗಿತ್ತು. ಸರಕಾರಿ ಐಬಿ ಬಳಕೆಯಲ್ಲಿರಲಿಲ್ಲ. ಏನೂ ಕೂಡ ಉಪಯೋಗ ಆಗುತ್ತಿರಲಿಲ್ಲ. ಶಿಥಿಲಗೊಂಡಿತ್ತು. ಜಿಲ್ಲಾಧಿಕಾರಿಗಳು ಗುರುತಿಸಿ, ಸರಕಾರದ ಆದೇಶದ ಮೇರೆಗೆ ಲೋಕಸಭೆ ಸದಸ್ಯರು ಮತ್ತು ಕೇಂದ್ರದ ಸಚಿವರಿಗೆ ಕಚೇರಿಗೆ ಉಪಯೋಗಿಸಲು ಆದೇಶ ಹೊರಡಿಸಲಾಗಿತ್ತು ಎಂದರು.

    ಆದರೆ ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ೮ ವಿಧಾನ ಸಭಾ ಕ್ಷೇತ್ರದ ಮತದಾರರ ಕೆಲಸಗಳನ್ನು ತೊಡಗಿಸಿಕೊಳ್ಳಲು ಸಹಕಾರಿಯಾಗಿತ್ತು. ಇಂದು ಸರಕಾರಿ ಕಾಯದರ್ಶಿಗಳು ರದ್ದುಪಡಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.
    ಜಿಲ್ಲಾಧಿಕಾರಿ ಅದನ್ನು ನವೀಕರಣ ಮಾಡಿಸಿ ಸಂಸದರ ಕಚೇರಿಗೆ ಉಪಯೋಗಕ್ಕೆ ನೀಡಲಾಗಿತ್ತು. ಆದರೆ ಅನುಮತಿ ರದ್ದುಪಡಿಸಲಾಗಿದೆ ಎಂದು ದಿಢೀರ್ ಆದೇಶ ಹೊರಡಿಸಿರುವುದರಲ್ಲಿ ರಾಜಕೀಯ ಹಸ್ತಕ್ಷೇಪವಿದೆ ಎಂಬ ಅನುಮಾನ ವ್ಯಕ್ತವಾಗಿದೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ

    October 1, 2025

    ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ

    October 1, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮುಂದಿನ ವರ್ಷವೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

    October 2, 2025

    ಮೈಸೂರು: ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.…

    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!

    October 1, 2025

    ಅಸಮಾನತೆ ಹೋಗಲಾಡಿಸಲು ಜಾತಿ ಸಮೀಕ್ಷೆ:  ಸಿಎಂ ಸಿದ್ದರಾಮಯ್ಯ

    October 1, 2025

    ಅಕ್ಟೋಬರ್ 2: ಕಂದಗುಳ ಬುದ್ಧ ವಿಹಾರದಲ್ಲಿ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ

    October 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.