nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    • ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗಿನಲ್ಲಿ ಕೆಂಪುಮೂತಿ ಹುಳುವಿನ ಬಾಧೆಯನ್ನು ನಿವಾರಿಸುವುದು ಹೇಗೆ?
    ತುಮಕೂರು August 20, 2024

    ತೆಂಗಿನಲ್ಲಿ ಕೆಂಪುಮೂತಿ ಹುಳುವಿನ ಬಾಧೆಯನ್ನು ನಿವಾರಿಸುವುದು ಹೇಗೆ?

    By adminAugust 20, 2024No Comments1 Min Read
    coconut tree

    ತುಮಕೂರು: ತೆಂಗು ಬೆಳೆಯಲ್ಲಿ ಕೆಂಪುಮೂತಿ ಹುಳುಗಳನ್ನು ಹತೋಟಿ ಮಾಡುವ ಕ್ರಮದ ಬಗ್ಗೆ ಗುಬ್ಬಿ ತಾಲ್ಲೂಕು ತೋಟಗಾರಿಕೆ ಇಲಾಖೆ ರೈತರಿಗೆ ಸಲಹೆ ನೀಡಿದೆ.

    ಕೆಂಪುಮೂತಿ ಕೀಟವು ತನ್ನ ಜೀವನಚಕ್ರವನ್ನು ಪೂರ್ಣಗೊಳಿಸಲು ತೆಂಗಿನ ಮರವನ್ನು ಅವಲಂಬಿಸಿರುವುದರಿಂದ ಎಲ್ಲಾ ಹಂತದಲ್ಲೂ ತೆಂಗಿಗೆ ಹಾನಿ ಉಂಟು ಮಾಡುತ್ತದೆ. ಕೆಂಪುಮೂತಿ ಹುಳುಗಳು ತೆಂಗಿನ ಮರದ ಕಾಂಡದೊಳಗೆ ಸೇರಿಕೊಂಡು ಮೃದು ಭಾಗಗಳನ್ನು ಕೊರೆಯುವುದರಿಂದ ಪ್ರಾರಂಭದಲ್ಲಿ ಸಣ್ಣ-ಸಣ್ಣ ರಂಧ್ರಗಳು ಕಾಣಿಸಿಕೊಳ್ಳುತ್ತವೆ. ಕೀಟ ಬಾಧೆಗೆ ಒಳಗಾದ ರಂಧ್ರಗಳಿಂದ ಕಂದು ಬಣ್ಣದ ರಸ ಸೋರಿರುವುದು ಹಾಗೂ ಹುಳುಗಳು ತಿಂದು ಹಾಕಿದ ನಾರು ಹೊರ ಬಂದಿರುವುದನ್ನು ಕಾಣಬಹುದಾಗಿದೆ. ಕೀಟ ಬಾಧೆಯು ತೀವ್ರವಾದಾಗ ಸುಳಿ ಗರಿಗಳು ಒಣಗಿ, ಹಾನಿಗೊಳಗಾದ ಭಾಗಗಳ ಹತ್ತಿರ ಎಲೆಯ ತೊಟ್ಟು(ಎಡಮಟ್ಟೆ)ಗಳು ಸೀಳುತ್ತವೆ.


    Provided by
    Provided by

    ಕೆಂಪು ಮೂತಿ ಹುಳುವಿನ ಬಾಧೆಯನ್ನು ಖಚಿತಪಡಿಸಿಕೊಳ್ಳಲು ನಿಶ್ಯಬ್ದ ಸಮಯದಲ್ಲಿ ತೆಂಗಿನ ಮರದ ಕಾಂಡಕ್ಕೆ ಕಿವಿಯನ್ನಿಟ್ಟು ಆಲಿಸಿದಾಗ ಹುಳುಗಳು ತಿನ್ನುತ್ತಿರುವ ಶಬ್ದವನ್ನು ಕೇಳಿಸಿಕೊಳ್ಳಬಹುದು. ಈ ಕೀಟವು ಎಳೆಯ ವಯಸ್ಸಿನ ತೆಂಗಿನ ಮರಗಳಿಗೆ ಹೆಚ್ಚು ಹಾನಿಕಾರಕವಾಗಿದೆ. ಸಾಮಾನ್ಯವಾಗಿ 5 ರಿಂದ 20 ವರ್ಷ ವಯಸ್ಸಿನ ಮರಗಳು ಇದರ ಹಾವಳಿಗೆ ತುತ್ತಾಗುತ್ತವೆ.

    ಮರದ ಯಾವುದೇ ಗರಿಗಳನ್ನು ಕತ್ತರಿಸುವಾಗ ಕಾಂಡದಿಂದ 1ಮೀ. ಉದ್ದ ಬಿಟ್ಟು ಉಳಿದ ಭಾಗ ಕತ್ತರಿಸಿ, ಮೃದುವಾದ ಅಂಗಾಂಶಗಳಿಗೆ ಗಾಯವಾಗದಂತೆ ನೋಡಿಕೊಳ್ಳುವುದರಿಂದ ಕೀಟಬಾಧೆಯನ್ನು ನಿರ್ವಹಣೆ ಮಾಡಬಹುದು. ಕೀಟವನ್ನು ನಿಯಂತ್ರಿಸಲು ತೋಟದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಈ ಕೀಟ ಬಾಧೆಯು ಹೆಚ್ಚಿನ ಸಂಖ್ಯೆಯಲ್ಲಿ ಹರಡುವುದನ್ನು ನಿವಾರಿಸಲು ಬಾಧೆಗೊಳಗಾದ ಮರಗಳನ್ನು ಕತ್ತರಿಸಿ ಅವುಗಳನ್ನು ಸುಟ್ಟುಹಾಕಬೇಕು. ಸೈನೋಸ್ಕಾಡ್ 2.5 ಎಸ್.ಸಿ. ಪ್ರತಿ ಲೀ. ನೀರಿಗೆ 5 ಮಿ.ಲೀ ನಂತೆ, ಇಮಿಡಾಕೊರೊಫಿಡ್ 30.5 ಎಸ್.ಎಲ್, ಪ್ರತಿ ಲೀ. ನೀರಿಗೆ 1 ಮಿ.ಲೀ.ನಂತೆ ಬಾಧಿತ ಮರದ ಕಾಂಡದ ಎತ್ತರದಲ್ಲಿರುವ ರಂಧ್ರದಿಂದ ಸುರಿದು ಕಾಂಡದಲ್ಲಿ ಸೇರಿಸುವುದರಿಂದ ಕೀಟವನ್ನು ಹತೋಟಿಯಲ್ಲಿಡಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

     

    admin
    • Website

    Related Posts

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ…

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.