ಪಾವಗಡ: ತಾಲ್ಲೂಕಿನ ಬುಡ್ಡಾ ಬುಡ್ಡಿ ತಾಂಡ ಉಪ್ಪಾರಹಳ್ಳಿ ಗ್ರಾಮದಲ್ಲಿ ಶ್ರೀ ಸೇವಾಲಾಲ್ ವಿದ್ಯಾ ವಿನಾಯಕ ಯುವಕರ ಸಂಘದಿಂದ 6 ನೇ ವರ್ಷದ ಗಣೇಶ ವಾರ್ಷಿಕೋತ್ಸವದ ಅಂಗವಾಗಿ ತುಮಕೂರಿನ ಗಗನ್ ಮೆಲೋಡೀಸ್ ಅವರಿಂದ ಸಂಜೆ ರಸಮಂಜರಿ ಕಾರ್ಯಕ್ರಮ ನಡೆಸಲಾಯಿತು.
4ನೇ ದಿನವಾದ ಮಂಗಳವಾರ ರಾತ್ರಿ ವಿಶೇಷವಾಗಿ ಗಣೇಶನಿಗೆ ಪೂಜೆ ಸಲ್ಲಿಸಲಾಗಿದ್ದು, ರಸಮಂಜರಿ ಕಾರ್ಯಕ್ರಮದಲ್ಲಿ ಸುತ್ತ ಮುತ್ತಲಿನ ಹಳ್ಳಿಗಳ ಜನರು ಭಾಗವಹಿಸಿ ಸಂಭ್ರಮಿಸಿದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q