nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026
    Facebook Twitter Instagram
    ಟ್ರೆಂಡಿಂಗ್
    • ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ
    • ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ
    • ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು
    • ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ
    • ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ
    • ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ
    • ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಸರಾ ಚಲನಚಿತ್ರೋತ್ಸವದ ಪಾಸ್ ಎಲ್ಲಿ ಸಿಗುತ್ತೆ?: ಇಲ್ಲಿದೆ ಮಾಹಿತಿ
    ರಾಜ್ಯ ಸುದ್ದಿ September 26, 2024

    ದಸರಾ ಚಲನಚಿತ್ರೋತ್ಸವದ ಪಾಸ್ ಎಲ್ಲಿ ಸಿಗುತ್ತೆ?: ಇಲ್ಲಿದೆ ಮಾಹಿತಿ

    By adminSeptember 26, 2024No Comments1 Min Read
    dasara

    ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.

    ಗ್ರಾಮಾಂತರ ಪ್ರದೇಶದಲ್ಲಿ ನಿನಿ ಪ್ರಿಯರಿಗೆ ಹಾಗೂ ಸಿನಿಮಾಸಕ್ತರಿಗೆ ಸುಲಭವಾಗಿ ಲಭ್ಯವಾಗುವಂತೆ
    ಆನ್ ಲೈನ್ ಮೂಲಕ ಆಧಾರ್ ಕಾರ್ಡ್ ಬಳಸಿ https://sevasindhuservices.karnataka.gov.in/directApply.do?serviceId=2310 ನೋಂದಣಿ ಮಾಡಿ ಪಾಸ್ ಬುಕಿಂಗ್ ಹಾಗೂ ಮಾಹಿತಿ ಪಡೆಯಬಹುದಾಗಿರುತ್ತದೆ.


    Provided by
    Provided by

    ಕರ್ನಾಟಕದಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಿರುವ ಗ್ರಾಮ ಒನ್ ಮತ್ತು ನಗರ/ ಪಟ್ಟಣ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಹಾಗೂ ಮೈಸೂರು ಓನ್ ಕೇಂದ್ರದ ಸೇವಾ ಪೋರ್ಟಲ್ ನಲ್ಲಿ ಯಾವುದೇ ನೊಂದಣಿ ಮಾಡದೇ ಅಗತ್ಯ ಮಾಹಿತಿ ನೀಡಿ ಸಿನಿಮಾ ಪಾಸ್ ಗಳನ್ನು ಪಡೆಯಬಹುದಾಗಿರುತ್ತದೆ.

    ಚಲನಚಿತ್ರೋತ್ಸವ ಪಾಸ್ ದರ ವಿದ್ಯಾರ್ಥಿಗಳಿಗೆ ಹಾಗೂ ಹಿರಿಯ ನಾಗರೀಕರಿಗೆ 300 ರೂಗಳಾಗಿರುತ್ತದ್ದು ಇತರರಿಗೆ 500 ರೂಗಳು ಆಗಿರುತ್ತದೆ.

    ನಗರದ ದಟ್ಟ ಜನಸಂದಣಿ ಸ್ಥಳಗಳಾದ ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟಾಂಡ್, ನಗರ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಮೃಗಾಲಯದ ಎದುರಿನ ಪಾರ್ಕಿಂಗ್ ಆವರಣ, ಬಯಲು ರಂಗಮಂದಿರದ ಯುವ ಸಂಭ್ರಮದ ವೇದಿಕೆಯ ಆವರಣದಲ್ಲಿ ಪಾಸ್ ಪಡೆಯಲು ಅನುಕೂಲವಾಗುವಂತೆ kiosk ಗಳನ್ನು ಸಹಾ ಸ್ಥಾಪಿಸಲಾಗುತ್ತಿದೆ ಎಂದು ಚಲನಚಿತ್ರೋತ್ಸವ ಉಪ ಸಮಿತಿಯ ಉಪ ಸಮಿತಿಯ ಕಾರ್ಯದರ್ಶಿ ಹರೀಶ್ ಟಿ.ಕೆ. ಪ್ರಕಟಣೆಯಲ್ಲಿ ತಿಳಿಸಿದೆ.

    ಮೈಸೂರು ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶ ವ್ಯಾಪ್ತಿಯಲ್ಲಿ 346 ಗ್ರಾಮ ಓನ್ ಕೇಂದ್ರಗಳು, ನಗರ ಹಾಗೂ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ 52 ಕರ್ನಾಟಕ ಓನ್ ಕೇಂದ್ರಗಳಲ್ಲಿಯೂ ಸಿನಿಮಾ ಪಾಸ್ ಗಳು ಸಿನಿಮಾಸ್ತರಿಗೆ ಲಭ್ಯವಿರುತ್ತದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ‘ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ನಂಜನಗೂಡಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

    January 17, 2026

    ನಂಜನಗೂಡು: ಭಾರತದ ಅಸ್ತಿತ್ವವಿರುವುದು ಆಧ್ಯಾತ್ಮಿಕತೆಯಲ್ಲಿ. ಆಧ್ಯಾತ್ಮಿಕತೆ ಇಲ್ಲದೆ ಭಾರತವಿಲ್ಲ. ಆದ್ದರಿಂದ ದೇಶದಲ್ಲಿ ಕಾವಿ ಬಟ್ಟೆ ಉಳಿದರೆ ಮಾತ್ರ ದೇಶ ಉಳಿಯಲು…

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    ಬೆಂಗಳೂರು: ರಸ್ತೆ ಗುಂಡಿ ಗಂಡಾಂತರ — ಟೆಕ್ಕಿಯ ಭುಜದ ಮೂಳೆ ಪುಡಿಪುಡಿ

    January 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.