nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026
    Facebook Twitter Instagram
    ಟ್ರೆಂಡಿಂಗ್
    • ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ
    • ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!
    • ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು
    • ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ
    • ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ಹೊಸ ಸಚಿವರ ಸೇರ್ಪಡೆ, ಪ್ರಮುಖ ಹುದ್ದೆಗಳಿಗೆ ಎಐಸಿಸಿ ಅಂತಿಮ ಅನುಮೋದನೆ
    • ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ
    • ತಿಪಟೂರಿನಲ್ಲಿ ಜ್ಞಾನ ವಿಕಾಸ ಮಹಿಳಾ ವಿಚಾರಗೋಷ್ಠಿ: ಆರೋಗ್ಯ ಜಾಗೃತಿ ಹಾಗೂ ಸಾಂಸ್ಕೃತಿಕ ವೈಭವ
    • ವಿಜಯಪುರ: ಆಟೋ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ KSRTC ಕಂಡಕ್ಟರ್ ಮೇಲೆ ಹಲ್ಲೆ; ವಿಡಿಯೋ ವೈರಲ್!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿ ಭಾರತೀಯ ಮೌಲ್ಯಗಳನ್ನು ಅಳವಡಿಸಿ: ಶಾಸಕ ಬಿ.ಸುರೇಶ್‌ ಗೌಡ
    ತುಮಕೂರು September 25, 2024

    ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿ ಭಾರತೀಯ ಮೌಲ್ಯಗಳನ್ನು ಅಳವಡಿಸಿ: ಶಾಸಕ ಬಿ.ಸುರೇಶ್‌ ಗೌಡ

    By adminSeptember 25, 2024No Comments2 Mins Read
    mla suresh gowda

    ತುಮಕೂರು:  ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳೂ ಇದ್ದು, ಅಲ್ಲಿಗೇ ಮಕ್ಕಳನ್ನು ಕಳಿಸುವ ಮೂಲಕ ಅವರಲ್ಲಿ ಭಾರತೀಯ ಮೌಲ್ಯಗಳನ್ನು ಅಳವಡಿಸುವಂತೆ ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ ಗೌಡರು ಬುಧವಾರ ಕರೆ ನೀಡಿದರು.

    ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೊಟ್ಟೆ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಬಿ.ಸುರೇಶಗೌಡರು ಭಾಗವಹಿಸಿ ಮಾತನಾಡಿದರು .

    ಸರ್ಕಾರಿ ಶಾಲೆಯ ಮಕ್ಕಳಿಗೆ ಅಜೀಂ ಪ್ರೇಮ್‌ ಜಿ ಪ್ರತಿಷ್ಠಾನದ ವತಿಯಿಂದ ವಾರದಲ್ಲಿ ಆರು ದಿನ ಮೊಟ್ಟೆ, ಚಿಕ್ಕಿ ಮತ್ತು ಬಾಳೆ ಹಣ್ಣು ನೀಡುವ ಕಾರ್ಯಕ್ರಮವನ್ನು ನಾಗವಲ್ಲಿ ಮತ್ತು ಬೆಳ್ಳಾವೆ ಸರ್ಕಾರಿ ಶಾಲೆಗಳಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

    ಶಾಲೆಯ ಮಕ್ಕಳಿಗೆ ಅವರೇ ಆಹಾರ ಬಡಿಸಿ ಮಕ್ಕಳು ಮತ್ತು ಶಿಕ್ಷಕರ ಜತೆಗೆ ಸಂವಾದ ನಡೆಸಿದರು.

    ಸರ್ಕಾರಿ ಶಾಲೆಗಳ ಮಕ್ಕಳಿಗೆ ಸರ್ಕಾರದ ವತಿಯಿಂದ ಸಮವಸ್ತ್ರ, ಶೂ, ಮಧ್ಯಾಹ್ನದ ಊಟ ಮಾತ್ರವಲ್ಲದೇ ಇದೀಗ ಮೊಟ್ಟೆಯಂಥ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮ ಆರಂಭವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರು ಇರುತ್ತಾರೆ. ಈ ಶಾಲೆಗಳಲ್ಲಿ ಓದಿದವರೇ ಜೀವನದಲ್ಲಿ ದೊಡ್ಡ ಹುದ್ದೆಗಳಿಗೆ ಹೋಗಿ ತಲುಪಿದ್ದಾರೆ. ನಾನು ಕೂಡ ಇಂಥ ಸರ್ಕಾರಿ ಶಾಲೆಯಲ್ಲಿಯೇ ಓದಿ, ಸಾರ್ವಜನಿಕ ಜೀವನಕ್ಕೆ ಬಂದೆʼ ಎಂದು ಅವರು ಹೇಳಿದರು.

    ʻಕಾನ್ವೆಂಟ್‌ ಗಳಿಗೆ ಮಕ್ಕಳನ್ನು ಕಳಿಸಿದರೆ, ಅವರು ಬುದ್ಧಿವಂತರಾಗುತ್ತಾರೆ ಎಂಬ ಅಭಿಪ್ರಾಯವೂ ಇದೆ. ಆದರೆ, ಅನೇಕ ಕಾನ್ವೆಂಟ್‌ ಗಳಲ್ಲಿ ಸೂಕ್ತ ಸೌಲಭ್ಯಗಳು ಇರುವುದಿಲ್ಲ. ಅಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಇಂಥ ಯಾವ ಸೌಕರ್ಯಗಳೂ ಇರುವುದಿಲ್ಲʼ ಎಂದು ಅವರು ತಿಳಿಸಿದರು.

    ಸರ್ಕಾರಿ ಶಾಲೆಯ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ವಿತರಿಸಲು ದಾನ ಮಾಡಿದ ಅಜೀಂ ಪ್ರೇಮ್‌ ಜಿ ಅವರ ಕೊಡುಗೈ ಗುಣವನ್ನು ಅವರು ಶ್ಲಾಘಿಸಿದರು. ಎಲ್ಲ ಶ್ರೀಮಂತರು, ಉದ್ಯಮಿಗಳು ಹೀಗೆ ಸರ್ಕಾರಿ ಶಾಲೆಗಳ ಬೆಂಬಲಕ್ಕೆ ಬಂದು ನಿಲ್ಲಬೇಕು. ತಮ್ಮ ಸಿಎಸ್‌ ಆರ್‌ ನಿಧಿಯನ್ನು ಇದಕ್ಕೆ ಬಳಸಬೇಕು ಎಂದು ಅವರು ಕರೆ ಕೊಟ್ಟರು.

    ತಾವು ಕೂಡ ತಮ್ಮ ಹಿಂದಿನ ಅವಧಿಯಲ್ಲಿ ತಮ್ಮ ಕ್ಷೇತ್ರದಾದ್ಯಂತ ಹತ್ತಾರು ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದುದನ್ನು ಅವರು ನೆನಪಿಸಿಕೊಂಡು ಸರ್ಕಾರಿ ಶಾಲೆಗಳ ರಕ್ಷಣೆಗೆ ಮತ್ತು ಅಭಿವೃದ್ಧಿಗೆ ತಾವು ನಿರಂತರವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು.

    ಕಾರ್ಯಕ್ರಮದಲ್ಲಿ ಬಿಇಒ ಹನುಮಂತಪ್ಪ, ಎಸ್ ಡಿ ಎಂ ಸಿ ಸದಸ್ಯರಾದ ನಾಗಣ್ಣ, ಮಂಗಳಮ್ಮ, ಮೂಡಲಗಿರಿಯಪ್ಪ ನಾಗರತ್ನಮ್ಮ, ಪಾಪಣ್ಣ, ಮುಖ್ಯೋಪಾಧ್ಯಾಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಯಶಸ್ವಿ ತೆರೆ

    August 2, 2026

    ತುಮಕೂರು: 30ನೇ ವಾರ್ಡಿನ ಗಾರೇನರಸಯ್ಯ ನಕಟ್ಟೆ ಸ್ವಚ್ಛತಾ ಕಾರ್ಯ: ಪಾಲಿಕೆ ಸಿಬ್ಬಂದಿ, ನಾಗರಿಕ ಹಿತರಕ್ಷಣಾ ಸಮಿತಿ ಭಾಗಿ

    August 2, 2026

    ಲಿಂಕ್ ಕೆನಾಲ್, ಭೂಸ್ವಾಧೀನ ವಿರೋಧಿಸಿ ಆ. 6ರಿಂದ ಮೂರು ದಿನಗಳ ಸತ್ಯಾಗ್ರಹ: ಎಐ ಡೇಟಾ ಕೇಂದ್ರಗಳಿಂದ ಪರಿಸರ, ಉದ್ಯೋಗಕ್ಕೆ ಆತಂಕ ಆರೋಪ

    August 2, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಲಕ್ಷ್ಮೀ ಹೆಬ್ಬಾಳ್ಕರ್​​ಗೆ ಸಚಿವ ಸ್ಥಾನ ಮಿಸ್: ಹಿರೇಬಾಗೇವಾಡಿ ಟೋಲ್ ಬಂದ್ ಮಾಡಿ ಅಭಿಮಾನಿಗಳಿಂದ ಪ್ರತಿಭಟನೆ

    August 3, 2026

    ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ,…

    ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಶಾಸಕರಿಗೆ  ಕೈ ಹೈಕಮಾಂಡ್ ಶಾಕ್!

    August 3, 2026

    ಬೀದರ್‌ ನಲ್ಲಿ ಸುಸೂತ್ರವಾಗಿ ನಡೆದ ಸಿವಿಲ್ ಪೊಲೀಸ್ ಕಾನ್‌ ಸ್ಟೇಬಲ್ ನೇಮಕಾತಿ ಪರೀಕ್ಷೆ: 663 ಅಭ್ಯರ್ಥಿಗಳು ಗೈರು

    August 3, 2026

    ಕೂಡ್ಲಿಗಿ: ಸಭೆ–ಉತ್ಸವ ಕಾಟಾಚಾರಕ್ಕಾಗದಿರಲಿ, ಗೈರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

    August 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.