nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025
    Facebook Twitter Instagram
    ಟ್ರೆಂಡಿಂಗ್
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    • 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    • ಪಕ್ಷ ಸಂಘಟನೆ ಅವಕಾಶ ಸಿಕ್ಕರೆ ಸಚಿವ ಸ್ಥಾನ ತೊರೆಯುತ್ತೇನೆ: ಸಚಿವ ಕೆ.ಎನ್.ರಾಜಣ್ಣ
    • ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ: ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
    • ಕ್ರಾಂತಿ ಬಿಜೆಪಿಯಲ್ಲೂ, ಕೇಂದ್ರದಲ್ಲೂ ಆಗಬಹುದು: ಕೆ.ಎನ್.ರಾಜಣ್ಣ ಯುಟರ್ನ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ವೈದ್ಯರಿಗೆ ಕಡಿವಾಣ ಹಾಕಬೇಕೆ?
    ಲೇಖನ October 13, 2024

    ನಕಲಿ ವೈದ್ಯರಿಗೆ ಕಡಿವಾಣ ಹಾಕಬೇಕೆ?

    By adminOctober 13, 2024No Comments3 Mins Read
    n s eshwar prasad

    ಪ್ರತಿಯೊಂದು ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ 1 ರಿಂದ 3/4 ನಕಲಿ ವೈದ್ಯರು ಇರುತ್ತಾರೆ ಇವರಿಗೆ ಆರೋಗ್ಯ ಇಲಾಖೆ ಇವರಿಗೆ ಚಿಕಿತ್ಸೆ ನೀಡಲು ಅನುಮತಿ ನೀಡಿರುವುದಿಲ್ಲ, ಇವರಿಗೆ ಯಾವುದೇ ರೀತಿಯ ಅಧಿಕೃತ ತರಬೇತಿ ಇರುವುದಿಲ್ಲ, ಇವರು ಕೆಲವು ಕ್ಲಿನಿಕ್ ಗಳಲ್ಲಿ ಕೆಲಸ ಮಾಡಿ ಆ ಅನುಭವದ ಮೇಲೆ ಚಿಕಿತ್ಸೆ ನೀಡುವುದರಿಂದ ಕೆಲವು ಸಂಧರ್ಭದಲ್ಲಿ ರೋಗಿಗಳ ಸಾವುಗಳು ನೋಡಬಹುದು. ಅಥವ ರಿಯಾಕ್ಷನ್ ಆಗಬಹುದು ಆದುದರಿಂದ ಇವುಗಳನ್ನು ಮುಚ್ಚಿಸಲು ಸಾಮಾಜಿಕ ಕಾರ್ಯಕರ್ತರು ಒತ್ತಾಯ ಮಾಡುತ್ತಾರೆ.

    ಇವರು ಕ್ಲಿನಿಕ್ ನಡೆಸಲು ಸರ್ಕಾರದಿಂದ ಅನುಮತಿ ಪಡೆದಿರುವುದಿಲ್ಲ, ಅದುದರಿಂದ ಇವುಗಳಿಗೆ ಕಡಿವಾಣ ಹಾಕಬೇಕೆಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಒತ್ತಾಯ ಮಾಡುವುದನ್ನು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲ ತಾಣದಲ್ಲಿ ಕಂಡುಬರುತ್ತದೆ. ಸಾಮಾಜಿಕ ಕಾರ್ಯಕರ್ತರಿಗೆ ಸರ್ಕಾರಿ ನಿಯಮಗಳಿಗೆ ಹಾಗೂ ರೋಗಿಗಳ ಬಗ್ಗೆ ಕಾಳಜಿ ಬಿಟ್ಟರೆ ಇನ್ನು ಯಾವ ಉದ್ದೇಶ ಇರುವುದಿಲ್ಲ, ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ವೈದ್ಯರ ಮೇಲೆ ಕ್ರಮಗಳು ಕಣ್ಣು ಮುಚ್ಚಾಲೆ ತರ ಇರುತ್ತದೆ ಎಂಬುವುದು ಸಾಮಾಜಿಕ ಕಾರ್ಯಕರ್ತರ ಆರೋಪ ಕೇಳಿ ಬರುತ್ತದೆ.


    Provided by

    ಹಿರಿಯ ಅಧಿಕಾರಿಗಳು ನಕಲಿ ವೈದ್ಯರ ಮೇಲೆ ಕ್ರಮ ತೆಗೆದುಕೊಳ್ಳಲು ಯಾವುದು ಅಡ್ಡಿಯಾಗಿದೆ? ಜನಪ್ರತಿನಿಧಿಗಳು ಅಥವಾ ಸಚಿವರೆ ಹೇಳಿದರು ಏಕೆ ಹಿಂಜರಿಯುತ್ತಿದ್ದಾರೆ ಎಂಬ ಪ್ರಶ್ನೆಗಳನ್ನು ಹಾಕುವುದು ಇದೆ, ಇದಕ್ಕೆ ಹಿರಿಯ ಅಧಿಕಾರಿಗಳು ಇಲ್ಲಿಯವರೆಗೂ ಸಕಾರಣ ನೀಡಿಲ್ಲ ಎಂಬ ಆರೋಪಗಳು ಇದೆ, ನಕಲಿ ವೈದ್ಯರ ಬಗ್ಗೆ ಸಾಮಾಜಿಕ ಕಾರ್ಯಕರ್ತರಿಗೆ ಯಾವುದೇ ಪೂರ್ವಗ್ರಹ ಪೀಡಿತರಾಗಿ ಮಾತನಾಡುವುದಿಲ್ಲ ರೋಗಿಗಳ ಮೇಲೆ ಇರುವ ಕಾಳಜಿ ಸರ್ಕಾರಿ ನಿಯಮಗಳು ಪಾಲನೆ ಆಗುತ್ತಿಲ್ಲ ಎಂಬ ಪ್ರಶ್ನೆಗಳು ಮಾತ್ರ ಕೇಳಿ ಬರುತ್ತದೆ. ಇದು ನಿರಂತರ ಸಮಸ್ಯೆಯಾಗಿದೆ . ನಕಲಿ ವೈದ್ಯರು ತಮಗೆ ತಿಳಿದಿರುವ ಚಿಕಿತ್ಸೆ ತಿಳಿವಳಿಕೆಗಿಂತ ವಿಶೇಷ ತಜ್ಞರು ರೀತಿಯಲ್ಲಿ ಚಿಕಿತ್ಸೆ ನೀಡಲು ಹೋಗಿ ರೋಗಿಗಳ ಪ್ರಾಣ ಕಳೆದು ದಿದ್ದು ಇದೆ ಇದಕ್ಕೆ ಉದಾ ಯುಟ್ಯೂಬ್ ನಲ್ಲಿ ಅಪರೇಷನ್ ಮಾಡುವುದನ್ನು ನೋಡಿಕೊಂಡು ರೋಗಿಗೆ ಅಪರೇಷನ್ ಮಾಡಲು ಹೋಗಿ ರೋಗಿ ಮರಣ ಹೊಂದಿರುವ ಉದಾಹರಣೆ ಇದೆ.

    ಗ್ರಾಮೀಣ ಪ್ರದೇಶಗಳಿಗೆ ನಕಲಿ ವೈದ್ಯರಿಂದ ರೋಗಿಗೆ ಪ್ರಾಣಕ್ಕೆ ಸಂಚಕಾರ ಬಂದರೆ ಇದರ ಬಗ್ಗೆ ಸಂಬಂಧಪಟ್ಟ ಇಲಾಖೆಗಳಲ್ಲಿ ದೂರು ದಾಖಲು ಆಗುವುದು ತೀರ ಅಪರೂಪ ಆಗಿದೆ. ಹಳ್ಳಿಗಳಲ್ಲಿ ರಾಜಿ ಪಂಚಾಯತಿಗಳು ನಡೆದು ತೀಮಾ೯ನ ಆಗುತ್ತಿವೆ. ಎಂಬ ಮಾತುಗಳು ಸಾಮಾಜಿಕ ಕಾರ್ಯಕರ್ತರಿಂದ ಕೇಳಿ ಬರುತ್ತದೆ, ಇದೆಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಗೊತ್ತು ಇದ್ದರು. ಕ್ರಮ ಕೈಗೊಳ್ಳುದೆ ಇರುವುದು ಆಮಿಷಗಳಿಗೆ ಬಲಿ ಆಗಿದ್ದಾರ ಅಥವಾ ರಾಜಕೀಯ ನಾಯಕರ ಶಿಪಾರಸ್ಸುಗಳು ನಡೆಯಬಹುದೇ ಏಕೆಂದರೆ ಗ್ರಾಮೀಣ ನಕಲಿ ವೈದ್ಯರು ರಾಜಕೀಯ ಪಕ್ಷಗಳೊಂದಿಗೆ ನಂಟು ಬೆಳಸಿಕೊಂಡು ಪ್ರಭಾವಿಗಳು ಆಗಿರುತ್ತಾರೆ ಎಂಬ ಮಾತುಗಳು ನಾಗರೀಕರಿಂದ ತಿಳಿದು ಬಂದಿದೆ ಎನ್ನುವುದು ಸಾಮಾಜಿಕ ಕಾರ್ಯಕರ್ತರಿಂದ ಕೇಳಿ ಬರುತ್ತದೆ. ಏನೇ ಇರಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡುವ ವ್ಯವಸ್ಥೆ ಸರ್ಕಾರದಿಂದ ಆಗಬೇಕು ಎಂಬ ಮಾತುಗಳು ಕೇಳಿ ಬರುತ್ತದೆ.

    ಸಾಮಾಜಿಕ ಕಾರ್ಯಕರ್ತರ ಕಾಳಜಿ ಒಂದು ಕಡೇ ಇಟ್ಟು ನೋಡಿದರೆ ಆರೋಗ್ಯ ಇಲಾಖೆಯ ವಿಫಲತೆಗಳು ಹೆಚ್ಚಾಗಿ ಕಂಡುಬರುತ್ತದೆ ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸರ್ಕಾರದ ನಿಯಮಗಳ ಪ್ರಕಾರ ಅನುಸಾರವಾಗಿ ಕರ್ತವ್ಯ ಮಾಡುವುದು ಅಪರೂಪದ ಪ್ರಸಂಗಗಳು ಆಗುತ್ತಿವೆ. ಪ್ರಾಮಾಣಿಕ ವೈದ್ಯರು ಇದ್ದರು. ಸಂಖ್ಯೆ ವಿರಳ ಎಂಬುದು ನಾಗರೀಕರಿಂದ ಕೇಳಿ ಬರುತ್ತದೆ, ಇಂತ ಸಂದರ್ಭದಲ್ಲಿ ಸಾಮಾನ್ಯ ಜನರಿಗೆ ಅಥವಾ ರೋಗಿಗಳಿಗೆ ತಮ್ಮ ಗ್ರಾಮಗಳಿಗೆ ಹತ್ತಿರ ಇರುವ ಪಂಚಾಯತಿ ಕೇಂದ್ರಗಳಲ್ಲಿ ದೊರೆಯುವ ಈ ( ನಕಲಿ ) ವೈದ್ಯರೇ ದೊರೆಯುತ್ತಾರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇರುವ ವೈದ್ಯರು ಸಮಯ ಪಾಲನೆ ಮಾಡಿಕೊಂಡು ಕಾಳಜಿ ವಹಿಸಿ ಚಿಕಿತ್ಸೆ ನೀಡುವುದು ಕಡಿಮೆ ಇರುವುದರಿಂದ ವ್ಯವಸ್ಥೆ ಅರಿತುಕೊಂಡುವರುವಿಧಿ ಇಲ್ಲದೆ ಖಾಸಗಿ ಕ್ಲಿನಿಕ್ ಗಳು ಆಪತ್ಬಾಂಧವ್ಯಗಳು ಆಗಿವೆ ಎಂಬ ಮಾತು ನಾಗರೀಕ ಕೇಳಿ ಬರುತ್ತದೆ.

    ಸರ್ಕಾರ ಆರೋಗ್ಯ ಇಲಾಖೆಯ ಬಗೆ ಸರಿಯಾದ ಕ್ರಮಗಳು ತೆಗೆದುಕೊಳ್ಳದ ಕಾರಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇದ್ದು ಇಲ್ಲದಂತೆ ಆಗಿದೆ. ಇಂತ ಸಂದರ್ಭದಲ್ಲಿ ನಕಲಿ ವೈದ್ಯರ ಮೇಲೆ ಕ್ರಮ ಕೈಗೊಂಡರೆ ನಮ್ಮ ಗತಿ ಏನು? ಸಣ್ಣ ಪುಟ್ಟ ಕಾಯಿಲೆಗಳಿಗೆ ತಾಲ್ಲೂಕ್ ಕೇಂದ್ರಗಳಿಗೆ ಹೋಗಲು ಸಾಧ್ಯವೇ ಎಂಬುದು ಸಾಮಾನ್ಯ ಜನರ ಮಾತುಗಳು ಕೇಳಿ ಬರುತ್ತವೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಗ್ರಾಮೀಣ ಆಸ್ಪತ್ರೆಗಳ ಕಡೇ ಗಮನ ನೀಡುವುದು ಅಗಲಿ ತನಿಖೆಯ ರೂಪದಲ್ಲಿ ಗಮನ ಹರಿಸುವುದು ಇಲ್ಲದ ಕಾರಣ ಸರ್ಕಾರಿ ಗ್ರಾಮೀಣ ಅಸ್ಪತ್ರೆ ಕೇಂದ್ರಗಳು ಅಧಿಕಾರಗಳ ಬಗೆ ಕೇರ್ ಮಾಡುವುದಿಲ್ಲ ಎಂಬ ಮಾತುಗಳು ಪ್ರಜ್ಞಾವಂತ ನಾಗರಿಕರಿಂದ ಕೇಳಿ ಬರುತ್ತದೆ. ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಾಗರೀಕರು ಪ್ರಶ್ನೆ ಹಾಕುವುದು ಏನೆಂದರೆ ಗ್ರಾಮೀಣ ಸರಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆಗಿಂತ ನಕಲಿ ವೈದ್ಯರ ಕ್ಲಿನಿಕ್ ನಲ್ಲಿ ರೋಗಿಗಳ ಹೆಚ್ಚಾಗಿ ಇರಲು ಕಾರಣವೇನು? ಇದನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಪ್ರಶ್ನೆ ಹಾಕಿಕೊಳ್ಳಬೇಕಾಗಿದೆ.

    ಸರ್ಕಾರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕ್ರಮಬದ್ದವಾಗಿ ನಡೆಸಬೇಕು ಇಲ್ಲದ ಪಕ್ಷದಲ್ಲಿ ನೆರೆ ರಾಜ್ಯ ಆಂಧ್ರಪ್ರದೇಶಗಳಲ್ಲಿ ಒಂದು ನಿಯಮಿತ ಶಿಕ್ಷಣ ಪಡೆದವರಿಗೆ ತರಬೇತಿ ನೀಡಿ ಅಥವ ಎಂ.ಬಿ.ಬಿ ಎಸ್ . ವೈದ್ಯರ ಹತ್ತಿರ ಅನುಭವ ಪಡೆದ ಯುವಕರಿಗೆ ಒಂದು ಪರೀಕ್ಷೆ ನಡೆಸಿ ( ಆರ್.ಎಂ.ಪಿ) (ಆಂಧ್ರ ಶೈಲಿಯಲ್ಲಿ) ಅದರಲ್ಲಿ ಉತ್ತೀರ್ಣರಾದವರೆಗೆ ಅಧಿಕೃತ ದೃಡೀಕರಣ ಪತ್ರ ನೀಡಿ ನಮ್ಮ ರಾಜ್ಯದಲ್ಲಿ ಸಹಾ ಕ್ಲಿನಿಕ್ ಗಳನ್ನು ನೀಡಿ ಗ್ರಾಮೀಣ ಪ್ರದೇಶದ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ತಮ್ಮ ಅನಿಸಿಕೆ ವ್ಯಕ್ತಿ ಪಡಿಸುವುದನ್ನು ಕಾಣಬಹುದು. ಸರ್ಕಾರ ಗ್ರಾಮೀಣ ಪ್ರದೇಶದ ಆರೋಗ್ಯ ವಿಷಯದಲ್ಲಿ ಕಾಳಜಿ ವಹಿಸಿ ಕಾರ್ಯ ಮುಖರಾಗಬೇಕೆಂಬುದು ನಾಗರಿಕರಿಂದ ಕೇಳಿಬರುತ್ತದೆ .

    –N.S.ಈಶ್ವರಪ್ರಸಾದ್.

    ನೇರಳೇಕೆರೆ, ಮಧುಗಿರಿ ತಾಲ್ಲೂಕು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಿಜವಾದ ದಾನಿ

    April 4, 2025

    ರಾಜನ ಹಿಂದಿನ ಜನುಮ

    April 2, 2025

    ಏಪ್ರಿಲ್ 1: ಪ್ರತಿ ನಿತ್ಯವೂ ನಾವು ಫೂಲ್ ಗಳಾಗುತ್ತೇವೆ

    April 1, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್

    June 29, 2025

    ಧಾರವಾಡ: ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ? ಎಂದು ಸಚಿವ ಸಂತೋಷ್…

    ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್

    June 29, 2025

    ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು

    June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.