nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ

    July 8, 2025

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಸಿದ್ದರಾಮಯ್ಯ ಅವರ ಆಡಳಿತ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲ: ಬಿ.ವೈ. ವಿಜಯೇಂದ್ರ

    July 8, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ
    • ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ
    • ಸಿದ್ದರಾಮಯ್ಯ ಅವರ ಆಡಳಿತ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲ: ಬಿ.ವೈ. ವಿಜಯೇಂದ್ರ
    • ಬೀದರ್ | ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ಮನವಿ
    • ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕ
    • ಕಾಲುವೆಯ ಸೇತುವೆಗೆ ಬೈಕ್‌ ಡಿಕ್ಕಿ: ಇಬ್ಬರು ಸಾವು
    • ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ನೇರ ಕಾರಣ ಅಲ್ಲ: ಸಚಿವ ದಿನೇಶ್‌ ಗುಂಡೂರಾವ್‌
    • ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ: ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತರಸಂತೆ ಗ್ರಾಮದ ನೂತನ ಪೊಲೀಸ್ ಠಾಣೆಯ ಕಟ್ಟಡ ಉದ್ಘಾಟನೆ
    ಜಿಲ್ಲಾ ಸುದ್ದಿ January 18, 2022

    ಅಂತರಸಂತೆ ಗ್ರಾಮದ ನೂತನ ಪೊಲೀಸ್ ಠಾಣೆಯ ಕಟ್ಟಡ ಉದ್ಘಾಟನೆ

    By adminJanuary 18, 2022No Comments2 Mins Read
    police thane

    ಹೆಚ್.ಡಿ.ಕೋಟೆ: ಸರಗೂರು ಮೈಸೂರು ಮಾನಂದವಾಡಿಯ ಮುಖ್ಯರಸ್ತೆಯಾಗಿರುವ ಅಂತರಸಂತೆ ಗ್ರಾಮದಲ್ಲಿ ಪೊಲೀಸ್ ಠಾಣೆಯಾದರೆ, ಇದು ಸಾರ್ವಜನಿಕರಿಗೆ ಹೆಚ್ಚಿನ ರೀತಿಯ ಅನುಕೂಲವಾಗಲಿದೆ ಎಂದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು.

    ತಾಲ್ಲೂಕಿನ ಅಂತರಸಂತೆ ಗ್ರಾಮದ ನೂತನ ಪೊಲೀಸ್ ಠಾಣೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಅಂತರಸಂತೆ ಭಾಗದಲ್ಲಿದ್ದ ಉಪ ಪೊಲೀಸ್ ಠಾಣೆಯನ್ನು ಬದಲಾಯಿಸಿ, ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂಬುದು ಈ ಭಾಗದ ಜನರ ಬಹುವರ್ಷಗಳ ಬೇಡಿಕೆಯಾಗಿತ್ತು.


    Provided by

    ಆದರೆ ಈ ಬೇಡಿಕೆ ಈಗ ಈಡೇರುತಿದೆ. ಒಂದು ಪೊಲೀಸ್ ಠಾಣೆಗೂ ಉಪ ಠಾಣೆಗೂ ಹೆಚ್ಚಿನ ವ್ಯತ್ಯಾಸವಿರುವುದಿಲ್ಲ, ಬದಲಿಗೆ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸುತ್ತೇವೆ, ಉಪಠಾಣೆಯಲ್ಲಿ ಎಫ್‍ ಐ ಆರ್ ಹಾಕುವುದಿಲ್ಲ. ಆದರೆ ಸಮಸ್ಯೆಗಳಿಗೆ ಎರಡು ಕಡೆ ಸ್ಪಂದಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

    ಪೊಲೀಸ್ ಠಾಣೆಯನ್ನು ಮಾಡಲು ಸರ್ಕಾರದ ಸಾಕಷ್ಟು ನಿಯಮಗಳಿವೆ. ಹಳೆ ಠಾಣೆಯಲ್ಲಿ 750 ಕೇಸ್ ಆಗಿರಬೇಕು ಮತ್ತು ಜನಸಂಖ್ಯೆ ಮುಖ್ಯವಾಗಿರುತ್ತದೆ.

    ಆದ್ದರಿಂದ ಇದು ಮುಖ್ಯ ರಸ್ತೆಯೂ ಸಹ ಹೌದು ಎಂದು ಪರಿಗಣಿಸಿ ಇಲ್ಲಿನ ಉಪಠಾಣೆಯನ್ನು ಬೀಚನಹಳ್ಳಿಗೆ ವರ್ಗಾಹಿಸಿ ಅಲ್ಲಿನ ಪೊಲೀಸ್ ಠಾಣೆಯನ್ನು ಅಂತರಸಂತೆಗೆ ವರ್ಗಾಹಿಸಲಾಗಿದೆ. ಇದರಿಂದ ಎರಡು ಭಾಗದ ಜನರಿಗೆ ಅನುಕೂಲವಾಗಲಿದೆ ಎಂದರು.

    ಸದ್ಯ ಈ ಠಾಣೆಯಲ್ಲಿ 20 ಪೇದೆ, 10 ಮುಖ್ಯ ಪೇದೆ, 4 ಎಎಸ್‍ ಐ ಗಳು ಹಾಗೂ 1 ಪಿಎಸ್‍ ಐ ಕೆಲಸ ನಿರ್ವಹಿಸಲಿದ್ದಾರೆ.ಅಲ್ಲದೇ ಹೆಚ್.ಡಿ.ಕೋಟೆ ಭಾಗಕ್ಕೆ ಸಂಬಂಧಿಸಿದಂತೆ ಹಂಪಾಪುರ ಅಥವಾ ಗದ್ದಿಗೆ ಸಮೀಪ ಇನ್ನೊಂದು ಪೊಲೀಸ್ ಠಾಣೆ ತೆರೆಯುವ ಬಗ್ಗೆ ಅಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಅದರ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.

    ಇನ್ನೂ ವ್ಯಾಪ್ತಿಯಲ್ಲಿ ನಡೆಯುವ ಜಾತ್ರೆಗಳಿಗೆ ಮಾರ್ಗದರ್ಶನಗಳನ್ನು ಬಿಡುಗಡೆ ಮಾಡಲಾಗಿದೆ. ಕೇವಲ ಸಾಂಪ್ರದಾಯಕ ಆಚರಣೆಗೆ ಅವಕಾಶ ಮಾಡಲಾಗಿದೆ. ನಮ್ಮ ಸಿಬ್ಬಂದಿ ಈ ಬಗ್ಗೆ ಕ್ರಮವಹಿಸುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ ಡಿವೈಎಸ್‍ ಪಿ ಪಿ.ರವಿಪ್ರಸಾದ್, ವೃತ್ತ ನಿರೀಕ್ಷರಾದ ಬಸವರಾಜು, ಆನಂದ್, ಪಿಎಸ್ ಪಿಗಳಾದ ಜಯಪ್ರಕಾಶ್, ಶ್ರವಣ್‍ದಾಸ್‍ರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲೀಂಪಾಷ, ಸದಸ್ಯರಾದ ಸೋಮೇಶ್, ದೊರೆಸ್ವಾಮಿ, ಮಾರುತಿ, ಮುಖಂಡರಾದ ಕುಮಾರ್, ಸುಬ್ರಮಣ್ಯ, ಬುದ್ಧಪ್ರಕಾಶ್, ನವೀನ್‍ರಾಜ್, ಪ್ರದೀಪ, ಅಪ್ಸರ್ ಖಾನ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಮುಂತಾದವರು ಹಾಜರಿದ್ದರು.

    ವರದಿ: ಚಂದ್ರ, ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ

    July 8, 2025

    ಬೀದರ್ | ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ಮನವಿ

    July 8, 2025

    ಮೊಹರಂ ಆಚರಣೆ ವೇಳೆ ಅಗ್ನಿ ಕುಂಡದಲ್ಲಿ ಬಿದ್ದ ಯುವಕ

    July 7, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ

    July 8, 2025

    ಬೀದರ್ : ಮಾಂಜ್ರಾ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟ ರೈತನ ಮನೆಗೆ  ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ…

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಸಿದ್ದರಾಮಯ್ಯ ಅವರ ಆಡಳಿತ ಬಗ್ಗೆ ಆಡಳಿತ ಪಕ್ಷದ ಶಾಸಕರಿಗೇ ವಿಶ್ವಾಸವಿಲ್ಲ: ಬಿ.ವೈ. ವಿಜಯೇಂದ್ರ

    July 8, 2025

    ಬೀದರ್ | ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಲು ಮನವಿ

    July 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.