nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

    October 2, 2025

    ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

    October 2, 2025

    ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು

    October 2, 2025
    Facebook Twitter Instagram
    ಟ್ರೆಂಡಿಂಗ್
    • ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
    • ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ
    • ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು
    • ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್
    • ಬಟ್ಟೆ ಖರೀದಿ ನೆಪದಲ್ಲಿ ಚಿನ್ನ ಕಳವು: ಒಂದು ವರ್ಷದ ಬಳಿಕ ಮಹಿಳೆಯರ ಗ್ಯಾಂಗ್ ಅರೆಸ್ಟ್
    • ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ವಿರುದ್ಧ ಜಾತಿ ನಿಂದನೆ ಪ್ರಕರಣ: ಕ್ರಮಕ್ಕೆ ಅರಣ್ಯ ಸಚಿವರಿಗೆ ಮನವಿ
    • ಮುಂದಿನ ವರ್ಷವೂ ನಾನೇ ದಸರಾ ಉತ್ಸವದಲ್ಲಿ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಏರುಪೇರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ: ರಾಜೇಶ್ ಹಿರೇಮಠ್ ಕರೆ
    ತುಮಕೂರು August 28, 2024

    ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ: ರಾಜೇಶ್ ಹಿರೇಮಠ್ ಕರೆ

    By adminAugust 28, 2024No Comments2 Mins Read
    Rajesh Hiremata

    ತುಮಕೂರು: ಸ್ವಯಂ ಉದ್ಯೋಗಗಳಿಂದ ನೂರಾರು ಕುಟುಂಬಗಳಿಗೆ ಅನ್ನದಾತರಾಗಿ ಬದುಕಿನ ಸಾರ್ಥಕತೆ ಕಂಡುಕೊಳ್ಳಬಹುದು ಎಂದು ರಾಜ್ ಟೆಕ್ನಾಲಜೀಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಶ್ ಹಿರೇಮಠ್ ಹೇಳಿದರು.

    ತುಮಕೂರು ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿರುವ ‘ಉದ್ಯಮಶೀಲತಾ ಸಪ್ತಾಹ’ದ ಅಂಗವಾಗಿ ಮೂರು ದಿನಗಳ ವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಗಳ ನವ್ಯೋದ್ಯಮ ಮಳಿಗೆಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.


    Provided by
    Provided by
    Provided by

    ಭಾರತೀಯರನ್ನು ಗುಲಾಮರನ್ನಾಗಿ, ಕೆಲಸಗಾರರನ್ನಾಗಿ ರೂಪಿಸಿದ ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯನ್ನು ಹಿಮ್ಮೆಟ್ಟಿಸಿ, ನಮ್ಮಉತ್ಸಾಹಕ್ಕೆ ಪೂರಕವಾದ ಮಾರ್ಗವನ್ನು ಆರಿಸಿನಡೆಯುವ ಕಾಲವಿದು. ವಾಣಿಜ್ಯೋದ್ಯಮಿಗಳಾಗುವವರಿಗೆ ನಮ್ಯತೆ, ಸ್ವಾತಂತ್ರ್ಯ ಸ್ವಾಯತ್ತತೆ, ಸೃಜನಶೀಲತೆ, ಉತ್ಸಾಹವೇ ಬಂಡವಾಳ, ವಿವಿಧ ಸೇವೆ ಒದಗಿಸುವ ವ್ಯವಹಾರವನ್ನು ಪ್ರಾರಂಭಿಸುವುದೇ ಪ್ರಸ್ತುತ ಪ್ರವೃತ್ತಿಎಂದು ತಿಳಿಸಿದರು.

    ಉದ್ಯಮಿ ಡಾ.ಆರ್.ಎಲ್.ರಮೇಶ್ ಬಾಬು ಮಾತನಾಡಿ, ವಿಭಿನ್ನ ಆಲೋಚನೆಗಳೇ ಯಶಸ್ವಿ ಜೀವನಕ್ಕೆ ಮುನ್ನುಡಿ. ಸಮಾಜಮುಖಿ ಉದ್ಯಮಗಳನ್ನು ಆರಂಭಿಸಿದಾಗ ಜನರನ್ನು ಬೇಗ ತಲುಪಬಹುದು. ಪರಿಸರ ಸ್ನೇಹಿ, ಜನ ಸ್ನೇಹಿ ಉತ್ಪನ್ನಗಳನ್ನು ಜನರು ಬಯಸುತ್ತಾರೆ. ಉತ್ಪನ್ನದಗುಣಮಟ್ಟದ ಮೇಲೆ ಜನರ ನಂಬಿಕೆ ಗಳಿಸಿ ಉದ್ಯಮವನ್ನು ಎತ್ತರಕ್ಕೆಕೊಂಡೊಯ್ಯಬಹುದು ಎಂದರು.

    ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ.ಮಾತನಾಡಿ, ಸ್ವಯಂಉದ್ಯಮ ಆರಂಭಿಸುವ ಮುನ್ನ ಮಾರುಕಟ್ಟೆಯ ವಾಸ್ತವ ಅನುಭವಗಳ ಪರಿಚಯವಾಗಬೇಕು. ಸ್ಪರ್ಧಾತ್ಮಕಯುಗದಲ್ಲಿಉದ್ಯಮದ ಮೇಲಿರುವ ಬದ್ಧತೆಯು ಯಶಸ್ಸಿಗೆ ಕಾರಣವಾಗುತ್ತದೆ ಎಂದು ಹೇಳಿದರು.

    ವಿವಿಯ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥೆ ಡಾ.ನೂರ್ ಅಫ್ಜಾ ಮಾತನಾಡಿ, ಪ್ರಾಯೋಗಿಕವಾಗಿ ನವೋದ್ಯಮಗಳನ್ನು ಆರಂಭಿಸಿ, ಉದ್ಯಮಿಗಳಾಗಲು ಈ ಸಪ್ತಾಹವು ಸಹಕಾರಿಯಾಗಲಿದೆ. ಗೋಡೆಗಳಾಚೆ ವಿಭಿನ್ನ ಕಲ್ಪನೆಗಳನ್ನು ಹುಡುಕುವುದು ಸಪ್ತಾಹದ ಮುಖ್ಯಉದ್ದೇಶ ಎಂದು ತಿಳಿಸಿದರು.

    ವಿದ್ಯಾರ್ಥಿಗಳೇ ಸಣ್ಣಬಂಡವಾಳದ ಆಹಾರ, ಸಿರಿಧಾನ್ಯ, ಫ್ಯಾಷನ್, ಗೃಹ ಅಲಂಕಾರ ಮಳಿಗೆಗಳನ್ನು ತೆರೆದಿದ್ದರು. ಮೂರು ದಿನಗಳ ವರೆಗೂ (ಆ.೨೭ರಿಂದ ಆ.೨೯ರ) ತೆರೆದಿರುವವಿವಿಧ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಮಳಿಗೆಗಳಿಗೆ ಸಾರ್ವಜನಿಕರು ಮಧ್ಯಾಹ್ನ ೧ ಗಂಟೆಯ ನಂತರ ಭೇಟಿ ನೀಡಬಹುದಾಗಿದೆ.

    ವಿವಿ ಸ್ನಾತಕೋತ್ತರ ವ್ಯವಹಾರ ಆಡಳಿತ ಅಧ್ಯಯನ ವಿಭಾಗದ ಹಿರಿಯ ವಿದ್ಯಾರ್ಥಿ, ಚಂದ್ರಮೌಳೇಶ್ವರ ಟ್ರೇಡರ್ಸ್ ನ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮತ್ತು ಮಾರುತಿಆಗ್ರೋ ನರ್ಸರಿ ಸಂಸ್ಥಾಪಕ ಕೋದಂಡರಾಮ ಎನ್., ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಸಂಯೋಜಕ ಪ್ರೊ.ಎ.ಮೋಹನ್‌ರಾಮ್ ಉಪಸ್ಥಿತರಿದ್ದರು. ಉಪನ್ಯಾಸಕಿ ಇಂಪಾ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ದಸರಾ | ವಿಜಯದಶಮಿಯಂದು ಜಂಬೂ ಸವಾರಿ ಮೆರವಣಿಗೆ

    October 1, 2025

    ತುಮಕೂರು | ಸಾಂಪ್ರದಾಯಿಕ ಗೊಂಬೆಗಳ ಪ್ರದರ್ಶನ

    October 1, 2025

    ತುಮಕೂರು ದಸರಾ:  ವೇದಿಕೆಯಲ್ಲಿ ಹೆಜ್ಜೆ ಹಾಕಿದ ನಟ ರವಿಚಂದ್ರನ್, ನಟಿ ರಮ್ಯಾ

    October 1, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಗೃಹಲಕ್ಷ್ಮೀ ಹಣದಿಂದ ವಾಷಿಂಗ್ ಮೆಷಿನ್ ಖರೀದಿಸಿದ ಮಹಿಳೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

    October 2, 2025

    ಬೆಂಗಳೂರು: ಗೃಹ ಲಕ್ಷ್ಮೀ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ವಾಷಿಂಗ್ ಮೆಷಿನ್ ಖರೀದಿಸಿದ್ದು, ಈ ಸಂಬಂಧ ವಿಡಿಯೋ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ …

    ಗಾಂಧೀಜಿಯ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶ: ಸಿಎಂ ಸಿದ್ದರಾಮಯ್ಯ

    October 2, 2025

    ಶಾಸಕ ಹೆಚ್.ವಿ.ವೆಂಕಟೇಶ್ ಅವರಿಗೆ ದಸರಾ ಶುಭಾಶಯ ತಿಳಿಸಿದ ಪೊಲೀಸರು

    October 2, 2025

    ಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗ್ತಾರೆ: ಕುಣಿಗಲ್ ಶಾಸಕ  ಹೆಚ್.ಡಿ.ರಂಗನಾಥ್

    October 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.