nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣೇಶ ಚತುರ್ಥಿ ದಿನ ಈ ಕೆಲಸ ಮಾಡಿ ! ಜೀವನದ ಪ್ರತಿಯೊಂದು ಕ್ಷಣ ಸುಖದ ಸುಪ್ಪತ್ತಿಗೆಯಲ್ಲಿಯೇ ಸಾಗುವುದು
    ರಾಜ್ಯ ಸುದ್ದಿ September 7, 2024

    ಗಣೇಶ ಚತುರ್ಥಿ ದಿನ ಈ ಕೆಲಸ ಮಾಡಿ ! ಜೀವನದ ಪ್ರತಿಯೊಂದು ಕ್ಷಣ ಸುಖದ ಸುಪ್ಪತ್ತಿಗೆಯಲ್ಲಿಯೇ ಸಾಗುವುದು

    By adminSeptember 7, 2024No Comments3 Mins Read
    ganesh chaturty

    ಪ್ರತಿ ವರ್ಷದಂತೆ ಈ ಬಾರಿಯೂ ಎಲ್ಲೆಡೆ ಗಣೇಶ ಉತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಗಣೇಶ ಚತುರ್ಥಿಯನ್ನು ಯಾಕೆ ಆಚರಿಸುತ್ತೇವೆ, ಇದರ ಹಿಂದಿರುವ ಕಥೆಯ ಬಗ್ಗೆ ಪಂಚಾಂಗಕರ್ತ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮಾ ಅವರು ವಿವರಿಸಿದ್ದಾರೆ.

    ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದ್ದು, ವಿನಾಯ ಮೂರ್ತಿ ಪ್ರತಿಷ್ಠಾಪನೆಗೆ ಅಂತಿಮ ಹಂತದ

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ಗಣೇಶ ಚತುರ್ಥಿ ಸಿದ್ಧತೆಗಳನ್ನು ನಡೆಯುತ್ತಿವೆ. ಕೆಲವೆಡೆ ಮಾರುಕಟ್ಟೆಯಿಂದ ಮನೆ, ಮಂಟಪಗಳಿಗೆ ಗಣಪತಿ ಬಂದಾಗಿದೆ. ಪ್ರತಿಷ್ಠಾಪನೆಗೆ ಅಲಂಕಾರ ಸೇರಿದಂತೆ ಮತ್ತಿತರ ಸಿದ್ಧತೆಗಳು ನಡೆಯುತ್ತಿವೆ. ಹಬ್ಬದ ಸಂಭ್ರಮದ ಜೊತೆ ಜೊತೆಗೆ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ, ಮಹತ್ವವನ್ನು ತಿಳಿಯಬೇಕು. ಈ ಬಗ್ಗೆ ಪಂಚಾಂಗಕರ್ತ ಚಿಲಕಮರ್ತಿ ಪ್ರಭಾಕರ ಚಕ್ರವರ್ತಿ ಶರ್ಮಾ ವಿವರಿಸಿದ್ದಾರೆ.

    ಯಾವುದೇ ರೀತಿಯ ಶುಭ–ಸಮಾರಂಭಗಳನ್ನು ಆಚರಿಸುವ ಮೊದಲು ಗಣೇಶನಿಗೆ ಪೂಜೆಯನ್ನು ಮಾಡಲಾಗುತ್ತದೆ. ಸ್ವಾಮಿಯ ಮುಂದೆ ಕುಳಿತು ಪ್ರಾರ್ಥಿಸಬೇಕು. ಎಲ್ಲರೂ ಸಂಪೂರ್ಣವಾಗಿ ಗಮನಹರಿಸಬೇಕು. ‘ಗಣಪತಿ ದೇವರು ನಮಗೆ ಸಮಸ್ಯೆಗಳನ್ನು ನಿವಾರಿಸುವವನಾಗಿದ್ದಾನೆ, ಅವನೇ ನಿಜವಾದವನು. ‘ಏಕದಂತ ಗಣಸ್ತ ಶಿವಗೌರಿ ತನಯ ಶರಣು ಗಣೇಶ’ ಎಂದು ವೈಭವೀಕರಿಸಲಾಗುತ್ತೆ. ಓ ಭಕ್ತ! ಓ ಸೌಂದರ್ಯ! ಓ ಧನ್ಯ! ಓ ದೇವರೇ! ಜಗತ್ತಿಗೆ ಒಳ್ಳೆಯದಾಗಲಿ!’ ಭಕ್ತಲೋಕ ಮನೋಮಂದಿರಂ ಎಂದು ಪ್ರಾರ್ಥಿಸುತ್ತೇನೆ.

    ಗಣೇಶ ಚತುರ್ಥಿಯು ಆಚರಣೆಯ ಉತ್ಸಾಹದ ಜೊತೆಗೆ ಸಾಂಪ್ರದಾಯಿಕ, ಸಾಂಸ್ಕೃತಿಕ ಮತ್ತು ಏಕತೆಯ ಅಂಶಗಳಿಂದ ಕೂಡಿದೆ. ಮನೆಗಳು,

    ಬೀದಿಗಳು ಮತ್ತು ಹಳ್ಳಿಗಳು ಭಕ್ತಿಯಿಂದ ತುಂಬಿರುತ್ತವೆ. ಆನಂದಮಯ ವಾತಾವರಣ ಎದ್ದು ಕಾಣುತ್ತೆ. ಕವಿತೆಗಳು, ಹಾಡುಗಳು, ಸ್ತೋತ್ರಗಳು, ಭಜನೆಗಳು, ನೃತ್ಯ ಸಂಗೀತವು ಹೀಗೆ ಗಣೇಶ ಉತ್ಸವ ಸಮಯದಲ್ಲಿ ಭಕ್ತಿ ಪರಾಕಾಷ್ಠೆಯ ಎಲ್ಲವನ್ನು ಕಾಣಬಹುದು.

     ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535839666

     

    ನೀವು ಈ ರಾಶಿಯವರಗಿದ್ದರೆ ಗಣೇಶ ಚತುರ್ಥಿ ದಿನ ಈ ಕೆಲಸ ಮಾಡಿ !ಜೀವನದ ಪ್ರತಿಯೊಂದು ಕ್ಷಣ ಸುಖದ ಸುಪ್ಪತ್ತಿಗೆಯಲ್ಲಿಯೇ ಸಾಗುವುದು

    ಗಣೇಶ ಚತುರ್ಥಿಯಂದು ರಾಶಿಗನುಗುಣವಾಗಿ ಈ ಕ್ರಮಗಳನ್ನು ತೆಗೆದುಕೊಳ್ಳಬೇಕು.

    ಮೇಷ ರಾಶಿ: ಗಣೇಶ ಚತುರ್ಥಿಯಂದು ಗಣಪತಿಯನ್ನು ಪೂಜಿಸುವಾಗ ವೀಳ್ಯದೆಲೆಯನ್ನು ಬಳಸಿ. ನಂತರ ಈ ವೀಳ್ಯದೆಲೆಯನ್ನು ಬಟ್ಟೆಯಲ್ಲಿ ಕಟ್ಟಿ ಸುರಕ್ಷಿತವಾಗಿ ಇಡಬೇಕು. ಹೀಗೆ ಮಾಡಿದರೆ ಬೊಕ್ಕಸ ತುಂಬುತ್ತದೆ.

    ವೃಷಭ ರಾಶಿ: ವೃಷಭ ರಾಶಿಯವರು ಗಣೇಶ ಚತುರ್ಥಿಯ ದಿನದಂದು ಗಣಪತಿಗೆ ತೆಂಗಿನಕಾಯಿ ಮಾಲೆಯನ್ನು ಅರ್ಪಿಸಬೇಕು.4 ತೆಂಗಿನ ಕಾಯಿಗಳನ್ನು ಮಾಲೆಯಲ್ಲಿ ಕಟ್ಟಿ ಅರ್ಪಿಸಿದರೆ ಜೀವನದ ಎಲ್ಲಾ ಸಮಸ್ಯೆಗಳು ಬಗೆಹರಿಯುವುದು.

    ಮಿಥುನ ರಾಶಿ: ಮಿಥುನ ರಾಶಿಯವರು ಗಣೇಶ ಚತುರ್ಥಿಯ ದಿನದಂದು ‘ಗಣೇಶ ಸಂಕಷ್ಟ ನಾಶಕ ಸ್ತೋತ್ರ’ವನ್ನು ಪಠಿಸಬೇಕು.

    ಕರ್ಕಾಟಕ ರಾಶಿ :ಕರ್ಕಾಟಕ ರಾಶಿಯವರು ಗಣಪತಿಗೆ ಪಂಚಮೇವ ಅರ್ಪಿಸಬೇಕು.ಇದು ಎಲ್ಲಾ ರೀತಿಯ ಅಡೆತಡೆಗಳು ಮತ್ತು ತೊಂದರೆಗಳನ್ನು ನಿವಾರಿಸುತ್ತದೆ.

    ಸಿಂಹ ರಾಶಿ :  ಸಿಂಹ ರಾಶಿ : ಸಿಂಹ ರಾಶಿಯವರು ಗಣಪತಿಗೆ ಸಿಂಧೂರವನ್ನು ಅರ್ಪಿಸಬೇಕು.ಗಣೇಶ ಚಾಲೀಸವನ್ನೂ ಓದಬೇಕು.

    ಕನ್ಯಾರಾಶಿ: ಕನ್ಯಾ ರಾಶಿಯವರು ಹಸುವಿಗೆ ಹಸಿರು ಮೇವನ್ನು ತಿನ್ನಿಸಬೇಕು.

    ತುಲಾ ರಾಶಿ:ತುಲಾ ರಾಶಿಯವರು ಗಣೇಶ ಚತುರ್ದಶಿಯಿಂದ ಅನಂತ ಚತುರ್ದಶಿಯವರೆಗೆ ಪ್ರತಿದಿನ 108 ಬಾರಿ ‘ಓಂ ಹ್ರೀಂ ಗ್ರೀಂ ಹ್ರೀಂ’ಮಂತ್ರವನ್ನು ಪಠಿಸಬೇಕು.ಜೀವನದ ಪ್ರತಿಯೊಂದು ಸಮಸ್ಯೆಯೂ ದೂರವಾಗುತ್ತದೆ.

    ವೃಶ್ಚಿಕ ರಾಶಿ : ವೃಶ್ಚಿಕ ರಾಶಿಯವರು ಪ್ರತಿದಿನವೂ ಗಣಪತಿಯನ್ನು ಪೂಜಿಸಿ ಸೇವೆ ಮಾಡಿರಿ. ಗಣೇಶನಿಗೆ ಇಷ್ಟವಾದ ಆಹಾರವನ್ನು ಅರ್ಪಿಸಿ.

    ಧನು ರಾಶಿ : ಧನು ರಾಶಿಯವರು ಗಣಪತಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಬೇಕು. ಉದ್ಯೋಗ ಮತ್ತು ವ್ಯವಹಾರದಲ್ಲಿ ದ್ವಿಗುಣ ಪ್ರಗತಿ ಕಂಡುಬರಲಿದೆ.

    ಮಕರ ರಾಶಿ : ಗಣೇಶ ಚತುರ್ಥಿಯಂದು ಮಕರ ರಾಶಿಯವರು ಗಣಪತಿಗೆ ಗರಿಕೆಯನ್ನು ಅರ್ಪಿಸಬೇಕು.ಇದಕ್ಕಾಗಿ,’ಓಂ ಗಣ ಗಣಪತಯೇ ಸರ್ವ ಕಾರ್ಯ ಸಿದ್ಧಿ ಕುರು ಕುರು ಸ್ವಾಹಾ’ ಎಂಬ ಮಂತ್ರವನ್ನು ಜಪಿಸುತ್ತಾ ಗರಿಕೆಯನ್ನು ಅರ್ಪಿಸಿ.

    ಕುಂಭ ರಾಶಿ: ಗಣಪತಿಗೆ ತುಪ್ಪ ಮತ್ತು ಬೆಲ್ಲವನ್ನು ಅರ್ಪಿಸಬೇಕು.ಅಲ್ಲದೆ ಬಡವರಿಗೆ ಸಹಾಯ ಮಾಡಿದರೆ ತೊಂದರೆಗಳು ದೂರವಾಗುತ್ತವೆ.

    ಮೀನ ರಾಶಿ :ಗಣೇಶ ಚತುರ್ಥಿಯ ದಿನದಂದು ಮೀನ ರಾಶಿಯವರು ಮನೆಯಲ್ಲಿ ಗಣೇಶ ಯಂತ್ರವನ್ನು ಸ್ಥಾಪಿಸಬೇಕು.ನಂತರ ಪ್ರತಿದಿನ ಪೂಜೆ ಮಾಡಬೇಕು.ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ನೆಲೆಸುತ್ತದೆ.

     ಹೆಚ್ಚಿನ ಮಾಹಿತಿಗಾಗಿ ರಾಯರ ಪರಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ9535156490


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.