nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!
    • ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಭೇಟಿ: ಕೊವಿಡ್ ಚಿಕಿತ್ಸೆಗೆ ಸಿದ್ಧವಾಗಿರಲು ಸೂಚನೆ
    ಜಿಲ್ಲಾ ಸುದ್ದಿ January 12, 2022

    ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಭೇಟಿ: ಕೊವಿಡ್ ಚಿಕಿತ್ಸೆಗೆ ಸಿದ್ಧವಾಗಿರಲು ಸೂಚನೆ

    By adminJanuary 12, 2022No Comments2 Mins Read
    bagadi gowtham

    ಸರಗೂರು: ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದರ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ ಹೀಗಾಗಿ ತಾಲ್ಲೂಕು ಆಡಳಿತ ಸೋಂಕಿತರ ಚಿಕಿತ್ಸೆ ಗಾಗಿ ಬೆಡ್ ಆಕ್ಸಿಜನ್ ಹಾಗೂ ಔಷಧ ಇನ್ನಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಕೊವಿಡ್ ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ,  ವೈದ್ಯರು ಸಾರ್ವಜನಿಕರ  ಚಿಕಿತ್ಸೆ ಗೆ ಸದಾ ಸಿದ್ದರಾಗಿರಬೇಕು ಎಂದು ಹೇಳಿದರು.


    Provided by
    Provided by

    ಸಾರ್ವಜನಿಕ ರು ಸರ್ಕಾರದ ಮಾರ್ಗ ಸೂಚಿಯನ್ನು ಉಲ್ಲಂಘಿಸದೇ ಮಾಸ್ಕ್  ಧರಿಸಬೇಕು. ಸ್ಯಾನಿಟೈಸರ್ ಬಳಸುವ ಮೂಲಕ ದೈಹಿಕ ಅಂತರ ಕಾಯ್ದು ಕೊಳ್ಳಬೇಕು. ಲಸಿಕೆ ಪಡೆಯದವರನ್ನು ಗುರುತಿಸಿ ತಾಲ್ಲೂಕು ಆಡಳಿತ ಪೋಲಿಸ್ ಇಲಾಖೆ ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಲಸಿಕೆ ಕೊಡಿಸಬೇಕು. ಮಕ್ಕಳ  ಆರೋಗ್ಯ ದ ಹಿತದೃಷ್ಟಿಯಿಂದ  ಲಸಿಕೆ ಕೊಡಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು  ಎಂದು ಹೇಳಿದರು.

    ಇನ್ನೂ ರಾತ್ರಿ ವೇಳೆ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ಆಗಮಿಸಿದರೆ,  ಯಾವುದೇ ವೈದ್ಯಾಧಿಕಾರಿಗಳು ಇರುವುದಿಲ್ಲ ಇದರಿಂದ ತುಂಬಾ ತೊಂದಯಾಗುತ್ತಿದೆ . ಕೂಡಲೇ ವೈದ್ಯಾಧಿಕಾರಿಗಳನ್ನು  ನೇಮಿಸುವಂತೆ ಜಿಲ್ಲಾಧಿಕಾರಿಗಳಿಗೆ ಪಟ್ಟಣ ಪಂಚಾಯಿತಿ ಸದಸ್ಯ 9 ನೇ ವಾರ್ಡ್ ಶ್ರೀನಿವಾಸ್ ಮತ್ತು ಸಾರ್ವಜನಿಕರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ತಕ್ಷಣ ತಾಲ್ಲೂಕು ವೈದ್ಯಾಧಿಕಾರಿಗಳಿಗೆ ವೈದ್ಯರುಗಳನ್ನು ನೇಮಿಸಿವಂತೆ  ಸೂಚಿಸಿದರು.

    ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಮಾತನಾಡಿ, ಹಲವು ತಿಂಗಳಿಂದ ಇಂಜಿನಿಯರ್ ಇಲ್ಲದೇ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆ ಯಾಗಿದೆ . ತಕ್ಷಣ ಇಂಜಿನಿಯರ್ ನ್ನು ನೇಮಿಸುವಂತೆ ಸದಸ್ಯರು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಜಿಪಂ ಸಿಇಓ ಯೋಗೀಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್, ಕೋಟೆ ಮತ್ತು ಸರಗೂರು ವೈದ್ಯಾಧಿಕಾರಿ ಗಳು ಡಾ.ಸೋಮಣ್ಣ, ಡಾ.ಪಾರ್ಥ ಸಾರಥಿ, ತಹಶೀಲ್ದಾರ್ ನರಗುಂದ, ಸರಗೂರು ತಹಶೀಲ್ದಾರ್ ಚಲುವರಾಜು,  ಸಿಪಿಐ ಎಂ ಆನಂದ,  ಎಸ್ ಐ ಶ್ರಾವಣದಾಸರೆಡ್ಡಿ, ಪ.ಪಂ.ಮುಖ್ಯಾಧಿಕಾರಿ ಬಿ.ಜಿ. ಸತೀಶ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.

    ವರದಿ: ಚಂದ್ರಹಾದನೂರು

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

    February 11, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಬರೆಸಿಕೊಂಡ ನಂತರ ತಂದೆಯನ್ನು ತಿರುಗಿ ನೋಡದ ಪುತ್ರಿಯರಿಗೆ ಕಾನೂನಿನ ಪಾಠ ಕಲಿಸಿದ ತಂದೆ!

    February 12, 2026

    ತುಮಕೂರು: 2.4 ಎಕರೆ ಜಮೀನನ್ನು ತಂದೆಯಿಂದ ತಮ್ಮ ಹೆಸರಿಗೆ ಬರೆಯಿಸಿ ಕೊಂಡು ನಂತರ ತಂದೆ ತಾಯಿಯನ್ನು ಆರೈಕೆ ಮಾಡದೇ, ಅಮಾನವೀಯತೆ…

    ರಾಜಕೀಯ ಸಾಕಾಗಿದೆ ಅಂತ ನೀನು ಹೇಳ ಬೇಡ, ಅದನ್ನು ಜನ ಹೇಳುತ್ತಾರೆ: ಕೆ.ಎನ್.ರಾಜಣ್ಣಗೆ ಸಚಿವ ಪರಮೇಶ್ವರ್ ಕಿವಿಮಾತು

    February 12, 2026

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.