ತುಮಕೂರು: ನಗರದ ಅಮಾನಿಕೆರೆ ಕೋಡಿಗೆ ಅಡ್ದಲಾಗಿ ನಿರ್ಮಿಸಿರೋ ಸೇತುವೆಯನ್ನು ರಾಜ್ಯ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಇಂದು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಸಹಕಾರ ಸಚಿವ ರಾಜಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅಶೋಕ್ ಹಾಜರಿದ್ದರು. ಆರೂವರೆ ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296