nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆ ಕಳೆದುಕೊಂಡಿದ್ದ ಚಿನ್ನದ ಸರವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು!
    ಜಿಲ್ಲಾ ಸುದ್ದಿ November 4, 2024

    ಮಹಿಳೆ ಕಳೆದುಕೊಂಡಿದ್ದ ಚಿನ್ನದ ಸರವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸರು!

    By adminNovember 4, 2024No Comments1 Min Read
    police

    ಬೀದರ್: 30 ಗ್ರಾಂ.ನ ಚಿನ್ನದ ಸರ ಕಳೆದುಕೊಂಡ ಮಹಿಳೆಗೆ ಪೊಲೀಸರು ತಕ್ಷಣವೇ ಸ್ಪಂದಿಸಿ, ಚಿನ್ನದ ಸರವನ್ನು ಪತ್ತೆ ಮಾಡಿ ಹಸ್ತಾಂತರಿಸಿರುವ ಘಟನೆ ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಬಸವಕಲ್ಯಾಣದ ಮಹಿಳಾ ಗ್ರಾಹಕರೊಬ್ಬರು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತುಗಳನ್ನು ಖರೀದಿಸಲು ಅಂಗಡಿಗಳಿಗೆ  ಬಂದಿದ್ದು, ಬೇರೆ, ಬೇರೆ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಿದ್ದರು, ಬಳಿಕ ಮನೆಗೆ ಹೋಗುವ ಸಮಯದಲ್ಲಿ 30 ಗ್ರಾಂ. ಬಂಗಾರದ ಆಭರಣವನ್ನು ಕಳೆದುಕೊಂಡಿರುತ್ತಾರೆ. ಎಷ್ಟು ಹುಡುಕಾಡಿದರೂ ಸಿಗದ ಕಾರಣ ಅವರು ಬಸವಕಲ್ಯಾಣದ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದರು.


    Provided by
    Provided by
    Provided by

    ತಕ್ಷಣ ಕಾರ್ಯ ಪ್ರವರ್ತರಾದ ಪಿ.ಎಸ್.ಐ  ಅಂಬರೀಶ ರವರು ತಮ್ಮ ಠಾಣೆಯ ನಿಪೂಣ ಅಪರಾಧ ವಿಭಾಗದ ಸೀಮನ್, ಅಶೋಕ, ಗೌಸುದ್ದಿನ್, ಫ್ರಾನ್ಸಿಸ್, ವಿನೋದ ರವರ ಒಂದು ತಂಡವನ್ನು ರಚಿಸಿದ್ದು, ತಂಡವು ಕಾರ್ಯ ಪ್ರವರ್ತಗೊಂಡಿದ್ದು, ಸಿಬ್ಬಂದಿಯವರು ಮಹಿಳೆಯು ಯಾವ ಯಾವ ಅಂಗಡಿಗಳಲ್ಲಿ ಖರೀದಿಸಿದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿಯಲ್ಲಿರುವ ಸಿ.ಸಿ ಟಿ.ವಿಯನ್ನು ಪರಿಶೀಲಿಸಿ ಬಂಗಾರವು ಬಿದ್ದಿದ್ದನ್ನು ಗಮನಿಸಿ  ಚಿನ್ನದ ಸರವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಠಾಣೆಯಲ್ಲಿ ಪಿಎಸ್ ಐ ಅವರ ನೇತೃತ್ವದಲ್ಲಿ ಮಹಿಳೆಗೆ ಚಿನ್ನದ ಆಭರಣವನ್ನು ಹಸ್ತಾಂತರಿಸಲಾಯಿತು.

    ಬಸವ ಕಲ್ಯಾಣ ನಗರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿಯವರ ಜನಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.