nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025
    Facebook Twitter Instagram
    ಟ್ರೆಂಡಿಂಗ್
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಮುಖಂಡ ಜೈ ಪ್ರಕಾಶ್ ಶಾಸಕರಾಗುತ್ತಾರೆ | ಪಡುವಲುಮಠದ ಶ್ರೀ ಭವಿಷ್ಯ
    ಜಿಲ್ಲಾ ಸುದ್ದಿ January 13, 2022

    ಜೆಡಿಎಸ್ ಮುಖಂಡ ಜೈ ಪ್ರಕಾಶ್ ಶಾಸಕರಾಗುತ್ತಾರೆ | ಪಡುವಲುಮಠದ ಶ್ರೀ ಭವಿಷ್ಯ

    By adminJanuary 13, 2022No Comments1 Min Read
    chandra hadanuru

    ಸರಗೂರು: ಜೆಡಿಎಸ್ ಯುವ ನಾಯಕರಾದ ಜೈ ಪ್ರಕಾಶ್, ಹೆಚ್.ಡಿ.ಕೋಟೆ ಸರಗೂರು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶಾಸಕರಾಗಿ ಹೊರ ಹೊಮ್ಮಲಿದ್ದಾರೆ ಎಂದು ಪಡುವಲುಮಠದ ಶ್ರೀಗಳಾದ ಮಹದೇವಸ್ವಾಮಿ ಭವಿಷ್ಯ ನುಡಿದಿದ್ದಾರೆ.

    ಪಟ್ಟಣದ ಎರಡನೇಯ ಮುಖ್ಯ ರಸ್ತೆಯ ಬಸವಶ್ವೇರ ದೇವಸ್ಥಾನ ದ ಬಳಿ ಆಯೋಜಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವೇಳೆ ಸ್ವಾಮೀಜಿ ಈ ಭವಿಷ್ಯ ನುಡಿದರು.  ಇದೇ ವೇಳೆ ಹನುಮ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.


    Provided by
    Provided by
    Provided by

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜೈ ಪ್ರಕಾಶ್,  ಕೊವಿಡ್  ತಡೆಗಟ್ಟಲು ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು. ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು. ಇದೇ ವೇಳೆ ಸ್ವಾಮೀಜಿಗೆ ಹೇಳಿದ ಭವಿಷ್ಯಕ್ಕೆ ಸಂತಸ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಭರತ್ ಜೋಯಿಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಉಪಾಧ್ಯಕ್ಷ ವಿನಾಯಕ ಪ್ರಸಾದ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಹಂಚಿಪುರ ಗುರುಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯರು ದಿವ್ಯ ನವೀನ್ ಕುಮಾರ್, ಸುಮರಾಮಚಂದ್ರ, ಶಿವಕುಮಾರ್(ವಿರೇಶ್) ಮುಖಂಡರು ರವಿ ಜಯರಾಮ ಸೇರಿದಂತೆ  ಹಲವು ಮುಖಂಡರು ಭಾಗಿಯಾಗಿದ್ದಾರು.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ಬೆಳಗಾವಿ: ದ್ವೇಷಭಾಷಣದ ಆರೋಪದ ಮೇಲೆ ತುಮಕೂರು ನಗರ ಠಾಣೆ ಪೊಲೀಸರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ…

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.