ತುಮಕೂರು: ಶಿರಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಕುಂದು–ಕೊರತೆ ಸಭೆಯಲ್ಲಿ ವ್ಯಕ್ತಿಯೊಬ್ಬರಿಗೆ ಪಡಿತರ ವಿತರಣೆಯಲ್ಲಿ ಆದ ಅನಾನುಕೂಲತೆಯನ್ನು ಪರಿಹರಿಸಿದೆ.
ಶಿರಾ ತಾಲ್ಲೂಕು ಮಾಳನಹಳ್ಳಿಯ ಚಂದ್ರಪ್ಪ ಎಂಬುವವರು ತಮಗೆ ಸಾರ್ವಜನಿಕ ಪಡಿತರ ವಿತರಣೆಯಡಿ ನ್ಯಾಯಬೆಲೆ ಅಂಗಡಿಯಿಂದ ಸಮರ್ಪಕವಾಗಿ ಆಹಾರ ಧಾನ್ಯವನ್ನು ವಿತರಣೆ ಮಾಡಿರುವುದಿಲ್ಲವೆಂದು ಅಹವಾಲು ಸಲ್ಲಿಸಿದ್ದರು.
ಈ ಅಹವಾಲಿಗೆ ಸ್ಪಂದಿಸಿದ ಜಿಲ್ಲಾಡಳಿತ ಕೂಡಲೇ ಚಂದ್ರಪ್ಪ ಅವರಿಗೆ ಪಡಿತರ ವಿತರಿಸಲು ಕ್ರಮಕೈಗೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296