nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು

    January 10, 2026

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026
    Facebook Twitter Instagram
    ಟ್ರೆಂಡಿಂಗ್
    • ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
    • ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು
    • ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
    • ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!
    • ಚಳಿಗಾಲದ ಸಿಹಿ ತಿನಿಸು ‘ಬೀಟ್‌ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!
    • ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
    • ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ
    • ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಡ್ಯನಡ್ಕದಲ್ಲಿ ರಂಜಿಸಿದ ಸ್ಯಾಕ್ಸೋಫೋನ್ ಜೊತೆ ದ್ವಂದ್ವ ಸ್ವರಾಭಿಷೇಕ…! | ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಮಕ್ಕಳ ಕಲರವ.
    ಲೇಖನ October 17, 2024

    ಅಡ್ಯನಡ್ಕದಲ್ಲಿ ರಂಜಿಸಿದ ಸ್ಯಾಕ್ಸೋಫೋನ್ ಜೊತೆ ದ್ವಂದ್ವ ಸ್ವರಾಭಿಷೇಕ…! | ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಮಕ್ಕಳ ಕಲರವ.

    By adminOctober 17, 2024No Comments2 Mins Read
    swara sinchana

    ಮನತುಂಬಿ ಹಾಡುವೆನು…! ಮಾನವ ತನ್ನ ಭಾವನೆಯನ್ನು ಅಭಿವ್ಯಕ್ತ ಪಡಿಸುವ ಅಮೂಲ್ಯ ಮಾಧ್ಯಮವೇ ಕಲೆ, ಕಲೆ ನಮ್ಮ ದೇಹ ಮನಸುಗಳ ಎರಡನ್ನು ಸಂಸ್ಕರಿಸಿ ಬದುಕನ್ನು ರೂಪಿಸುತ್ತದೆ. ಪ್ರಕೃತಿ ನಾನಾ ಕಲೆಗಳ ಮೂಲ ಕಲೆ ಕಲಾವಿದರು, ಬದುಕಿನ ಅನರ್ಘ್ಯ ರತ್ನಗಳು ಕಲೆ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ದೊಡ್ಡ ಮನಸ್ಸು ನಮ್ಮಲ್ಲಿರಬೇಕು ಅದೇ ಭಕ್ತಿರಸ ಗಾನಸುಧ ಗಾಯನ.

    ವಲಚಿ ನವರಾಗ ಮಾಲೀಕಾವರಣ ಆದಿತಾಳ ಪಟ್ಟಣಂ ಸುಬ್ರಹ್ಮಣ್ಯ ಅಯ್ಯರ್ ರಚನೆಯಲ್ಲಿ ಚೆನ್ನಾಗಿ ಮೂಡಿ ಬಂತು. ವಾತಾಪಿ ಗಣಪತಿo ಆದಿತಾಳ ಹಂಸಧ್ವನಿ ರಾಗ ಮುತ್ತುಸ್ವಾಮಿ ದೀಕ್ಷಿತರ ರಚನೆಯ ಅರ್ಥಗರ್ಭಿತ ಸಾಹಿತ್ಯ ಅಷ್ಟೇ ಮಧುರವಾದ ರಾಗ ಸಂಯೋಜನೆ ಯಲ್ಲಿ ಮೂಡಿಬಂತು.


    Provided by
    Provided by

    ಸರಸ್ವತಿ ನಮೋಸ್ತುತೆ ರೂಪಕ ತಾಳ ಸರಸ್ವತಿ ರಾಗ ಜನನಿ ಜನನಿ ಆದಿತಾಳ ರೇವತಿ ರಾಗ ಹಾಡುಗಳನ್ನು ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೊಡಂದೂರು ಅಮ್ಮ ಮಗಳ ದ್ವಂದ್ವ ಹಾಡುಗಾರಿಕೆ ಸುಶ್ರವ್ಯವಾಗಿ ಮೂಡಿ ಬಂತು.

    ಐಗಿರಿ ನಂದಿನಿ ,ಕುರೈ ಒಂಡ್ರುಂ ಶಿವರಂಜಿನಿ ರಾಗವನ್ನು ಸಿಂಚನ ಲಕ್ಷ್ಮಿ ಕೋಡಂದೂರು ಹಾಡಿ ಪ್ರೇಕ್ಷಕರ ಮನಸೂರೆಗೊಂಡರು. ರಂಜನಿ ನಿರಂಜನಿ ಕೆಲವು ಹಾಡುಗಳನ್ನು ಸ್ಯಾಕ್ಸೋಫೋನ್ ಜೊತೆ ಪ್ರಸ್ತುತಪಡಿಸಿದರು. ರಂಗಪುರ ವಿಹಾರ ಹಾಡನ್ನು ಜೊತೆ ಸಿಂಚನ ಲಕ್ಷ್ಮಿ ಕೋಡಂದೂರ್ ಹಾಡಿ ಸ್ವರ ಸಂಗಮವಾಯಿತು.
    ನಗು ಮೋಮು ಗನಲೆ ಆದಿತಾಳ ಅಭೇರಿ ರಾಗ ತ್ಯಾಗರಾಜರ ರಚನೆಯನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು .ಅಲೆಪಾಯುದೇ ಆದಿತಾಳ ಕಾನಡ ರಾಗ ಪದ ಬ್ರಹ್ಮಮುಕುಟೆ ಆದಿತಾಳ ಭೌಳಿರಾಗ ಭಕ್ತಿಗೀತೆ ಯನ್ನು ಸಿಂಚನ ಲಕ್ಷ್ಮಿ ಕೋಡಂದೂರ್ ಹಾಡಿ ಭಕ್ತಿಯ ಸಿಂಚನವಾಯಿತು.

    ಸುಗಮ ಸಂಗೀತದಲ್ಲಿ ಸರಸ್ವತಿಯೇ ಶಾರದೆಯೇ, ಹೂವು ಹೊರಳುವ ಹೂ, ಎಂಥ ಅಂದ ಎಂಥ ಚಂದ, ಶಿವನು ಭಿಕ್ಷಕ್ಕೆ ಬಂದ, ಅಲಾರೆ ಅಲಾರೆ ,ತಿಂಗಳು ಮುಳುಗ್ಯಾವೋ, ನೀಡು ಶಿವ,ಮೂಡಲ್ ಕುಣಿಗಲ್ ಕೆರೆ ,ಗುಬ್ಬಿ ಯಾಡೋ ಪ್ರೇಕ್ಷಕರ ಮನಸೂರಿಗೊಂಡಿತು. ವಾಹ್ ಅದ್ಭುತ ..!

    ಗುರುವಿನ ಗುಲಾಮ ಕೊಡಗನ ಕೋಳಿ ನುಂಗಿತ್ತ ಪ್ರೀತಿಯ ಕರೆ ಕೇಳಿ ಸಬಿಕರನ್ನೆಲ್ಲಾ ತಲೆದೂಗುವಂತೆ ಮಾಡಿದ ಗಾಯನ ಸಂಗೀತ ಗಾನ ಸ್ವರ ಸಿಂಚನ ಬಾಲ ಪ್ರತಿಭೆಗಳಿಂದ ರಸದೌತಣ ಭಾವನೆಯ ಅದ್ಭುತ ಸ್ವರಯಾನ.
    ವಿದ್ವಾನ್ ಉದಯ ಕಾಸರಗೋಡು:ಸ್ಯಾಕ್ಸೋಫೋನ್ ಜೊತೆ ,ಪಕ್ಕ ವಾದ್ಯದಲ್ಲಿ ರಿದಂ ಪ್ಯಾಡ್ ನಲ್ಲಿ ಸುಹಾಸ್ ಹೆಬ್ಬಾರ್ ಪುತ್ತೂರು , ಕೀಬೋರ್ಡ್ ವಾದನದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು. ಪದ್ಮರಾಜ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

    ಯಶಸ್ಸು ನಿರಂತರ ಪರಿಶ್ರಮದ ಫಲ ಅದೃಷ್ಟದಾಟ ಅಲ್ಲ ಮೈನವಿರೇಳಿಸುವ ಹಾಡುಗಳ ಜೋಡಣೆ ರಂಗು ತುಂಬಿದ ಸಹ ಕಲಾವಿದರ ಕಲರವ ಸಂಪನ್ನ ನವದೇವಿ ವೈಭವ ನವ ರೂಪ ಕಾಮನಬಿಲ್ಲಿನ ಬಣ್ಣ ಏಳಲ್ಲ ಒಂಬತ್ತು.ಹರಿವರಾಸನಂ , ಭಾಗ್ಯದ ಲಕ್ಷ್ಮಿ ಬಾರಮ್ಮ ಸಂಗೀತ ಕಲರವ ರಸಮಂಜರಿಯ ಸುಮಧುರ ಹಾಡಿನೊಂದಿಗೆ ಮೂಡಿಬಂದು ಸಂಪನ್ನಗೊಂಡಿತು.

    ಬರಹ: ಕುಮಾರ್ ಪೆರ್ನಾಜೆ, ಪುತ್ತೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    ಉದ್ಧಟತನ ಕಲಿಸಿದ ಪಾಠ

    January 7, 2026

    ವಾಸ್ತವ ಒಡೆದು ನೋಡಿದಾಗ?

    January 2, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಮ್ಮೂರ  ಶಾಲೆಗಳನ್ನು  ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ

    January 10, 2026

    ತುಮಕೂರು/ಕೊರಟಗೆರೆ: ರಾಜ್ಯದಲ್ಲಿ KPS — ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರ ಶಾಲೆಗಳನ್ನು  ಮುಚ್ಚುವ ಸರ್ಕಾರದ ಹುನ್ನಾರವನ್ನು ವಿರೋಧಿಸಿ ಸಾರ್ವಜನಿಕ ಶಿಕ್ಷಣ…

    ನಿಮ್ಮ ಹಲ್ಲುಗಳನ್ನು ರಹಸ್ಯವಾಗಿ ಹಾಳುಮಾಡುತ್ತಿವೆ ಈ 5 ದೈನಂದಿನ ಅಭ್ಯಾಸಗಳು

    January 10, 2026

    ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!

    January 9, 2026

    ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!

    January 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.