nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    • ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
    • ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
    • ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
    • ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
    • ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
    • ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
    • ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
    ರಾಜ್ಯ ಸುದ್ದಿ October 13, 2024

    ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

    By adminOctober 13, 2024No Comments1 Min Read
    mallikarjuna kharge

    Provided by
    Provided by

    ಕಲಬುರಗಿ: ಮಾಜಿ ಸಚಿವ ಸಿದ್ದಿಖಿ ಹತ್ಯೆ ದಿಗ್ಧಮೆ ಉಂಟು ಮಾಡಿದೆ. ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15 ದಿನಗಳಿಂದ ಸಿದ್ದಿಖಿ ಹತ್ಯೆ ಸಂಚು ನಡೆದಿತ್ತು. ಇದು ಮಹಾರಾಷ್ಟ್ರ ಸರ್ಕಾರಕ್ಕೂ ಗೊತ್ತಿತ್ತು. ಆದರೂ, ತಡೆಯಲು ವಿಫಲವಾಗಿದೆ ಎಂದು ಅವರು ಆರೋಪಿಸಿದರು.
    ಮಹಾರಾಷ್ಟ್ರದಲ್ಲಿ ಮೂರು ಸರಕಾರಗಳ ಹೇಳಿಕೆಗಳಿಂದ ಅಧಿಕಾರಿಗಳು ಗೊಂದಲಕ್ಕೆ ಬಿದ್ದ ಪರಿಣಾಮ ಇಂತಹ ಘಟನೆ ನಡೆದಿದೆ ಎಂದು ಖೇದ ವ್ಯಕ್ತಪಡಿಸಿದ ಅವರು, ಹಾಡುಹಗಲೇ ಕಚೇರಿಗೆ ನುಗ್ಗಿ ಶೂಟ್ ಮಾಡುತ್ತಾರೆಂದರೆ ಏನರ್ಥ ಎಂದು ಪ್ರಶ್ನಿಸಿದರು.

    ಕಳೆದ 15 ದಿನಗಳಿಂದ ಹತ್ಯೆಗೆ ಸಂಚು ನಡೆದಿತ್ತು ಎಂದು ಅಧಿಕಾರಿಗಳಿಗೆ ಗೊತ್ತಿದೆ. ಅದಕ್ಕಾಗಿ ಅವರಿಗೆ ಭದ್ರತೆಯನ್ನು ನೀಡಲಾಗಿತ್ತು. ಆದರೂ, ಹತ್ಯೆಯಾಗಿರುವುದು ಸೂಜಿಗದ ಸಂಗತಿ ಎಂದರು.

    ತಮ್ಮ ಸಾವಿನ ಕುರಿತು ಖುದ್ದು ಸಿದ್ದಿಖಿ ಹೇಳಿದ್ದರು. ನನ್ನ ಹತ್ಯೆಗೆ ಸಂಚು ನಡೆಯುತ್ತಿದೆ. ಜೀವ ಉಳಿಯುತ್ತೋ ಇಲ್ಲವೋ ಎಂದು ಮುಂಬಯಿ ಪೊಲೀಸರಿಗೆ ಮಾಹಿತಿ ನೀಡಿದ್ದರು ಆದರೂ ಕೂಡ ಸಿದ್ದಿಖಿ ಮಾತನ್ನು ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು ಎಂದು ಅವರು ಆರೋಪಿಸಿದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ

    June 26, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ

    June 27, 2026

    ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಕಳೆದ 64 ವರ್ಷಗಳಿಂದ ನಿರಂತರವಾಗಿ ಅಪಾರ ಸೇವೆ ಸಲ್ಲಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಕಲ್ಪತರು ಶಿಕ್ಷಣ ಸಂಸ್ಥೆ’ಯ…

    ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!

    June 26, 2026

    ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ

    June 26, 2026

    ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

    June 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.