nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ

    April 23, 2026

    ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ

    April 23, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    • ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬುಧ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ: ಯಾವ ರಾಶಿಯವರಿಗೆ ರಾಜಯೋಗ ಸೃಷ್ಟಿಯಾಗುತ್ತೆ?
    ರಾಜ್ಯ ಸುದ್ದಿ September 20, 2024

    ಬುಧ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ: ಯಾವ ರಾಶಿಯವರಿಗೆ ರಾಜಯೋಗ ಸೃಷ್ಟಿಯಾಗುತ್ತೆ?

    By adminSeptember 20, 2024No Comments2 Mins Read
    rajayoga

    ಜಾತಕದಲ್ಲಿ ಪಂಚಮಹಾಪುರಷ ರಾಜಯೋಗವಿದ್ದರೆ ಜೀವನದಲ್ಲಿ ಎಲ್ಲ ರೀತಿಯ ಸುಖ-ಸಂತೋಷಗಳನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು


    Provided by
    Provided by

    ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490


    Provided by

     

     ಆ ರಾಶಿಗಳು ಯಾವುವು ಎಂದು ತಿಳಿಯೋಣ 👇🏻

    ಸೆಪ್ಟೆಂಬರ್ 23 ರಂದು ಬುಧ ಕನ್ಯಾರಾಶಿಗೆ ಪ್ರವೇಶಿಸುತ್ತಾನೆ. ಇದು ಭದ್ರ ಮಹಾಪುರುಷ ರಾಜಯೋಗವನ್ನು ಸೃಷ್ಟಿಸುತ್ತದೆ.

    ಈ ರಾಜಯೋಗದ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಇದ್ದರೂ, ಕೆಲವು ರಾಶಿಯವರು ಈ ರಾಜಯೋಗದಿಂದ ಎಲ್ಲಾ ಸಂಪತ್ತನ್ನು ಅನುಭವಿಸುತ್ತಾರೆ. ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭ ಮತ್ತು ವೈಯಕ್ತಿಕ ಜೀವನದಲ್ಲಿ ಸಂತೋಷವನ್ನು ಪಡೆಯುತ್ತಾರೆ. ಹಾಗಾದರೆ ಈ ರಾಜಯೋಗದಿಂದ ಯಾವ ರಾಶಿಯವರು ಲಾಭವನ್ನು ಪಡೆಯುತ್ತಾರೆಂದು ತಿಳಿಯೋಣ.

    ✨ಮಿಥುನ ರಾಶಿ✨

    ಮಿಥುನ ರಾಶಿಯಲ್ಲಿ ಜನಿಸಿದವರಿಗೆ ಭದ್ರ ಮಹಾಪುರುಷ ರಾಜಯೋಗ ಅತ್ಯಾದ್ಭುತ ಫಲಿತಾಂಶಗಳನ್ನು ನೀಡುತ್ತದೆ. ಬುಧ ಮಿಥುನ ರಾಶಿಯ ನಾಲ್ಕನೇ ಮನೆಗೆ ಸಾಗುವುದರಿಂದ ಅವರ ಯಶಸ್ಸಿಗೆ ಮಾರ್ಗಗಳು ಸುಲಭವಾಗಲಿದೆ. ಈ ಅವಧಿಯಲ್ಲಿ ಮಿಥುನ ರಾಶಿ ಅವರು ಐಷಾರಾಮಿ ವಸ್ತು ಸೌಲಭ್ಯಗಳನ್ನು ಪಡೆಯುತ್ತಾರೆ.

    ✨ಸಿಂಹ ರಾಶಿ✨

    ಸಿಂಹ ರಾಶಿಯಲ್ಲಿ ಜನಿಸಿದವರಿಗೆ ಭದ್ರ ಮಹಾಪುರುಷ ರಾಜಯೋಗ ನಿರೀಕ್ಷೆಗಿಂತ ಹೆಚ್ಚಿನ ಅದೃಷ್ಟವನ್ನು ನೀಡಲಿದೆ. ಬುಧ ಸಿಂಹ ರಾಶಿಯ ಹಣ ಮತ್ತು ಮಾತಿನ ಅಂಶದಲ್ಲಿದೆ. ಆದ್ದರಿಂದ ಈ ರಾಶಿಯವರು ಈ ಅವಧಿಯಲ್ಲಿ ಅನಿರೀಕ್ಷಿತ ಹಣದ ಲಾಭವನ್ನು ಪಡೆಯುತ್ತವೆ.

    ಈ ತಿಂಗಳು ಸಿಂಹ ರಾಶಿಯವರ ವೃತ್ತಿ, ವ್ಯಾಪಾರ ಇತ್ಯಾದಿಗಳಲ್ಲಿ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಈ ಅವಧಿಯಲ್ಲಿ ಹೊಸ ಆದಾಯದ ಮೂಲಗಳು ಹೊರಹೊಮ್ಮುತ್ತವೆ. ಮಾರ್ಕೆಟಿಂಗ್, ಬ್ಯಾಂಕಿಂಗ್ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುವ ಜನರು ಈ ಅವಧಿಯಲ್ಲಿ ಹೆಚ್ಚಿನ ಪ್ರಯೋಜನಗಳನ್ನು ಪಡೆಯುತ್ತಾರೆ

    ✨ಧನು ರಾಶಿ✨

    ಧನು ರಾಶಿಯಲ್ಲಿ ಜನಿಸಿದವರಿಗೆ ಭದ್ರ ಮಹಾಪುರುಷ ರಾಜಯೋಗವು ಅನುಕೂಲಕರವಾಗಿದೆ. ಧನು ರಾಶಿ ಅವರ ಜಾತಕದಲ್ಲಿ ಬುಧ ಕರ್ಮ ಭಾವದಲ್ಲಿ ಸಾಗುತ್ತಾನೆ. ಆದ್ದರಿಂದ ಈ ಅವಧಿಯಲ್ಲಿ ಅವರು ಕೆಲಸ ಮತ್ತು ವ್ಯವಹಾರದಲ್ಲಿ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಹೆಚ್ಚು ಕೆಲಸದ ತೃಪ್ತಿಯನ್ನು ಅನುಭವಿಸುತ್ತಾರೆ.

    ಈ ಅವಧಿಯಲ್ಲಿ ವ್ಯಾಪಾರಿಗಳು ನಿರೀಕ್ಷೆಗಿಂತ ಹೆಚ್ಚಿನ ಲಾಭವನ್ನು ಪಡೆಯಬಹುದು. ವಾಹನ, ಮನೆ ಖರೀದಿಗೆ ಯೋಚಿಸಬಹುದು.

    ಇಂತಹ ವಿಡಿಯೋಗಳಿಗಾಗಿರಾಯರ ಪರಮಭೂತರಾದ ಜೋತಿಷ್ಯಗಳನ್ನು ಸಂಪರ್ಕಿಸಿ: 9535156490

    admin
    • Website

    Related Posts

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    ತುಮಕೂರು: “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಮತ್ತು ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು ಎಂಬುದು ನಮ್ಮ ಸಂಘಟನೆಯ ಮೂಲ ಆಶಯ,”…

    ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ

    April 23, 2026

    ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ

    April 23, 2026

    ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.