ಪಾವಗಡ: ತಾಲ್ಲೂಕಿನ ರ್ಯಾಪ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ತಾಂಡದಲ್ಲಿ ಇತ್ತೀಚಿಗೆ ಕಲುಷಿತ ಆಹಾರ ಸೇವಿಸಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಾಂಡದ ರೋಗಿಗಳನ್ನು ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್ ರವರು ಭೇಟಿಯಾಗಿ ಆರೋಗ್ಯ ವಿಚಾರಿಸಿ ಘಟನೆಯ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ವರದರಾಜು , ಕಾರ್ಯ ನಿರ್ವಾಹಕ ಅಧಿಕಾರಿ ಜಾನಕಿ ರಾಮ್ ರವರು ಮತ್ತು ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ನಂದೀಶ್ ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q