nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ

    October 3, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ

    October 3, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ
    • ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌
    • ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ
    • ಮನೆಗೆ ಬಂದ ಶಾಸಕ ಡಾ.ರಂಗನಾಥ್ ಗೆ ವಿಶೇಷ ಭೋಜನ ಬಡಿಸಿದ ದಲಿತ ಮಹಿಳೆ!
    • ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು
    • ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್
    • “ಬಾಲ ವೈಜ್ಞಾನಿಕ್ ಪ್ರದರ್ಶಿನಿ: ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ”
    • ಈ ದಿನದ ಶೀರ್ಷಿಕೆ: ಹಿರಿಯರ ಶಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಲ್ಲಿದರ ಸಹವಾಸದಿಂದ ಬರವಣಿಗೆ, ಬೆಳವಣಿಗೆ ಸುಲಭ: ಡಾ.ಎಸ್.ಪಿ.ಪದ್ಮಪ್ರಸಾದ್
    ತುಮಕೂರು October 28, 2024

    ಬಲ್ಲಿದರ ಸಹವಾಸದಿಂದ ಬರವಣಿಗೆ, ಬೆಳವಣಿಗೆ ಸುಲಭ: ಡಾ.ಎಸ್.ಪಿ.ಪದ್ಮಪ್ರಸಾದ್

    By adminOctober 28, 2024No Comments2 Mins Read
    kamala hampana

    ತುಮಕೂರು:  ಸಮಾಜದಲ್ಲಿನ  ಬಲ್ಲಿದರ ಸಹವಾಸದಿಂದ ಬರವಣಿಗೆ –ಬೆಳವಣಿಗೆ ಸುಲಭವಾಗಿದ್ದು, ಹಂಪನ ಅಧ್ಯಯನದಲ್ಲಿ ಅವರ ಗಂಭೀರತೆ ಹೊಂದಿದ್ದರು. ಕಮಲ –ಹಂಪನಾ ದಂಪತಿಗಳು ಪುಸ್ತಕ ಪ್ರಿಯರಾಗಿದ್ದರು. ಸಂಶೋಧನೆಗೆ   ತಳಹದಿ  ಅಗತ್ಯ ಹಾಗೂ ಯಾವುದೇ ವಿಷಯಕ್ಕೆ ವಿಮರ್ಶೆ ಅಗತ್ಯ ಎಂದು ಹಿರಿಯ ಸಾಹಿತಿ ಸಂಶೋಧಕ ಡಾ.ಎಸ್.ಪಿ.ಪದ್ಮಪ್ರಸಾದ್ ಜೈನ್ ತಿಳಿಸಿದರು .

    ಅವರಿಂದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಡಾ.ಹಂಪನ ಬದುಕು– ಬರಹ ಕುರಿತು ಗೋಷ್ಠಿ -2 ರ ಬಾಳಿನ ಬಗ್ಗೆ ಉಪನ್ಯಾಸ ನೀಡಿದರು .


    Provided by
    Provided by
    Provided by

    ಇವರ ನೀತಿಯಿಂದ ಸ್ಥಳೀಯರಿಂದ ವಿದೇಶಿ ಸಂಶೋಧಕರವರೆಗೂ ತುಲನೆಯಿಂದ ಹಲವಾರು ಸಂಶೋಧಕರು ಕಣ್ಣು ತೆರೆದಿದ್ದಾರೆ, ಹಂಪನಾ ಸಾಹಿತ್ಯ ಪರಿಷತ್ ಸಾರಥ್ಯ  ವಹಿಸಿ ಹಲವಾರು ಪುಸ್ತಕ ಬರೆದಿದ್ದಾರೆ, ಇವರು ಪುಸ್ತಕಗಳು ಪಠ್ಯಪುಸ್ತಕಗಳಾಗಿವೆ,  ಓಲೆ ಗರಿ ಅಂತ ಪ್ರಾಚೀನ ಗ್ರಂಥಗಳನ್ನು ಸಂಪಾದಿಸಿದ್ದಾರೆ .ಕನ್ನಡ ಸೇವಕನಾಗಿ ದುಡಿದಿದ್ದಾರೆ, ಜೀವನದ ಯಾವುದೇ ಕಾರ್ಯಕ್ಕೆ ಕಾಲವೇ ವಿಮರ್ಶಕ ಎಂದು ನಂಬಿದ್ದರು ಎಂದರು.

    ಡಾ.ಹಂಪನಾ ಅವರ ಕನ್ನಡ ಮತ್ತು ಇಂಗ್ಲಿಷ್ ಕೃತಿಗಳ ಕುರಿತು ವಿಚಾರ ಮಂಡಿಸಿದ ಸಾಹಿತಿ ಡಾ.ಸಂಕಂ ಗೋವರ್ಧನ್ ಹಂಪನಾ 20 ನೇ ಶತಮಾನದ ಸಾಹಿತ್ಯ ಚರಿತ್ರೆಯ ರುವಾರಿ. ಸಾಹಿತ್ಯ ,ಸಂಶೋಧನೆ ,ಸೃಜನಶೀಲ ಕೃತಿಗಳು, ಬರೆದಿದ್ದಾರೆ. ಹಂಪನ ಮಾತಿನ  ಛಲಗಾರರು ಅವರ ಮನಸ್ಸು ಮೃದುವಾಗಿದ್ದು, ಸಂಶೋಧನಾ ಬರವಣಿಗೆಯಲ್ಲಿ ಸರಸ್ವತಿ ನೆಲೆಸಿದ್ದಾರೆ, ನಾಗಕುಮಾರ ಪುಷ್ಪಾದಿ ಕೃತಿ ಪರಿಷ್ಕರಿಸಿ ಎರಡು ಭಾಗ ಮಾಡಿದರು. ಹಲವಾರು ಸಾಹಿತ್ಯ, ಪದ್ಯ, ಗದ್ಯ , ವಚನಗಳನ್ನ ರಚಿಸಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದರು .

    ಪೊನ್ನನ ಬಗ್ಗೆ ಹೆಚ್ಚು ವಿಚಾರಗಳು ಬೆಳಕಿಗೆ ಬಾರದಿರುವುದು ,ಆಧುನಿಕ ಸಂಶೋಧಕರು ಬರೆದ ಪುಸ್ತಕ ಹೊಸ ಸಂಶೋಧಕರಿಗೆ ಆದ್ಯತೆ ನೀಡದಿರುವುದು ವಿಷಾದನಿಯ ಎಂದರು.

    ಹಂಪನ ಕೃತಿಗಳು  ಶ್ರೀ ಕ್ಷೇತ್ರ ಹೊಂಬುಜ ದ ಬೆಳವಣಿಗೆಗೆ ಸಹಕಾರಿಯಾಯಿತು .ಜೈನ ಕಥೆಗಳು ಸಾಹಿತ್ಯಕ್ಕೆ ಹಂಪನ ಕೊಡುಗೆ ಅಪಾರ  ಎಂದವರು ಇವರ ಪುಸ್ತಕಗಳು ಮರುಮುದ್ರಣವಾಗಿ ಎಂದರು.

    ಜಾನಪದ,ನೋಂಪಿ, ಕವನಗಳು, ಜಾತ್ರೆಗಳ ಕೃತಿ ರಚಿಸಿದ್ದಾರೆ, ಭಾಷಾ ವಿಜ್ಞಾನದಲ್ಲಿ ಮಹತ್ವದ ಮೈಲಿಗಲ್ಲಾಗಿದ್ದಾರೆ ,ಯಕ್ಷ — ಯಕ್ಷಿ ಕೃತಿ ಮರುಮುದ್ರಣ ಕಂಡಿದೆ .ಅವರ ವಿನ್ಯಾಸದ ಪರಿಕಲ್ಪನೆಗಳು ವಿಶೇಷವಾದವು .ಇವರಿಗೆ 15 ಅಭಿನಂದನಾ ಗ್ರಂಥ ರಚಿಸಲಾಗಿದೆ ಎಂದರು.

    ಡಾ. ಗೋವಿಂದರಾಜು  ಸ್ವಾಗತಿಸಿದರು. ಕಂಟಲಗೆರೆ ಸಣ್ಣ ಹೊನ್ನಯ್ಯ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಜೆ. ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು

    October 3, 2025

    ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಜಿ.ಪರಮೇಶ್ವರ್

    October 3, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ

    October 3, 2025

    ಪಾವಗಡ: ವಿಜಯದಶಮಿ ಹಬ್ಬವನ್ನು ತಾಲ್ಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬುಧವಾರ ಅಯುಧಪೂಜೆ ದಿನ ಪಟ್ಟಣದ ಶನೈಶ್ಚರ ದೇಗುಲದ ಮುಂದೆ ವಾಹನಗಳಿಗೆ ವಿಶೇಷ…

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ

    October 3, 2025

    ಮನೆಗೆ ಬಂದ ಶಾಸಕ ಡಾ.ರಂಗನಾಥ್ ಗೆ ವಿಶೇಷ ಭೋಜನ ಬಡಿಸಿದ ದಲಿತ ಮಹಿಳೆ!

    October 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.