nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ತಿಪಟೂರು: ಕಾರು–ಬೈಕ್ ನಡುವೆ ಭೀಕರ ಅಪಘಾತ: ವೆಲ್ಡಿಂಗ್ ಕಾರ್ಮಿಕ ಸಾವು
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಕೆಎಸ್‌ ಆರ್‌ ಟಿಸಿ ಮತ್ತು ಖಾಸಗಿ ಬಸ್‌ ನಡುವೆ ಡಿಕ್ಕಿ, ಇಬ್ಬರು ಸಾವು
    • ಡಾ.ಶಿವಕುಮಾರ್ ಸ್ವಾಮೀಜಿಗಳಿಂದಾಗಿ ತುಮಕೂರು ದಾಸೋಹ ಯೂನಿವರ್ಸಿಟಿಯಾಗಿದೆ: ಹಿರೇಮಠ ಶ್ರೀ
    • ನಿಂದನೆ: ಟೆಂಪಲ್ ವಿಭಾಗೀಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ವಿರುದ್ಧ ಗುತ್ತಿಗೆದಾರರಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾನುವಾರ ಸೆಪ್ಟೆಂಬರ್  1:  ದಿನ ಭವಿಷ್ಯವನ್ನು ತಿಳಿದುಕೊಳ್ಳೋಣ
    ಸ್ಪೆಷಲ್ ನ್ಯೂಸ್ August 31, 2024

    ಭಾನುವಾರ ಸೆಪ್ಟೆಂಬರ್  1:  ದಿನ ಭವಿಷ್ಯವನ್ನು ತಿಳಿದುಕೊಳ್ಳೋಣ

    By adminAugust 31, 2024No Comments3 Mins Read
    dina bhavishya

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?


    Provided by
    Provided by

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಮೇಷ ರಾಶಿ✨

    ಇಂದು ನೀವು ಗುರಿಯನ್ನು  ಸಾಧಿಸುವ ಕಡೆ ಹೆಚ್ಚು ಗಮನ ಕೊಡುವಿರಿ. ಯುವಕರು ಸಂದರ್ಶನಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ.  ಯಾವುದೇ ಅಕ್ರಮ ಚಟುವಟಿಕೆಗಳನ್ನು ತಪ್ಪಿಸಿ.  ಕೌಟುಂಬಿಕ ವಾತಾವರಣ ಆಹ್ಲಾದಕರವಾಗಿರಬಹುದು.✨

    ವೃಷಭ ರಾಶಿ ✨

    ಇಂದು ನಿಮ್ಮ ಪ್ರೀತಿ ಪಾತ್ರರೊಡನೆ ಮನರಂಜನೆಯಲ್ಲಿ ಉತ್ತಮ ಸಮಯವನ್ನು ಕಳೆಯಬಹುದು.  ವ್ಯವಹಾರದಲ್ಲಿ ಕೆಲವು ಹೊಸ ಜವಾಬ್ದಾರಿಗಳು ನಿಮ್ಮ ಮೇಲೆ ಬರಬಹುದು.✨

    ಮಿಥುನ ರಾಶಿ✨

    ನಿಮ್ಮ ವ್ಯಕ್ತಿತ್ವದ ಬಗ್ಗೆ ಜನರಿಂದ ಮೆಚ್ಚುಗೆ ಸಿಗಬಹುದು. ಹಿರಿಯರ ಮಾರ್ಗದರ್ಶನ ಮತ್ತು ಸಲಹೆ ನಿಮಗೆ ಉತ್ತೇಜನಕಾರಿಯಾಗಬಲ್ಲದು. ಈ ಬಾರಿ ಮನೆ ನಿರ್ವಹಣೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ನಿರಾಶೆ ಉಂಟಾಗಬಹುದು. ಮಕ್ಕಳಿಗೆ ಯಾವುದೋ ವಿಚಾರದಲ್ಲಿ ಯಶಸ್ಸು ಸಿಗುತ್ತದೆ, ಮನೆಯಲ್ಲಿ ಹಬ್ಬದ ವಾತಾವರಣ ಇರುತ್ತದೆ.✨

    ಕಟಕ ರಾಶಿ✨

    ನಿಮ್ಮ ಶ್ರಮ ಮತ್ತು ಸಹಕಾರದಿಂದ ಕುಟುಂಬ ಚೆನ್ನಾಗಿ ಇರಲಿದೆ. ಯಾವುದೇ ಪಿತ್ರಾರ್ಜಿತ ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ಇಂದು  ಪರಿಹಾರ ಸಿಗಲಿದೆ. ✨

    ಸಿಂಹ ರಾಶಿ ✨

    ಇಂದು ಸ್ಫೂರ್ತಿಯೊಂದಿಗೆ  ನಿಮ್ಮಲ್ಲಿ ಧನಾತ್ಮಕ ಬದಲಾವಣೆಯನ್ನು ಅನುಭವಿಸುವಿರಿ. ಮತ್ತು ಹಿತೈಷಿಗಳ ಆಶೀರ್ವಾದ ನಿಮಗೆ ಸಿಗಲಿದೆ‌. ನೀವು ಹೊಸ ಕಾರು ಖರೀದಿಸಲು ಯೋಜಿಸುತ್ತಿದ್ದರೆ ಇಂದು ಸರಿಯಾದ ಸಮಯ. ಈ ಸಮಯದಲ್ಲಿ ಯಾವುದೇ ಹಣದ ವ್ಯವಹಾರ ಮಾಡಬೇಡಿ.  ಜಗಳದ ಸಾಧ್ಯತೆ ಇದೆ✨.✨

     

    ಕನ್ಯಾ ರಾಶಿ ✨👇🏻

    ಇಂದು ಸಮಯವು ಅನುಕೂಲಕರವಾಗಿದೆ. ನಿಮ್ಮ ಸಾಮರ್ಥ್ಯ ಮತ್ತು ಕೌಶಲ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಿ. ಮಾರ್ಗದರ್ಶನ ಮತ್ತು ಹಿರಿಯ ವ್ಯಕ್ತಿಯ ಸಲಹೆಯು ನಿಮಗೆ ವರವಾಗಿ ಪರಿಣಮಿಸುತ್ತದೆ. ಭವಿಷ್ಯಕ್ಕೆ ಸಂಬಂಧಿಸಿದ ಯಾವುದೇ ಯೋಜನೆಗಳನ್ನು ನೀವು ಮುಂದೂಡಿದರೆ ಉತ್ತಮ.✨

     

    ತುಲಾ ರಾಶಿ ✨

    ಇಂದು ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ವಾತಾವರಣ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು.✨

    ವೃಶ್ಚಿಕ ರಾಶಿ✨

    ಇಂದು ನಿಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಿ. ಸಮಯದ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಿ. ಆಪ್ತ ಸ್ನೇಹಿತರ ಬೆಂಬಲವೂ ನಿಮಗೆ ಸಹಾಯಕವಾಗಿದೆ. ಈ ಸಮಯದಲ್ಲಿ ವ್ಯವಹಾರಕ್ಕೆ ಹೆಚ್ಚು ಗಮನ ಕೊಡಿ.✨

     

    ಧನು ರಾಶಿ ✨

    ಸೆಪ್ಟೆಂಬರ್ ತಿಂಗಳು ಧನು ರಾಶಿಯವರಿಗೆ ಮಿಶ್ರವಾಗಿರುತ್ತದೆ. ತಿಂಗಳ ಆರಂಭದಲ್ಲಿ, ನಿಮ್ಮ ಕೆಲಸ ಅಥವಾ ನಿಮ್ಮ ಕಠಿಣ ಪರಿಶ್ರಮದ ಫಲಿತಾಂಶದಿಂದ ನೀವು ಅತೃಪ್ತರಾಗಬಹುದು. ಈ ಸಮಯದಲ್ಲಿ, ನಿಮ್ಮ ಮನಸ್ಸು ಕುಟುಂಬ ಮತ್ತು ಮನೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳ ಬಗ್ಗೆ ಚಿಂತಿಸುತ್ತಿರಬಹುದು. ಈ ಸಮಯದಲ್ಲಿ, ನೀವು ಗೊಂದಲದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು ಅಥವಾ ಭಾವನೆಗಳಿಂದ ದೂರ ಹೋಗಬೇಕು, ಇಲ್ಲದಿದ್ದರೆ ನೀವು ಅನಗತ್ಯ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಗುರಿ ಆಧಾರಿತ ಉದ್ಯೋಗಗಳನ್ನು ಮಾಡುವವರು

     

    ಕುಂಭ ರಾಶಿ ✨

    ಸಣ್ಣ ಸಣ್ಣ ರಿಯಾಯಿತಿಗಳಲ್ಲಿ ತೂರಿಕೊಳ್ಳುತ್ತ ಇದ್ದೀರಿ. ಬೆಟ್ಟದ ಹಾಗೆ ಆಪತ್ತು ಬಂದರೂ ಅಲ್ಲಲ್ಲೇ ಸಣ್ಣ ರಿಲೀಫ್ ಕೂಡ ಸಿಗುತ್ತಿದೆ. ಹಾಗಂತ ಏಮಾರಬೇಡಿ. ನಿಮ್ಮ ಸುರಕ್ಷತೆಗೆ ಏನು ಬೇಕೋ ರಕ್ಷಣೆ ಮಾಡಿಕೊಳ್ಳಿ. ನಿಮಗೆ ನಾಲ್ಕೂ ಕಡೆಯಿಂದ ಘೇರಾವ್ ಇದೆ. ಚಕ್ರವ್ಯೂಹ ದಲ್ಲಿ ನುಗ್ಗಿಬಿಟ್ಟಿದ್ದೀರಿ ಹೊರಬರಲು ಸಾಹಸ ಪಡುತ್ತಿದ್ದೀರಿ. ಸಂಗಾತಿಗೆ ಅನಾರೋಗ್ಯ ಆಗಬಹುದು. ಗೃಹಕೃತ್ಯದ ವಿಷಯಗಳಲ್ಲೂ ಒತ್ತಡ ಇರುತ್ತದೆ. ಯಾವುದೇ ಸಮಸ್ಯೆಗಳಿದ್ದರೂ ನವಿರಾಗಿ ಬಿಡಿಸಿಕೊಳ್ಳಿ. ಆತುರ ಬೇಡ✨

    ಕೊನೆಯದಾಗಿ ಮೀನ ರಾಶಿ ✨

    ಮನೆಯ ಸದಸ್ಯರಲ್ಲಿ ಅಸಂತೋಷ ಭಯ ಇರುತ್ತದೆ. ಮನೆಯಲ್ಲಿ ಯಾರಿಗಾದರೂ ಅನಾರೋಗ್ಯ ಆಗಿ ನಿಮಗೆ ಒತ್ತಡ, ಕಾರ್ಯಭಾರ ಹೆಚ್ಚಾಗಬಹುದು. ಹಣಕಾಸಿನ ಖರ್ಚೂಗಳೂ ಇರುತ್ತದೆ. ಎಲ್ಲವನ್ನೂ ಸಹನೆಯಿಂದ ನಿಭಾಯಿಸಿ.‌ ಯಾವುದಕ್ಕೂ ದುಡುಕಬೇಡಿ. ಆರರಲ್ಲಿ ಸೂರ್ಯ ಇರುವುದು ನಿಮಗೆ ಸ್ವಲ್ಪ ಶಕ್ತಿ‌ ಪರಾಕ್ರಮವನ್ನು ಕೊಟ್ಟು ಕಾಪಾಡುತ್ತಾನೆ.✨

    ✨ ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ ✨9535156490

    admin
    • Website

    Related Posts

    ಲಂಡನ್ ಬೀದಿಯಲ್ಲಿ ಪಾನ್ ಉಗುಳಿದ ಇಬ್ಬರು ಭಾರತೀಯರಿಗೆ 3.46 ಲಕ್ಷ ರೂ. ಭಾರಿ ದಂಡ!

    March 21, 2026

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ

    April 5, 2026

    ತುಮಕೂರು: ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನದ ಅಂಗವಾಗಿ ಸಿದ್ದಗಂಗಾ ಮಠದಲ್ಲಿಂದು ಅತ್ಯಂತ ಸಡಗರದ…

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ

    April 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.