nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪೋರ್ಕ್ ತಿನ್ನುವವರಿಗೆ ಇಲ್ಲಿದೆ ವೈದ್ಯರು ನೀಡಿದ ಶಾಕಿಂಗ್ ನ್ಯೂಸ್
    ಸ್ಪೆಷಲ್ ನ್ಯೂಸ್ August 30, 2024

    ಪೋರ್ಕ್ ತಿನ್ನುವವರಿಗೆ ಇಲ್ಲಿದೆ ವೈದ್ಯರು ನೀಡಿದ ಶಾಕಿಂಗ್ ನ್ಯೂಸ್

    By adminAugust 30, 2024No Comments2 Mins Read
    pork food

    ಅಮೆರಿಕ ಮೂಲದ ವೈದ್ಯರೊಬ್ಬರು ಬೇಯಿಸದ ಅಥವಾ ಅರ್ಧ ಬೇಯಿಸಿದ ಹಂದಿಮಾಂಸವನ್ನು ಸೇವಿಸುವುದರಿಂದ ಉಂಟಾಗುವ ಅಪಾಯವನ್ನು ತಿಳಿಸಿದ್ದಾರೆ. ಯುನಿವರ್ಸಿಟಿ ಆಫ್​ ಫ್ಲೋರಿಡಾ ಹೆಲ್ತ್​​ ಜಾಕ್ಸನ್​​ವಿಲ್ಲೆಯ ಡಾ.ಸ್ಯಾಮ್​​ಘಾಲಿ ಅವರು ವೈದ್ಯಕೀಯ ತುರ್ತುಸ್ಥಿತಿ ಹಾಗೂ ರೋಗಗಳ ಬಗೆ ಎಲ್ಲರಿಗೂ ತಿಳಿದಿರಲಿ ಎಂಬ ಕಾರಣಕ್ಕೆ ಹಲವು ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಾರೆ.

    ಡಾ.ಘಾಲಿ ಸೋಂಕಿನಿಂದ ಬಳಲುತ್ತಿರುವ ರೋಗಿಯೊಬ್ಬರ ಸಿಟಿ ಸ್ಕ್ಯಾನ್​ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ವ್ಯಕ್ತಿಯು ಪೋರ್ಕ್​​ ಟೇಪ್​ವರ್ಮ್​​ನ ಲಾರ್ವಾ ಸಿಸ್ಟ್​​ಗಳಿಂದ ನರಳುತ್ತಿದ್ದಾನೆ. ಇದರ ವೈಜ್ಞಾನಿಕ ಹೆಸರು ಟೇನಿಯಾ ಸೋಲಿಯಮ್​ ಎಂದು ವಿವರಿಸಿದ್ದಾರೆ. ಇದು ಬೇಯಿಸದ ಹಂದಿಮಾಂಸದಲ್ಲಿ ಕಂಡುಬರುವ ಸೋಂಕಾಗಿದೆ. ಇದನ್ನು ಸೇವಿಸುವ ಮೂಲಕ ಮನುಷ್ಯರು T. Solium ಸೋಂಕಿಗೆ ಒಳಗಾಗುತ್ತಾರೆ ಎಂದು ವಿವರಿಸಿದ್ದಾರೆ.


    Provided by
    Provided by

    ಇದನ್ನು ಸೇವಿಸಿದ 5 ರಿಂದ 12 ವಾರಗಳ ನಂತರ ಈ ಸೋಂಕು ಜೀರ್ಣಾಂಗವ್ಯೂಹದೊಳಗೆ ಪ್ರೌಢವಸ್ಥೆಯ ಟೇಪ್​​ವರ್ಮ್​​ಗಳಾಗಿ ವಿಕಸನಗೊಳ್ಳುತ್ತವೆ. ಇದನ್ನು ಕರುಳಿನ ಟೇನಿಯಾಸಿಸ್​ ಎಂದು ಕರೆಯಲಾಗುತ್ತದೆ. ಕೆಲವರಲ್ಲಿ ಇದು ಮೆದುಳಿಗೆ ಸಾಗಿ ಮೆದುಳಿನ ಅಂಗಾಂಶದಲ್ಲಿ ಟೇಪ್​ವರ್ಮ್​​​ ಅನ್ನು ರಚಿಸುತ್ತದೆ. ಇದರಿಂದ ತಲೆನೋವು ಸೇರಿ ಗಂಭೀರ ನರಕ್ಕೆ ಸಂಬಂಧಿಸಿದ ಕಾಯಿಲೆಗಳು ಬರಬಹುದು ಎಂದು ತಿಳಿಸಿದ್ದಾರೆ.

    ಇಂತಹ ಸಮಸ್ಯೆಗಳಿಂದ ಪಾರಾಗಲು ಪದೇಪದೆ ಕೈತೊಳೆದುಕೊಳ್ಳುವ ಮೂಲಕ ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಮುಖ್ಯವಾಗಿ ಬೇಯಿಸದ ಅಥವಾ ಕಚ್ಚಾ ಪೋರ್ಕ್​​ ಮಾಂಸವನ್ನು ಎಂದಿಗೂ ಸೇವಿಸಬೇಡಿ ಎಂದು ಡಾ.ಘಾಲಿ ಸಲಹೆ ನೀಡಿದ್ದಾರೆ. ರೋಗದ ಬಗ್ಗೆ ಮಾಹಿತಿ ಮತ್ತು ಸಲಹೆ ನೀಡುವುದರ ಜತೆಗೆ ಅದನ್ನು ಗುಣಪಡಿಸಲು ಇರುವ ಚಿಕಿತ್ಸೆ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಈ ರೋಗಕ್ಕೆ ಆಂಟಿ ಪಾರಾಸಿಟಿಕ್ ಥೆರಪಿ, ಸ್ಟೀರಾಯ್ಡ್‌ಗಳು, ಆಂಟಿ-ಎಪಿಲೆಪ್ಟಿಕ್ಸ್ (ನ್ಯೂರೋಸಿಸ್ಟಿಸರ್ಕೋಸಿಸ್) ಈ ಚಿಕಿತ್ಸೆಗಳನ್ನು ಪಡೆಯಬಹುದು ಎಂದು ತಿಳಿಸಿದರು. ಡಾ.ಸ್ಯಾಮ್​ ಘಾಲಿ ಅವರ ಈ ಪೋಸ್ಟ್​​ ಅನ್ನು 6 ಮಿಲಿಯನ್​ ಮಂದಿ ವೀಕ್ಷಿಸಿದ್ದು, 1600ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. (ಏಜೆನ್ಸೀಸ್​​)

    Here’s one of the craziest CT scans I’ve ever seen

    What’s the diagnosis? pic.twitter.com/DSJmPfCy9L

    — Sam Ghali, M.D. (@EM_RESUS) August 25, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

    April 27, 2026

    ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ

    April 17, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.