nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ

    April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ
    • ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ
    • ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ
    • ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿನಿಂದ ಈ 4 ರಾಶಿಯವರಿಗೆ ಒಳ್ಳೆಯ ಟೈಮು ಶುರು: ಮಂಗಳನಿಂದ ಶ್ರೀಮಂತಿಕೆ ಯೋಗ
    ರಾಜ್ಯ ಸುದ್ದಿ October 22, 2024

    ಇಂದಿನಿಂದ ಈ 4 ರಾಶಿಯವರಿಗೆ ಒಳ್ಳೆಯ ಟೈಮು ಶುರು: ಮಂಗಳನಿಂದ ಶ್ರೀಮಂತಿಕೆ ಯೋಗ

    By adminOctober 22, 2024No Comments2 Mins Read

    ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು    ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490

    ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?


    Provided by
    Provided by

    ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

    ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸೇನಾಪತಿ ಆಗಿರುವಂತಹ ಮಂಗಳ ಅಕ್ಟೋಬರ್ 22ರಂದು ಕರ್ಕ ರಾಶಿಗೆ ಪ್ರವೇಶಿಸಲಿದ್ದಾನೆ. ಮಂಗಳನ ರಾಶಿ ಪರಿವರ್ತನೆ ಎನ್ನುವುದು ನಾಲ್ಕು ರಾಶಿಯವರ ಜೀವನದಲ್ಲಿ ಅದೃಷ್ಟದ ಫಲಿತಾಂಶಗಳನ್ನ ಕಾಣುವ ಹಾಗೆ ಮಾಡಲಿದ್ದು, ಸಾಕಷ್ಟು ಶುಭ ಫಲಿತಾಂಶಗಳನ್ನ ತಾವು ಮಾಡುವಂತಹ ಕೆಲಸದಲ್ಲಿ ಕಾಣಲಿದ್ದಾರೆ. ಆ ಅದೃಷ್ಟದ ರಾಶಿಗಳಾವುವು ಎಂಬುದು ಇಲ್ಲಿದೆ.

    🕉️ ಮೇಷ ರಾಶಿ 🕉️

    ಈ ಸಂದರ್ಭದಲ್ಲಿ ಮೇಷ ರಾಶಿಯವರ ಸಾಹಸ ಹಾಗೂ ಪರಾಕ್ರಮದಲ್ಲಿ ವೃದ್ಧಿಯನ್ನು ಕಾಣಬಹುದಾಗಿದ್ದು ಪರಿಸ್ಥಿತಿ ಯಾವುದೇ ಇರಲಿ ಅವುಗಳನ್ನು ಧೈರ್ಯದಿಂದ ಎದುರಿಸುವಂತಹ ಶಕ್ತಿ ಇವರಿಗೆ ಇರಲಿದೆ. ಈ ಸಂದರ್ಭದಲ್ಲಿ ನೀವೊಂದು ಶುಭ ಸುದ್ದಿಯನ್ನು ಕೂಡ ಕೇಳಲಿದ್ದೀರಿ. ಮಂಗಳ ಗೋಚರದ ಸಂದರ್ಭದಲ್ಲಿ ಮೇಷ ರಾಶಿಯವರ ಆತ್ಮವಿಶ್ವಾಸ ಎನ್ನುವುದು ಸಂಪೂರ್ಣವಾಗಿ ಸಕಾರಾತ್ಮಕವಾಗಿರಲಿದೆ. ಎಂತಹ ಚಾಲೆಂಜ್ ಗಳು ಬಂದ್ರೂ ಕೂಡ ಅವುಗಳನ್ನು ನೀವು ಎದುರಿಸಲಿದ್ದೀರಿ. ಕಠಿಣ ಕೆಲಸಗಳನ್ನು ಕೂಡ ಯಶಸ್ವಿಯಾಗಿ ಪೂರೈಸಲಿದ್ದೀರಿ. ಧಾರ್ಮಿಕ ಕೆಲಸಗಳಲ್ಲಿ ಕೂಡ ನಿಮ್ಮ ಆಸಕ್ತಿ ಹೆಚ್ಚಾಗಲಿದೆ.

    🕉️ ಸಿಂಹ ರಾಶಿ 🕉️

    ಮಂಗಳನ ಗೋಚರ ಫಲ ಸಿಂಹ ರಾಶಿಯವರಿಗೆ ಲಾಭದಾಯಕವಾಗಿ ಸಾಬೀತಾಗಲಿದೆ. ಮಾಡುವಂತಹ ಕೆಲಸದಲ್ಲಿ ಕೂಡ ಸಹೋದ್ಯೋಗಿಗಳಿಂದ ಮೆಚ್ಚುಗೆ ಸಿಗಲಿದೆ. ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ ಹಾಗೂ ಕಾರ್ಯಕ್ಷೇತ್ರದಲ್ಲಿ ಕೂಡ ನೀವು ಅಭಿವೃದ್ಧಿಯನ್ನು ಸಾಧಿಸಬಹುದಾಗಿದೆ. ಕೆಲಸ ಹುಡುಕಾಡುತ್ತಿರುವಂತಹ ಜನರಿಗೆ ಈ ಸಂದರ್ಭದಲ್ಲಿ ಅವರ ನೆಚ್ಚಿನ ಕೆಲಸ ಸಿಗಲಿದೆ. ಶೈಕ್ಷಣಿಕ ಕ್ಷೇತ್ರದಲ್ಲಿರುವಂತಹ ವಿದ್ಯಾರ್ಥಿಗಳಿಗೆ ಈ ಸಮಯ ಶುಭವಾಗಿದೆ. ಜೀವನ ಸಂಗಾತಿಯ ಜೊತೆಗೆ ನಿಮ್ಮ ಬಾಂಧವ್ಯ ಇನ್ನಷ್ಟು ಉತ್ತಮವಾಗಲಿದೆ

    🕉️ ತುಲಾ ರಾಶಿ 🕉️

    ತುಲಾ ರಾಶಿಯವರ ಹಣಕಾಸಿನ ವ್ಯವಹಾರಗಳು ಅಕ್ಟೋಬರ್ 20 ರಿಂದ ಜಾಸ್ತಿಯಾಗಲಿದೆ. ಉದ್ಯೋಗದಲ್ಲಿರುವಂತಹ ಜನರ ಸಂಬಳ ಕೂಡ ಈ ಸಂದರ್ಭದಲ್ಲಿ ಹೆಚ್ಚಾಗಲಿದೆ. ಆರ್ಥಿಕ ಪರಿಸ್ಥಿತಿಯಲ್ಲಿ ಕೂಡ ಸಾಕಷ್ಟು ಸುಧಾರಣೆಯನ್ನು ಕಾಣಬಹುದಾಗಿದೆ. ಉದ್ಯೋಗ ಕ್ಷೇತ್ರದಲ್ಲಿ ಕೂಡ ನೀವು ಮಾಡುವಂತಹ ಕೆಲಸಗಳಿಂದ ನಿಮ್ಮ ಹಿರಿಯ ಅಧಿಕಾರಿಗಳು ಸಂತುಷ್ಟರಾಗಲಿದ್ದಾರೆ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡು ಬರುವುದರಿಂದಾಗಿ ಈ ಹಿಂದೆ ಮಾಡಿರುವಂತಹ ಸಾಲಗಳನ್ನು ಕೂಡ ನೀವು ಸುಲಭ ರೂಪದಲ್ಲಿ ತೀರಿಸಬಹುದಾಗಿದೆ.

    🕉️ ಕುಂಭ ರಾಶಿ 🕉️

    ಮಂಗಳನ ರಾಶಿ ಪರಿವರ್ತನೆ ಕುಂಭ ರಾಶಿಯವರ ಅದೃಷ್ಟವನ್ನೇ ಬದಲಾಯಿಸಲಿದೆ. ಕುಂಭ ರಾಶಿಯ ಉದ್ಯಮಿಗಳಿಗೆ ಈ ಸಂದರ್ಭದಲ್ಲಿ ಕೈ ತುಂಬ ಲಾಭವನ್ನು ನೀಡುವಂತಹ ದೊಡ್ಡ ಮಟ್ಟದ ಡೀಲ್ ಪಕ್ಕ ಆಗಲಿದೆ. ಕರಿಯರ್ ನಲ್ಲಿ ಕೂಡ ನೀವು ಸಫಲತೆಯನ್ನು ಸಾಧಿಸಲಿದ್ದೀರಿ. ಒಂದು ವೇಳೆ ಹೊಸ ಉದ್ಯಮ ಅಥವಾ ಉದ್ಯೋಗವನ್ನು ಪ್ರಾರಂಭ ಮಾಡಬೇಕು ಎನ್ನುವಂತಹ ಯೋಚನೆಯಲ್ಲಿ ಇದ್ದರೆ ಖಂಡಿತವಾಗಿ ಇದು ನಿಮಗೆ ಶುಭ ಸಮಯವಾಗಿದೆ. ನೀವು ಅಂದುಕೊಂಡ ರೀತಿಯಲ್ಲಿ ನೀವು ಕೆಲಸ ಮಾಡುವಂತಹ ಕ್ಷೇತ್ರದಲ್ಲಿ ಫಲಿತಾಂಶವನ್ನು ನೀವು ಪಡೆದುಕೊಳ್ಳಬಹುದಾಗಿದೆ

    ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರಪರಮ ಭಕ್ತರದ ಜೋತಿಸಿಗಳನ್ನು ಸಂಪರ್ಕಿಸಿ: 9535156490

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್‌ ಗೆ ಮಹಿಳೆಯರ ಶಾಪ ತಟ್ಟಲಿದೆ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    April 22, 2026

    ತುಮಕೂರು: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ‘ನಾರಿಶಕ್ತಿ ವಂದನ್’ ಮಸೂದೆಯನ್ನು ವಿರೋಧಿಸುವ ಮೂಲಕ…

    ಬೇಸಿಗೆಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕಟ್ಟುನಿಟ್ಟಿನ ಸೂಚನೆ

    April 22, 2026

    ತುಮಕೂರು: ಸೌಲಭ್ಯಗಳಿಲ್ಲದ ಪುನೀತ್ ರಾಜ್‌ ಕುಮಾರ್ ಬಡಾವಣೆ; ಪಾಲಿಕೆ ವಿರುದ್ಧ ನಾಗರಿಕರ ಆಕ್ರೋಶ

    April 22, 2026

    ತುಮಕೂರು: ಮಹಿಳಾ ಮೀಸಲಾತಿ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಪ್ರತಿಭಟನೆ

    April 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.