nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026
    Facebook Twitter Instagram
    ಟ್ರೆಂಡಿಂಗ್
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    • ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿಯೇ ಮೈತ್ರಿ ಅಭ್ಯರ್ಥಿ?
    ರಾಜ್ಯ ಸುದ್ದಿ October 12, 2024

    ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿಯೇ ಮೈತ್ರಿ ಅಭ್ಯರ್ಥಿ?

    By adminOctober 12, 2024No Comments1 Min Read
    nikhil kumaraswamy

    ರಾಮನಗರ: ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಯಾರು ಎನ್ನುವುದು ಕುತೂಹಲ ಕೆರಳಿಸಿದೆ.

    ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಳಿಯ ಮಂಜುನಾಥ್ ಅವರು ಸ್ಪರ್ಧೆ ನಡೆಸಿದ್ರು. ಈ ವೇಳೆ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರು ಮಂಜುನಾಥ್ ಅವರ ಗೆಲುವಿಗೆ ಸಾಕಷ್ಟು ಶ್ರಮಿಸಿದ್ರು. ಇದೀಗ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಯಾಗಿ ಸಿ.ಪಿ. ಯೋಗೇಶ್ವರ್ ಅಖಾಡಕ್ಕೆ ಇಳಿಯೋದು ಪಕ್ಕಾ ಎನ್ನಲಾಗುತ್ತಿತ್ತು. ಆದರೆ, ಸದ್ಯದ ಬೆಳವಣೆಗೆಯನ್ನ ಗಮನಿಸಿದ್ರೆ, ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ಸಿಗುವುದು ಡೌಟ್ ಎನ್ನಲಾಗಿದೆ.


    Provided by
    Provided by

    ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರ ಜೊತೆಗೆ ನಿರಂತರವಾಗಿ ನಿಖಿಲ್ ಕುಮಾರಸ್ವಾಮಿ ಅವರು ಸಭೆಯನ್ನ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣೆಗೆಗಳನ್ನ ಗಮನಿಸಿದರೇ ಸಿ.ಪಿ. ಯೋಗೇಶ್ವರ್ ಗೆ ಟಿಕೆಟ್ ಅಸಾಧ್ಯ ಎನ್ನಲಾಗುತ್ತಿದೆ.
    ಚನ್ನಪಟ್ಟಣದಿಂದ ನಿಖಿಲ್ ಅವರು ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬಂದಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಸಿ.ಪಿ.ಯೋಗೇಶ್ವರ್ ಮನವೊಲಿಸಲು ಸಲಹೆ ನೀಡಿದ್ದಾರೆನ್ನಲಾಗಿದೆ.

    ಇನ್ನೊಂದೆಡೆ ಜೆಡಿಎಸ್ ಚನ್ನಪಟ್ಟಣದಲ್ಲಿ ಅಖಾಡಕ್ಕಿಳಿಯಲು ಭರ್ಜರಿ ಸಿದ್ಧತೆ ನಡೆಸಿದೆ. ಕಳೆದ ಒಂದು ತಿಂಗಳಿನಿಂದ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ ಶುರು ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ

    April 22, 2026

    ಕೊಡಿಗೇನಹಳ್ಳಿ (ತುಮಕೂರು ಜಿಲ್ಲೆ): ಮಗಳ ಪ್ರಿಯಕರನ ಜೊತೆ ಸೇರಿ ಅತ್ತೆಯೇ ತನ್ನ ಅಳಿಯನನ್ನು ಕೊಲೆ ಮಾಡಿರುವ ಭೀಕರ ಘಟನೆ ಇಲ್ಲಿನ…

    ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!

    April 22, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.