nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025
    Facebook Twitter Instagram
    ಟ್ರೆಂಡಿಂಗ್
    • ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
    • ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
    • ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನಿಲ್ ಅಂಬಾನಿ ಷೇರು ಮಾರುಕಟ್ಟೆಯಿಂದ 5 ವರ್ಷ ಬ್ಯಾನ್ ! ಕಾರಣವೇನು ಗೊತ್ತೆ ?
    ರಾಷ್ಟ್ರೀಯ ಸುದ್ದಿ August 24, 2024

    ಅನಿಲ್ ಅಂಬಾನಿ ಷೇರು ಮಾರುಕಟ್ಟೆಯಿಂದ 5 ವರ್ಷ ಬ್ಯಾನ್ ! ಕಾರಣವೇನು ಗೊತ್ತೆ ?

    By adminAugust 24, 2024No Comments2 Mins Read
    anil ambani

    ಅನಿಲ್ ಅಂಬಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹಣ ದುರುಪಯೋಗದ ಪ್ರಕರಣದಲ್ಲಿ ಐದು ವರ್ಷಗಳ ಕಾಲ ಷೇರು ಮಾರುಕಟ್ಟೆಯಿಂದ ಅವರನ್ನು ನಿಷೇಧಿಸಲಾಗಿದೆ. ಮಾರುಕಟ್ಟೆ ನಿಯಂತ್ರಕ ಸೆಬಿ(Securities and Exchange Board of India) ಅನಿಲ್ ಅಂಬಾನಿಗೆ ಶಾಕ್‌ ನೀಡಿದ್ದು, ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

    ರಿಲಯನ್ಸ್ ಹೋಮ್ ಫೈನಾನ್ಸ್‌ ನ ಮಾಜಿ ಅಧ್ಯಕ್ಷ ಅನಿಲ್ ಅಂಬಾನಿ ಸೇರಿದಂತೆ ಒಟ್ಟು 24 ಉದ್ಯಮಿಗಳನ್ನು ಸೆಕ್ಯೂರೆಟೀಸ್ ಮಾರ್ಕೆಟ್ ​​ನಿಂದ ನಿಷೇಧ ಮಾಡಲಾಗಿದೆ. ಅಲ್ಲದೇ ರಿಲಯನ್ಸ್ ಹೋಮ್ ಫೈನಾನ್ಸ್ ಅನ್ನು ಆರು ತಿಂಗಳ ಕಾಲ ನಿಷೇಧಿಸಲಾಗಿದ್ದು, ದಂಡ ವಿಧಿಸಲಾಗಿದೆ.


    Provided by
    Provided by

    ಇನ್ನು ಅನಿಲ್ ಅಂಬಾನಿಗೆ 25 ಕೋಟಿ ರೂಪಾಯಿ ದಂಡದ ಜೊತೆಗೆ ಐದು ವರ್ಷಗಳ ಅವಧಿಗೆ ಸೆಕ್ಯುರಿಟೀಸ್ ಮಾರುಕಟ್ಟೆಯೊಂದಿನ ಸಹಭಾಗಿತ್ವವನ್ನು ನಿಷೇಧಿಸಲಾಗಿದೆ. ಜೊತೆಗೆ ಇತರ ಅಧಿಕಾರಿಗಳಿಗೂ ಕೂಡ ಈ ಪ್ರಕರಣದಲ್ಲಿ ದಂಡ ವಿಧಿಸಲಾಗಿದೆ.

    ಪಿಟಿಐ ವರದಿಯ ಪ್ರಕಾರ, ಅನಿಲ್ ಅಂಬಾನಿ ಆರ್‌ ಎಚ್‌ ಎಫ್‌ ಎಲ್‌ ನ ಪ್ರಮುಖ ವ್ಯವಸ್ಥಾಪಕ ಸಿಬ್ಬಂದಿಗಳ ನೆರವಿನೊಂದಿಗೆ, ತನಗೆ ಸಂಬಂಧಿಸಿದ ಸಂಸ್ಥೆಗಳಿಗೆ ಸಾಲದ ನೆಪದಲ್ಲಿ ನೀಡಿರುವ ಹಣದಲ್ಲಿ ವಂಚಿಸಿದ್ದಾರೆ ಎಂದು ಸೆಬಿಯ ತನಿಖೆಯಿಂದ ತಿಳಿದು ಬಂದಿದೆ. ಈ ಬಗ್ಗೆ ಸೆಬಿಯು 222-ಪುಟಗಳ ಸುಧೀರ್ಘ ಆದೇಶದಲ್ಲಿ ನಡೆದ ಅವ್ಯವಹಾರಗಳನ್ನು ವಿವರಿಸಿದೆ.

    ರಿಲಾಯನ್ಸ್ ಹೋಮ್ ಫೈನಾನ್ಸ್ ಸಂಸ್ಥೆ ಸಾವಿರಾರು ಕೋಟಿ ರೂಪಾಯಿ ಮೊತ್ತದ ಜಿಪಿಸಿ (ಗ್ಯಾರಂಟೀಡ್ ಪೇಮೆಂಟ್ ಕ್ರೆಡಿಟ್) ಸಾಲಗಳನ್ನು ವಿತರಿಸಿದೆ. ಆದರೆ, ಸಾಲ ತೀರಿಸುವ ಯಾವುದೇ ಪ್ರಮುಖ ಆದಾಯ ಇಲ್ಲದ ಸಣ್ಣಪುಟ್ಟ ಸಂಸ್ಥೆಗಳಿಗೆ ಕೂಡ ಈ ಸಾಲಗಳನ್ನು ನೀಡಲಾಗಿತ್ತು.

    ಯಾವುದೇ ಅಡಮಾನ ಅಥವಾ ಸೆಕ್ಯೂರಿಟಿಯನ್ನಾಗಲೀ ಯಾವುದನ್ನೂ ಪಡೆಯದೆಯೇ, ನಿಯಮಗಳನ್ನು ಉಲ್ಲಂಘಿಸಿ ಸಾಲ ನೀಡಲಾಗಿತ್ತು. ಆರ್‌ ಎಚ್‌ ಎಫ್‌ ಎಲ್‌ ನಲ್ಲಿ ಸಾಲ ಕೊಡುವ ಮುನ್ನ ಆಂತರಿಕವಾಗಿ ಕ್ರೆಡಿಟ್ ರೇಟಿಂಗ್ಸ್ ಪರಿಶೀಲಿಸಲಾಗುತ್ತದೆ. ಈ ನಿಯಮ ಪಾಲಿಸದೇ ನೇರವಾಗಿ ಸಾಲ ಮಂಜೂರು ಮಾಡಲಾಗಿತ್ತು.

    ಈ ವಹಿವಾಟಿನ ಹಿಂದಿನ ಉದ್ದೇಶಗಳ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದೆ. ಅಲ್ಲದೇ ಆರ್‌ ಎಚ್‌ ಎಫ್‌ ಎಲ್‌ ಗ್ರೂಪ್ ಮುಖ್ಯಸ್ಥರಾದ ಅನಿಲ್ ಅಂಬಾನಿ ನೇರವಾಗಿ ಪ್ರಭಾವ ಬೀರಿ ಈ ಸಾಲಗಳನ್ನು ಮಂಜೂರು ಮಾಡಿಸಿರುವುದು ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114…

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.