ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ಶಕ್ತಿ ಪರಿವರ್ತಕಗಳ ನಿರ್ವಹಣಾ ಕಾಮಗಾರಿ ಸೆಪ್ಟೆಂಬರ್ 21ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಸಪ್ತಗಿರಿ ಪೂರ್ವ/ ದಕ್ಷಿಣ/ ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕನಗರ, ಜಯನಗರ ಪೂರ್ವ/ ಪಶ್ಚಿಮ/ ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊAಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರ, ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್, ಶಾಂತಿನಗರ, ಅಮರಜ್ಯೋತಿನಗರ, ಗೂಡ್ ಶೆಡ್ ಕಾಲೋನಿ, ಉಪ್ಪಾರಹಳ್ಳಿ, ರಿಂಗ್ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯ ರಸ್ತೆ, ಟೂಡಾ ಲೇ ಔಟ್, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್ ಗಾಂಧಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಯನಗರ ಶಾಖಾಧಿಕಾರಿ ಮೊಬೈಲ್ ಸಂಖ್ಯೆ: 9449844312 / 9449843511 ಸರಸ್ವತಿಪುರಂ ಶಾಖಾಧಿಕಾರಿ ಮೊಬೈಲ್ ಸಂಖ್ಯೆ: 9449844296ನ್ನು ಸಂಪರ್ಕಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q