nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

    April 22, 2026

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು
    • ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ
    • ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ
    • ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!
    • ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ
    • ಬಸವಣ್ಣನವರ ವಿಚಾರಧಾರೆ ಸಂವಿಧಾನದಲ್ಲಿ ಅಡಕ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ
    • ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    • ಬಸವಣ್ಣನವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ರಾಜ್ಯ ಸುದ್ದಿ October 30, 2024

    ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminOctober 30, 2024No Comments1 Min Read
    shubhakalyan

    ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ 2627 ಮತಗಟ್ಟೆಗಳಲ್ಲಿ ಮಂಗಳವಾರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಕರಡು ಮತದಾರರ ಪಟ್ಟಿಯಲ್ಲಿ 11,40,216 ಪುರುಷರು, 11,61,932 ಮಹಿಳೆಯರು ಹಾಗೂ 89 ಇತರೆ ಸೇರಿ ಒಟ್ಟು 23,02,237 ಮತದಾರರಿದ್ದಾರೆ. ಕರಡು ಸೇವಾ ಮತದಾರರ ಪಟ್ಟಿಗಳಲ್ಲಿ 685 ಪುರುಷರು, 40 ಮಹಿಳೆಯರು ಸೇರಿ ಒಟ್ಟು 725 ಮತದಾರರಿದ್ದಾರೆ. ವಿಶೇಷ ಚೇತನ ಮತದಾರರಿಗೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 32,010 ಮತದಾರರನ್ನು ನೋಂದಣಿ ಮಾಡಲಾಗಿದೆ.


    Provided by
    Provided by

    ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಪ್ರತಿ ವರ್ಷ 1ನೇ ಜನವರಿ ಯನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ, ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿತ್ತು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಸ್ತುತ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್ ಅನ್ನು ಅರ್ಹತಾ ದಿನಾಂಕಗಳೆಂದು ಗೊತ್ತುಪಡಿಸಲಾಗಿದ್ದು, ಆಯಾ ದಿನಾಂಕಗಳಿಗೆ 18 ವರ್ಷ ತುಂಬಲಿರುವ ಯುವ ಮತದಾರರು ಸೇರ್ಪಡೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಸಂಬಂಧಪಟ್ಟ ಬಿಎಲ್ ಒ/ಎ.ಇ.ಆರ್.ಒ.,/ಇ.ಆರ್.ಒ.ಗಳು ಸದರಿ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ವಿಲೇಪಡಿಸಲು ಕ್ರಮವಹಿಸಲಿದ್ದಾರೆ.

    ಎಲ್ಲಾ ಅರ್ಹ ಮತದಾರರು ಮತದಾರರ ಪಟ್ಟಿ ಪರಿಷ್ಕರಣೆಯ ಸದುಪಯೋಗವನ್ನು ಪಡೆದು, ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ನಿಗಧಿತ ನಮೂನೆಗಳಲ್ಲಿ ನವೆಂಬರ್ 28ರೊಳಗಾಗಿ ಆನ್‌ಲೈನ್ ಮೂಲಕ (Voter Helpline App/NVSP) ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ನಾನು ಜೆಡಿಎಸ್‌ ಗೆ ಹೋಗ್ತೀನಿ ಅನ್ನೋದು ಕೇವಲ ಊಹಾಪೋಹ: ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ

    April 21, 2026

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಗುಬ್ಬಿ ಬಳಿ ಸರ್ಕಾರಿ ಬಸ್ ಪಲ್ಟಿ: ಅಪಾಯದಿಂದ ಪಾರಾದ ಪ್ರಯಾಣಿಕರು

    April 22, 2026

    ಗುಬ್ಬಿ : ಪಟ್ಟಣದ ಸಮೀಪದ ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್…

    ಚಿತ್ರದುರ್ಗ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್; 18 ಲಕ್ಷ ರೂ. ಮೌಲ್ಯದ ಸೊಪ್ಪು ವಶ

    April 21, 2026

    ತರಕಾರಿ ತರಲು ಹೋಗಿದ್ದ ಯುವಕ ಬಿಸಿಲಿನ ಝಳಕ್ಕೆ ಸಾವು: ಬೀದರ್‌ ನಲ್ಲಿ ದಾರುಣ ಘಟನೆ

    April 21, 2026

    ಹೊಸ ರಾಜಕೀಯ ಹಾದಿ ತುಳಿಯಲಿದ್ದಾರೆಯೇ ಯತ್ನಾಳ್? ಶುಭ ಮುಹೂರ್ತದಲ್ಲಿ ಹೊಸ ಪಯಣದ ಸುಳಿವು ನೀಡಿದ ಶಾಸಕ!

    April 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.