nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿ ಭಾರತೀಯ ಮೌಲ್ಯಗಳನ್ನು ಅಳವಡಿಸಿ: ಶಾಸಕ ಬಿ.ಸುರೇಶ್‌ ಗೌಡ
    ತುಮಕೂರು September 25, 2024

    ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿ ಭಾರತೀಯ ಮೌಲ್ಯಗಳನ್ನು ಅಳವಡಿಸಿ: ಶಾಸಕ ಬಿ.ಸುರೇಶ್‌ ಗೌಡ

    By adminSeptember 25, 2024No Comments2 Mins Read
    mla suresh gowda

    ತುಮಕೂರು:  ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳೂ ಇದ್ದು, ಅಲ್ಲಿಗೇ ಮಕ್ಕಳನ್ನು ಕಳಿಸುವ ಮೂಲಕ ಅವರಲ್ಲಿ ಭಾರತೀಯ ಮೌಲ್ಯಗಳನ್ನು ಅಳವಡಿಸುವಂತೆ ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್‌ ಗೌಡರು ಬುಧವಾರ ಕರೆ ನೀಡಿದರು.

    ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮೊಟ್ಟೆ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಬಿ.ಸುರೇಶಗೌಡರು ಭಾಗವಹಿಸಿ ಮಾತನಾಡಿದರು .


    Provided by
    Provided by

    ಸರ್ಕಾರಿ ಶಾಲೆಯ ಮಕ್ಕಳಿಗೆ ಅಜೀಂ ಪ್ರೇಮ್‌ ಜಿ ಪ್ರತಿಷ್ಠಾನದ ವತಿಯಿಂದ ವಾರದಲ್ಲಿ ಆರು ದಿನ ಮೊಟ್ಟೆ, ಚಿಕ್ಕಿ ಮತ್ತು ಬಾಳೆ ಹಣ್ಣು ನೀಡುವ ಕಾರ್ಯಕ್ರಮವನ್ನು ನಾಗವಲ್ಲಿ ಮತ್ತು ಬೆಳ್ಳಾವೆ ಸರ್ಕಾರಿ ಶಾಲೆಗಳಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

    ಶಾಲೆಯ ಮಕ್ಕಳಿಗೆ ಅವರೇ ಆಹಾರ ಬಡಿಸಿ ಮಕ್ಕಳು ಮತ್ತು ಶಿಕ್ಷಕರ ಜತೆಗೆ ಸಂವಾದ ನಡೆಸಿದರು.

    ಸರ್ಕಾರಿ ಶಾಲೆಗಳ ಮಕ್ಕಳಿಗೆ ಸರ್ಕಾರದ ವತಿಯಿಂದ ಸಮವಸ್ತ್ರ, ಶೂ, ಮಧ್ಯಾಹ್ನದ ಊಟ ಮಾತ್ರವಲ್ಲದೇ ಇದೀಗ ಮೊಟ್ಟೆಯಂಥ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ರಮ ಆರಂಭವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರು ಇರುತ್ತಾರೆ. ಈ ಶಾಲೆಗಳಲ್ಲಿ ಓದಿದವರೇ ಜೀವನದಲ್ಲಿ ದೊಡ್ಡ ಹುದ್ದೆಗಳಿಗೆ ಹೋಗಿ ತಲುಪಿದ್ದಾರೆ. ನಾನು ಕೂಡ ಇಂಥ ಸರ್ಕಾರಿ ಶಾಲೆಯಲ್ಲಿಯೇ ಓದಿ, ಸಾರ್ವಜನಿಕ ಜೀವನಕ್ಕೆ ಬಂದೆʼ ಎಂದು ಅವರು ಹೇಳಿದರು.

    ʻಕಾನ್ವೆಂಟ್‌ ಗಳಿಗೆ ಮಕ್ಕಳನ್ನು ಕಳಿಸಿದರೆ, ಅವರು ಬುದ್ಧಿವಂತರಾಗುತ್ತಾರೆ ಎಂಬ ಅಭಿಪ್ರಾಯವೂ ಇದೆ. ಆದರೆ, ಅನೇಕ ಕಾನ್ವೆಂಟ್‌ ಗಳಲ್ಲಿ ಸೂಕ್ತ ಸೌಲಭ್ಯಗಳು ಇರುವುದಿಲ್ಲ. ಅಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಇಂಥ ಯಾವ ಸೌಕರ್ಯಗಳೂ ಇರುವುದಿಲ್ಲʼ ಎಂದು ಅವರು ತಿಳಿಸಿದರು.

    ಸರ್ಕಾರಿ ಶಾಲೆಯ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ವಿತರಿಸಲು ದಾನ ಮಾಡಿದ ಅಜೀಂ ಪ್ರೇಮ್‌ ಜಿ ಅವರ ಕೊಡುಗೈ ಗುಣವನ್ನು ಅವರು ಶ್ಲಾಘಿಸಿದರು. ಎಲ್ಲ ಶ್ರೀಮಂತರು, ಉದ್ಯಮಿಗಳು ಹೀಗೆ ಸರ್ಕಾರಿ ಶಾಲೆಗಳ ಬೆಂಬಲಕ್ಕೆ ಬಂದು ನಿಲ್ಲಬೇಕು. ತಮ್ಮ ಸಿಎಸ್‌ ಆರ್‌ ನಿಧಿಯನ್ನು ಇದಕ್ಕೆ ಬಳಸಬೇಕು ಎಂದು ಅವರು ಕರೆ ಕೊಟ್ಟರು.

    ತಾವು ಕೂಡ ತಮ್ಮ ಹಿಂದಿನ ಅವಧಿಯಲ್ಲಿ ತಮ್ಮ ಕ್ಷೇತ್ರದಾದ್ಯಂತ ಹತ್ತಾರು ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದುದನ್ನು ಅವರು ನೆನಪಿಸಿಕೊಂಡು ಸರ್ಕಾರಿ ಶಾಲೆಗಳ ರಕ್ಷಣೆಗೆ ಮತ್ತು ಅಭಿವೃದ್ಧಿಗೆ ತಾವು ನಿರಂತರವಾಗಿ ಪ್ರಯತ್ನ ಮಾಡುವುದಾಗಿ ಹೇಳಿದರು.

    ಕಾರ್ಯಕ್ರಮದಲ್ಲಿ ಬಿಇಒ ಹನುಮಂತಪ್ಪ, ಎಸ್ ಡಿ ಎಂ ಸಿ ಸದಸ್ಯರಾದ ನಾಗಣ್ಣ, ಮಂಗಳಮ್ಮ, ಮೂಡಲಗಿರಿಯಪ್ಪ ನಾಗರತ್ನಮ್ಮ, ಪಾಪಣ್ಣ, ಮುಖ್ಯೋಪಾಧ್ಯಾಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.