nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ: ವಿಷಯ ಪರಿವೀಕ್ಷಕ ಚಿತ್ತಪ್ಪ
    ಪಾವಗಡ August 22, 2024

    ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದ ಕಲೆ ಸಹಕಾರಿ: ವಿಷಯ ಪರಿವೀಕ್ಷಕ ಚಿತ್ತಪ್ಪ

    By adminAugust 22, 2024No Comments1 Min Read
    pavagada

    ಪಾವಗಡ: ಮಕ್ಕಳ ಶೈಕ್ಷಣಿಕ ಪ್ರಗತಿಗೆ ಜಾನಪದೀಯ ಕಲೆ ಸಹಕಾರಿಯಾಗಲಿದೆ ಎಂದು  ಮಧುಗಿರಿ ಶೈ.ವಿಷಯ ಪರಿವೀಕ್ಷಕ ಚಿತ್ತಪ್ಪ ಅವರು ಅಭಿಪ್ರಾಯಪಟ್ಟರು.

    ಗುರುವಾರ ತಾಲ್ಲೂಕಿನ ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ, ಉಪನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆ ಮಧುಗಿರಿ,ಪಾವಗಡ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ,ಕ್ಷೇತ್ರ ಸಂಪನ್ಮೂಲಾಧಿಕಾರಿ ಕಾರ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ತಾಲ್ಲೂಕು ಕನ್ನಡ ಭೋದಕರ ವೇದಿಕೆಯ 2 ನೇ ಪುನಃಶ್ಚೇತನ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು  ಶೈಕ್ಷಣಿಕವಾಗಿ  ಮುಂದುವರೆಯಲು ಶಿಕ್ಷಕರ ಸೃಜನಾತ್ಮಕ ಚಟುವಟಿಕೆಗಳು ಅತ್ಯಗತ್ಯ ಮತ್ತು ಜಾನಪದದ ವಿಷಯಗಳ ಸೈದ್ಧಾಂತಿಕ ಪಠ್ಯ ಅಧ್ಯಯನಕ್ಕೆ  ಜಾನಪದೀಯ ಕಲಾ ಪ್ರಕಾರಗಳಾದ ಹಾಡು, ನೃತ್ಯ, ವಿವಿಧ ಜಾನಪದ ಕಲೆಗಳ ಕೌಶಲ್ಯದಿಂದಲೇ ಅವುಗಳನ್ನು ಸಮರ್ಥವಾಗಿ ಬಳಸಿಕೊಂಡು ಭವಿಷ್ಯ ಕಟ್ಟಲು ಸಹಕಾರಿಯಾಗಲಿದೆ ಎಂದರು.


    Provided by
    Provided by

    ಜೊತೆಗೆ ನೆನಪಿನ ಶಕ್ತಿ ವೃದ್ಧಿಸಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಪಡೆಯಲು ಮಕ್ಕಳಿಗೆ ಪೂರಕವಾಗುತ್ತದೆ ಎಂದರು.

    ಕ್ರಮಬದ್ಧತೆಯ ಅಧ್ಯಯನದ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಮಕ್ಕಳಲ್ಲಿ ಇನ್ನಷ್ಟು ಕಲಿಕಾಸಕ್ತಿ ಹೆಚ್ಚಿಸುವ ಶ್ರಮವನ್ನು ಕನ್ನಡ ಭಾಷಾ ಶಿಕ್ಷಕರು ಪಾರದರ್ಶಕವಾಗಿ ಮಾಡಬೇಕು ಎಂದು ಕಿವಿ ಮಾತು ತಿಳಿಸಿದರು.

    ಈ ಸಂದರ್ಭದಲ್ಲಿ  ಮುಖ್ಯ ಶಿಕ್ಷಕರಾದ ರಾಜಗೋಪಾಲ, ಕನ್ನಡ ಭಾಷಾ ವೇದಿಕೆಯ ಉಪಾಧ್ಯಕ್ಷರಾದ ಆರ್.ನರಸಿಂಹಮೂರ್ತಿ, ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ರಂಗಪ್ಪ, ಶಿಕ್ಷಕರಾದ ಕಾಂತರಾಜು, ಅರುಣ ಪಿ.ಎಸ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕರು ನಾಗರಾಜು ಹಾಗೂ ನರಸೇಗೌಡ ಗಮಕ ವಾಚಕವನ್ನು ನೆರವೇರಿಸಿದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.