nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಳು ಹಿಡಿದ ಕಳಪೆ ಆಹಾರ ವಸ್ತುಗಳಿಂದ ಮಕ್ಕಳಿಗೆ ಬಿಸಿಯೂಟ: ಶಿಕ್ಷಣ ಸಚಿವರ ತವರಿನಲ್ಲೇ ಅಮಾನವೀಯ ಘಟನೆ
    ಗುಬ್ಬಿ January 11, 2022

    ಹುಳು ಹಿಡಿದ ಕಳಪೆ ಆಹಾರ ವಸ್ತುಗಳಿಂದ ಮಕ್ಕಳಿಗೆ ಬಿಸಿಯೂಟ: ಶಿಕ್ಷಣ ಸಚಿವರ ತವರಿನಲ್ಲೇ ಅಮಾನವೀಯ ಘಟನೆ

    By adminJanuary 11, 2022No Comments2 Mins Read

    ಗುಬ್ಬಿ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತವರು ಕ್ಷೇತ್ರ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸರ್ಕಾರಿ ಶಾಲೆ ವಿದ್ಯಾರ್ಥಿ ಗಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟದ ಆಹಾರ ಸಾಮಗ್ರಿಗಳು ಸಿಗುತ್ತಿಲ್ಲ. ಸದ್ಯ ಹುಳು ಹಿಡಿದಿರುವ ಆಹಾರ ಸಾಮಗ್ರಿಗಳನ್ನು ಸರ್ಕಾರ ಪೂರೈಸುತ್ತಿದ್ದು,  ಈ ಹುಳು ಹಿಡಿದ ಆಹಾರ ವಸ್ತುಗಳನ್ನೇ ಬಳಸಿ ಆಹಾರ ತಯಾರಿಸುವ ಅನಿವಾರ್ಯ ಸ್ಥಿತಿ ಶಾಲಾ ಅಡುಗೆ ಸಿಬ್ಬಂದಿಯದ್ದಾಗಿದೆ.

    ಗುಬ್ಬಿ ತಾಲ್ಲೂಕಿನ ಲ್ಲಿ ಒಟ್ಟು 441 ಸರ್ಕಾರಿ ಶಾಲೆಗಳಿದ್ದು, ಪ್ರತಿ ತಿಂಗಳು ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ 750 ಕೆ.ಜಿ.ಅಕ್ಕಿ ಸರಬರಾಜು ಆಗುತ್ತಿದೆ.  130 ಕ್ವಿಂಟಾಲ್ ಗೋದಿ  ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಒಬ್ಬ ವಿದ್ಯಾರ್ಥಿಗೆ  ತಲಾ 100 ಗ್ರಾಂ ನಷ್ಟು ಲೆಕ್ಕದಲ್ಲಿ 5 ತಿಂಗಳ ಬಾಕಿ ಸೇರಿ 730 ಕ್ವಿಂಟಾಲ್ ಆಹಾರ ಸಾಮಗ್ರಿ ನೀಡಲಾಗಿದೆ ಎಂದು ಗುಬ್ಬಿ ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಯೋಗಾನಂದ್ ತಿಳಿಸಿದರು.


    Provided by
    Provided by

    ಪ್ರತಿ ಶಾಲೆಯಲ್ಲಿ ಆಹಾರ ತಯಾರಿಸಲು ಅಡುಗೆಯವರು ಹಾಗೂ ಸಹಾಯಕರು ಕೆಲಸ ಮಾಡುತ್ತಿದ್ದು ಕಳೆದ 6 ತಿಂಗಳಿಂದ ಇವರಿಗೆ ಮಾಸಿಕ ವೇತನ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿದೆ. ಆಹಾರ ತಯಾರಿಸುವ ವಿಧಾನದಿಂದ ಆಹಾರ ಸಾಮಾಗ್ರಿಗಳನ್ನು ಶುದ್ಧೀಕರಣ ಮಾಡುವ ಜವಾಬ್ದಾರಿ ಇವರಿಗೆ ನೀಡಲಾಗಿದೆ. ಆದರೆ ಅಕ್ಷರ ದಾಸೋಹ ಯೋಜನೆಯಡಿ ವಿತರಣೆ ಮಾಡುವ ಪಡಿತರದಲ್ಲಿ ಕಸ , ಕಡ್ಡಿ ಮತ್ತು ಹುಳುಗಳು ಇರುವುದರಿಂದ ಆಹಾರ ಸಾಮಗ್ರಿಗಳನ್ನು ಶುದ್ಧ ಮಾಡಲು ಹರಸಾಹಸ ಪಡುವಂತಾಗಿದೆ.

    ಇನ್ನೂ ಆಹಾರ ವಿತರಣೆಯ ಗುತ್ತಿಗೆ ಪಡೆದುಕೊಂಡಿರುವವರು ಆಹಾರ ಪದಾರ್ಥಗಳ ವಿತರಣೆಯ ಸಂದರ್ಭದಲ್ಲಿ ಪರಿಶೀಲನೆ ನಡೆಸದೇ ಹುಳ ಹಿಡಿದ, ಕಸಕಡ್ಡಿ ಮಿಶ್ರಿತ  ಆಹಾರ ಪದಾರ್ಥಗಳನ್ನು ವಿತರಣೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

    ಗುಬ್ಬಿ ಜಿ.ಹೊಸಹಳ್ಳಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಮುಖ್ಯ ಅಡುಗೆ ತಯಾರಾಕರಾದ  ಕೃಷ್ಣಮ್ಮ ಮಾತನಾಡಿ, ಸರ್ಕಾರ ಸರಬರಾಜು ಮಾಡುತ್ತಿರುವ ಆಹಾರ ಪದಾರ್ಥಗಳು ಅಡುಗೆಗೆ ಬಳಸಲು ಯೋಗ್ಯ ವಾದದ್ದಲ್ಲ, ಆದರೂ ಸಹ ವಿಧಿ ಇಲ್ಲದೇ ಬರುವ ಆಹಾರದಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿ ಮಾಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

    ತಾಲೂಕಿನ ಸಮೀಪದ ಶಾಲೆಗಳಾದ ಲಕ್ಕೇನಹಳ್ಳಿ, ಅಮಾನಿಕೆರೆ, ಬಂಗ್ಲೋಪಾಳ್ಯ ಶಾಲೆಯಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದ್ದು ಈ ಶಾಲೆಗಳಲ್ಲಿ ಹಿಂದುಳಿದ ವರ್ಗದ , ಕೂಲಿ ಕಾರ್ಮಿಕರು, ಪರಿಶಿಷ್ಟ ಸಮುದಾಯದ  ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ  ವಿದ್ಯಾರ್ಥಿಗಳು ಶಾಲೆಯ ಬರುತ್ತಿದ್ದು,  ವಿದ್ಯಾರ್ಥಿಗಳ ಆರೋಗ್ಯದ ಜೊತೆಗೆ ಶಿಕ್ಷಣ ಇಲಾಖೆ ಆಟವಾಡುತ್ತಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ.

    ಅಕ್ಷರ ದಾಸೋಹ ಪಡಿತರ ಸರಬರಾಜಿನಲ್ಲಿಯೂ ನಡೆಯುತ್ತಿರುವ ಅಕ್ರಮವನ್ನು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ತಕ್ಷಣವೇ ತಡೆಯಬೇಕು. ಈ ರೀತಿಯ ಕಳಪೆ ಆಹಾರ ಪೂರೈಕೆ ಮಾಡುವ ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಪಡಿಸಬೇಕು. ಮಕ್ಕಳಿಗೆ ಪ್ರಾಣಿಗಳು ಕೂಡ ತಿನ್ನಲು ಯೋಗ್ಯವಲ್ಲದ ಆಹಾರವನ್ನು ಪೂರೈಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ತಕ್ಷಣವೇ ಈ ಸಂಬಂಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಇಲ್ಲವಾದರೆ, ಸರ್ಕಾರ ಮತ್ತು  ಶಿಕ್ಷಣ ಇಲಾಖೆ ಹಾಗೂ ಗುತ್ತಿಗೆದಾರರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಪರಿಗಣಿಸಿ  ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ  ಎಂಬ ಆಕ್ರೋಶದ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬಂದಿದೆ.

    ವರದಿ.ಡಿ.ಮಂಜುನಾಥ್. ಗುಬ್ಬಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    ಗುಬ್ಬಿ: “ಕೆಲಸವೇ ದೇವರು ಎಂಬ ಬಸವಣ್ಣನವರ ತತ್ವ ಪಾಲಿಸಿ”: ಗೃಹ ಸಚಿವ ಡಾ.ಜಿ.ಪರಮೇಶ್ವರ್

    April 24, 2026

    ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

    April 22, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಮಂಡ್ಯ: ಭ್ರೂಣಲಿಂಗ ಪತ್ತೆ ಮತ್ತು ಅಪ್ರಾಪ್ತ ಗರ್ಭಿಣಿಯರಿಗೆ ಕಾನೂನುಬಾಹಿರವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದ ಗಂಭೀರ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.…

    ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು

    April 29, 2026

    ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ

    April 29, 2026

    ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.